AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ವಿವಾದ: ಡಾ.ಎ.ಪಿ.ಜೆ ಅಬ್ದುಲ್ ಕಲಾಂರ ಸಂದೇಶದ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಮುಂದಾದ ಕಲಾವಿದ

ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹೆಚ್ಚಾಗಿದೆ. ವಿದ್ಯಾರ್ಥಿಗಳ ನಡುವೆ ದ್ವೇಷ ಹುಟ್ಟಿದೆ. ಸದ್ಯ ಹೈಕೋರ್ಟ್ ಹಿಜಾಬ್ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಕ್ಕೆ ಬಂದಿದೆ. ಹೈಕೋರ್ಟ್ ನಲ್ಲಿ ಇತ್ಯರ್ಥವಾಗುವವರೆಗೆ ಶಾಲೆ, ಕಾಲೇಜುಗಳಲ್ಲಿ ಕೇಸರಿ ಶಾಲು, ಹಿಜಾಬ್ ನಂತರ ಧಾರ್ಮಿಕ ಗುರುತುಗಳನ್ನು ಧರಿಸುವುದು ಸೂಕ್ತವಲ್ಲವೆಂದು ತಿಳಿಸಿದೆ. ಆದ್ರೆ ದೇಶದ ಉತ್ತಮ ಪ್ರಜೆಗಳಾಗಬೇಕಿದ್ದ ವಿದ್ಯಾರ್ಥಿಗಳು ಸಂಘರ್ಷಕ್ಕೆ ಇಳಿದಿದ್ದಾರೆ. ಹಿಜಾಬ್ ಹಾಗೂ ಕೇಸರಿ ಕಲಹ ವಿಚಾರಕ್ಕೆ ಸಂಬಂಧಿಸಿ ಮೈಸೂರು ಕಲಾವಿದ ರಾಹುಲ್‌ ಚಿತ್ರ ಬಿಡುಸುವ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ.

TV9 Web
| Edited By: |

Updated on:Feb 11, 2022 | 3:29 PM

Share
ಮಕ್ಕಳ ನೆಚ್ಚಿನ ಮೇಷ್ಟ್ರು, ಜನರ ಮೆಚ್ಚಿನ ರಾಷ್ಟ್ರಪತಿ, ಕ್ಷಿಪಣಿ ಜನಕ ಡಾ. ಎಪಿಜೆ ಅಬ್ದುಲ್ ಕಲಾಂ ಉತ್ತಮ ಸಮಾಜದ ಕನಸು ಕಂಡ ವ್ಯಕ್ತಿ. ಕಲಾವಿದ ರಾಹುಲ್, ದೇವರಾಜ ಮೊಹಲ್ಲಾದ ಕೊತ್ವಾಲ ರಾಮಯ್ಯ ರಸ್ತೆಯ ಗೋಡೆಯ ಮೇಲೆ ಚಿತ್ರ ಬಿಡಿಸಿ ಸಮಾನತೆಯ ಸಂದೇಶ ಸಾರಿದ್ದಾರೆ.

mysore artist spread Awareness by wall drawing on hijab row

1 / 5
ಕಲಾವಿದ ರಾಹುಲ್, ಡಾ ಎಪಿಜೆ ಅಬ್ದುಲ್ ಕಲಾಂ ಅವರು ಕ್ಯಾಂಡಲ್ ಮೂಲಕ ಜ್ಯೋತಿ ಬೆಳಗುವ ಚಿತ್ರ ಬಿಡಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.

mysore artist spread Awareness by wall drawing on hijab row

2 / 5
ದೇವರಾಜ ಮೊಹಲ್ಲಾದ ಕೊತ್ವಾಲ ರಾಮಯ್ಯ ರಸ್ತೆಯ ಗೋಡೆಯ ಮೇಲೆ ಚಿತ್ರ ಬಿಡಿಸುತ್ತಿರುವ ಕಲಾವಿದ ರಾಹುಲ್

ದೇವರಾಜ ಮೊಹಲ್ಲಾದ ಕೊತ್ವಾಲ ರಾಮಯ್ಯ ರಸ್ತೆಯ ಗೋಡೆಯ ಮೇಲೆ ಚಿತ್ರ ಬಿಡಿಸುತ್ತಿರುವ ಕಲಾವಿದ ರಾಹುಲ್

