AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Menen: ಸಾಂಪ್ರದಾಯಿಕ ಲುಕ್​ನಲ್ಲಿ ಮನಗೆದ್ದ ನಿತ್ಯಾ; ‘ಮೈನಾ’ ಬೆಡಗಿಯ ಫೋಟೋಗಳು ಇಲ್ಲಿವೆ

Nithya Menen photos: ಬಹುಭಾಷಾ ನಟಿ ನಿತ್ಯಾ ಮೆನನ್ ಸೀರೆ ಧರಿಸಿ ಮಿಂಚುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಮೈನಾ’ ಬೆಡಗಿಯ ಫೋಟೋಗಳಿಗೆ ಅಭಿಮಾನಿಗಳೂ ಮೆಚ್ಚುಗೆ ಸೂಚಿಸಿದ್ದು, ವೈರಲ್ ಆಗಿವೆ.

shivaprasad.hs
|

Updated on:Mar 14, 2022 | 10:03 PM

Share
ಬಹುಭಾಷಾ ನಟಿ ನಿತ್ಯಾ ಮೆನನ್ ತಮ್ಮ ಸ್ನಿಗ್ಧ ಸೌಂದರ್ಯದಿಂದ ಎಲ್ಲರ ಮನಸೆಳೆಯುತ್ತಾರೆ.

ಬಹುಭಾಷಾ ನಟಿ ನಿತ್ಯಾ ಮೆನನ್ ತಮ್ಮ ಸ್ನಿಗ್ಧ ಸೌಂದರ್ಯದಿಂದ ಎಲ್ಲರ ಮನಸೆಳೆಯುತ್ತಾರೆ.

1 / 9
ಸರಳ, ಸಾಂಪ್ರದಾಯಿಕ ದಿರಿಸಿನಲ್ಲಿ ನಿತ್ಯಾ ಮಿಂಚುತ್ತಿರುವ ಫೋಟೋಗಳು ಇಲ್ಲಿವೆ.

ಸರಳ, ಸಾಂಪ್ರದಾಯಿಕ ದಿರಿಸಿನಲ್ಲಿ ನಿತ್ಯಾ ಮಿಂಚುತ್ತಿರುವ ಫೋಟೋಗಳು ಇಲ್ಲಿವೆ.

2 / 9
ಕೆಲ ದಿನಗಳ ಹಿಂದಷ್ಟೇ ನಿತ್ಯಾ ಸೀರೆ ಧರಿಸಿ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದರು.

ಕೆಲ ದಿನಗಳ ಹಿಂದಷ್ಟೇ ನಿತ್ಯಾ ಸೀರೆ ಧರಿಸಿ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದರು.

3 / 9
ನಿತ್ಯಾರ ಸಿಂಪಲ್ ಲುಕ್ ಅಭಿಮಾನಿಗಳಿಗೆ ಪ್ರಿಯವಾಗಿತ್ತು.

ನಿತ್ಯಾರ ಸಿಂಪಲ್ ಲುಕ್ ಅಭಿಮಾನಿಗಳಿಗೆ ಪ್ರಿಯವಾಗಿತ್ತು.

4 / 9
ನಿತ್ಯಾ ಮೆನನ್​ಗೆ ಸ್ಯಾಂಡಲ್​ವುಡ್​ನಲ್ಲೂ ದೊಡ್ಡ ಅಭಿಮಾನಿ ಬಳಗವಿದೆ.

ನಿತ್ಯಾ ಮೆನನ್​ಗೆ ಸ್ಯಾಂಡಲ್​ವುಡ್​ನಲ್ಲೂ ದೊಡ್ಡ ಅಭಿಮಾನಿ ಬಳಗವಿದೆ.

5 / 9
‘ಮೈನಾ’ ಚಿತ್ರದ ತಮ್ಮ ಪಾತ್ರದ ಮೂಲಕ ಎಲ್ಲರ ಮನೆಮನವನ್ನು ತಲುಪಿದ್ದರು ನಿತ್ಯಾ.

‘ಮೈನಾ’ ಚಿತ್ರದ ತಮ್ಮ ಪಾತ್ರದ ಮೂಲಕ ಎಲ್ಲರ ಮನೆಮನವನ್ನು ತಲುಪಿದ್ದರು ನಿತ್ಯಾ.

6 / 9
‘ಕೋಟಿಗೊಬ್ಬ 2’ನಲ್ಲೂ ಅವರ ಪಾತ್ರ ಮೆಚ್ಚುಗೆ ಗಳಿಸಿತ್ತು.

‘ಕೋಟಿಗೊಬ್ಬ 2’ನಲ್ಲೂ ಅವರ ಪಾತ್ರ ಮೆಚ್ಚುಗೆ ಗಳಿಸಿತ್ತು.

7 / 9
ಪ್ರಸ್ತುತ ನಿತ್ಯಾ ನಟನೆಯ ಎರಡು ಚಿತ್ರಗಳು ರಿಲೀಸ್​ಗೆ ಸಿದ್ಧವಿದೆ.

ಪ್ರಸ್ತುತ ನಿತ್ಯಾ ನಟನೆಯ ಎರಡು ಚಿತ್ರಗಳು ರಿಲೀಸ್​ಗೆ ಸಿದ್ಧವಿದೆ.

8 / 9
ವೆಬ್​ ಸೀರೀಸ್​ಗಳಲ್ಲೂ ನಟಿ ಬ್ಯುಸಿಯಾಗಿದ್ದಾರೆ.

ವೆಬ್​ ಸೀರೀಸ್​ಗಳಲ್ಲೂ ನಟಿ ಬ್ಯುಸಿಯಾಗಿದ್ದಾರೆ.

9 / 9

Published On - 10:02 pm, Mon, 14 March 22

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