AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Menen: ಸಾಂಪ್ರದಾಯಿಕ ಲುಕ್​ನಲ್ಲಿ ಮನಗೆದ್ದ ನಿತ್ಯಾ; ‘ಮೈನಾ’ ಬೆಡಗಿಯ ಫೋಟೋಗಳು ಇಲ್ಲಿವೆ

Nithya Menen photos: ಬಹುಭಾಷಾ ನಟಿ ನಿತ್ಯಾ ಮೆನನ್ ಸೀರೆ ಧರಿಸಿ ಮಿಂಚುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಮೈನಾ’ ಬೆಡಗಿಯ ಫೋಟೋಗಳಿಗೆ ಅಭಿಮಾನಿಗಳೂ ಮೆಚ್ಚುಗೆ ಸೂಚಿಸಿದ್ದು, ವೈರಲ್ ಆಗಿವೆ.

shivaprasad.hs
|

Updated on:Mar 14, 2022 | 10:03 PM

Share
ಬಹುಭಾಷಾ ನಟಿ ನಿತ್ಯಾ ಮೆನನ್ ತಮ್ಮ ಸ್ನಿಗ್ಧ ಸೌಂದರ್ಯದಿಂದ ಎಲ್ಲರ ಮನಸೆಳೆಯುತ್ತಾರೆ.

ಬಹುಭಾಷಾ ನಟಿ ನಿತ್ಯಾ ಮೆನನ್ ತಮ್ಮ ಸ್ನಿಗ್ಧ ಸೌಂದರ್ಯದಿಂದ ಎಲ್ಲರ ಮನಸೆಳೆಯುತ್ತಾರೆ.

1 / 9
ಸರಳ, ಸಾಂಪ್ರದಾಯಿಕ ದಿರಿಸಿನಲ್ಲಿ ನಿತ್ಯಾ ಮಿಂಚುತ್ತಿರುವ ಫೋಟೋಗಳು ಇಲ್ಲಿವೆ.

ಸರಳ, ಸಾಂಪ್ರದಾಯಿಕ ದಿರಿಸಿನಲ್ಲಿ ನಿತ್ಯಾ ಮಿಂಚುತ್ತಿರುವ ಫೋಟೋಗಳು ಇಲ್ಲಿವೆ.

2 / 9
ಕೆಲ ದಿನಗಳ ಹಿಂದಷ್ಟೇ ನಿತ್ಯಾ ಸೀರೆ ಧರಿಸಿ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದರು.

ಕೆಲ ದಿನಗಳ ಹಿಂದಷ್ಟೇ ನಿತ್ಯಾ ಸೀರೆ ಧರಿಸಿ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದರು.

3 / 9
ನಿತ್ಯಾರ ಸಿಂಪಲ್ ಲುಕ್ ಅಭಿಮಾನಿಗಳಿಗೆ ಪ್ರಿಯವಾಗಿತ್ತು.

ನಿತ್ಯಾರ ಸಿಂಪಲ್ ಲುಕ್ ಅಭಿಮಾನಿಗಳಿಗೆ ಪ್ರಿಯವಾಗಿತ್ತು.

4 / 9
ನಿತ್ಯಾ ಮೆನನ್​ಗೆ ಸ್ಯಾಂಡಲ್​ವುಡ್​ನಲ್ಲೂ ದೊಡ್ಡ ಅಭಿಮಾನಿ ಬಳಗವಿದೆ.

ನಿತ್ಯಾ ಮೆನನ್​ಗೆ ಸ್ಯಾಂಡಲ್​ವುಡ್​ನಲ್ಲೂ ದೊಡ್ಡ ಅಭಿಮಾನಿ ಬಳಗವಿದೆ.

5 / 9
‘ಮೈನಾ’ ಚಿತ್ರದ ತಮ್ಮ ಪಾತ್ರದ ಮೂಲಕ ಎಲ್ಲರ ಮನೆಮನವನ್ನು ತಲುಪಿದ್ದರು ನಿತ್ಯಾ.

‘ಮೈನಾ’ ಚಿತ್ರದ ತಮ್ಮ ಪಾತ್ರದ ಮೂಲಕ ಎಲ್ಲರ ಮನೆಮನವನ್ನು ತಲುಪಿದ್ದರು ನಿತ್ಯಾ.

6 / 9
‘ಕೋಟಿಗೊಬ್ಬ 2’ನಲ್ಲೂ ಅವರ ಪಾತ್ರ ಮೆಚ್ಚುಗೆ ಗಳಿಸಿತ್ತು.

‘ಕೋಟಿಗೊಬ್ಬ 2’ನಲ್ಲೂ ಅವರ ಪಾತ್ರ ಮೆಚ್ಚುಗೆ ಗಳಿಸಿತ್ತು.

7 / 9
ಪ್ರಸ್ತುತ ನಿತ್ಯಾ ನಟನೆಯ ಎರಡು ಚಿತ್ರಗಳು ರಿಲೀಸ್​ಗೆ ಸಿದ್ಧವಿದೆ.

ಪ್ರಸ್ತುತ ನಿತ್ಯಾ ನಟನೆಯ ಎರಡು ಚಿತ್ರಗಳು ರಿಲೀಸ್​ಗೆ ಸಿದ್ಧವಿದೆ.

8 / 9
ವೆಬ್​ ಸೀರೀಸ್​ಗಳಲ್ಲೂ ನಟಿ ಬ್ಯುಸಿಯಾಗಿದ್ದಾರೆ.

ವೆಬ್​ ಸೀರೀಸ್​ಗಳಲ್ಲೂ ನಟಿ ಬ್ಯುಸಿಯಾಗಿದ್ದಾರೆ.

9 / 9

Published On - 10:02 pm, Mon, 14 March 22

Follow Us
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!