3 / 5
ಶಾಲೆ ಜ್ಞಾನ ದೇಗುಲ ಜ್ಞಾನ ಸಂಪಾದನೆಗಾಗಿ ಇರುವುದು. ಇದು ಸರ್ವ ಜನಾಂಗದ ಶಾಂತಿಯ ತೋಟ. ಇಲ್ಲಿ ಶಾಂತಿ ನೆಲೆಸಬೇಕು. ಶಾಲೆಗಳಲ್ಲಿ ಪ್ರತಿಭಟನೆ ಬೇಡ ಎಂಬ ಸಂದೇಶ ಸಾರಿದ್ದಾರೆ. ಸಮವಸ್ತ್ರ ಧರಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿಗಳ ಚಿತ್ರ ಬಿಡಿಸಿ ಶಾಲೆಗಳಲ್ಲಿ ಶಿಕ್ಷಣಕ್ಕೆ ಮಾತ್ರ ಆದ್ಯತೆ ಇರಬೇಕೆಂಬ ಜಾಗೃತಿ ಮೂಡಿಸಿದ್ದಾರೆ.

ಶಾಲೆ ಜ್ಞಾನ ದೇಗುಲ ಜ್ಞಾನ ಸಂಪಾದನೆಗಾಗಿ ಇರುವುದು. ಇದು ಸರ್ವ ಜನಾಂಗದ ಶಾಂತಿಯ ತೋಟ. ಇಲ್ಲಿ ಶಾಂತಿ ನೆಲೆಸಬೇಕು. ಶಾಲೆಗಳಲ್ಲಿ ಪ್ರತಿಭಟನೆ ಬೇಡ ಎಂಬ ಸಂದೇಶ ಸಾರಿದ್ದಾರೆ. ಸಮವಸ್ತ್ರ ಧರಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿಗಳ ಚಿತ್ರ ಬಿಡಿಸಿ ಶಾಲೆಗಳಲ್ಲಿ ಶಿಕ್ಷಣಕ್ಕೆ ಮಾತ್ರ ಆದ್ಯತೆ ಇರಬೇಕೆಂಬ ಜಾಗೃತಿ ಮೂಡಿಸಿದ್ದಾರೆ.

4 / 5
ಒಮ್ಮೆ ಕಾರ್ಯಕ್ರಮದಲ್ಲಿ ಅಬ್ದುಲ್ ಕಲಾಂರಿಗೆ ದೀಪ ಬೆಳಗಲು ಹೇಳಿದ್ರಂತೆ. ದೀಪ ಹಚ್ಚಿದ ಬಳಿಕ ನಗುತ್ತ ಕಲಾಂ ಹೇಳಿದ್ರು, ನಾನು ಮುಸ್ಲಿಂ, ನಾನು ಕ್ರಿಸ್ಟಿಯನ್ರ ಕ್ಯಾಂಡಲ್ ಮೂಲಕ ಹಿಂದೂರ ಜ್ಯೋತಿ ಬೆಳಗುತ್ತಿದ್ದೇನೆ. ಇದೇ ರೀತಿಯ ಏಕತೆ ನಮ್ಮ ದೇಶದಲ್ಲಿರಬೇಕು ಎಂದು. ಇದೇ ಸಂದೇಶವನ್ನು ಸಾರುತ್ತಿದೆ ಈ ಚಿತ್ರ

ಒಮ್ಮೆ ಕಾರ್ಯಕ್ರಮದಲ್ಲಿ ಅಬ್ದುಲ್ ಕಲಾಂರಿಗೆ ದೀಪ ಬೆಳಗಲು ಹೇಳಿದ್ರಂತೆ. ದೀಪ ಹಚ್ಚಿದ ಬಳಿಕ ನಗುತ್ತ ಕಲಾಂ ಹೇಳಿದ್ರು, ನಾನು ಮುಸ್ಲಿಂ, ನಾನು ಕ್ರಿಸ್ಟಿಯನ್ರ ಕ್ಯಾಂಡಲ್ ಮೂಲಕ ಹಿಂದೂರ ಜ್ಯೋತಿ ಬೆಳಗುತ್ತಿದ್ದೇನೆ. ಇದೇ ರೀತಿಯ ಏಕತೆ ನಮ್ಮ ದೇಶದಲ್ಲಿರಬೇಕು ಎಂದು. ಇದೇ ಸಂದೇಶವನ್ನು ಸಾರುತ್ತಿದೆ ಈ ಚಿತ್ರ

5 / 5

Published On - 3:19 pm, Fri, 11 February 22

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು