AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ವಿವಾದ: ಡಾ.ಎ.ಪಿ.ಜೆ ಅಬ್ದುಲ್ ಕಲಾಂರ ಸಂದೇಶದ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಮುಂದಾದ ಕಲಾವಿದ

ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹೆಚ್ಚಾಗಿದೆ. ವಿದ್ಯಾರ್ಥಿಗಳ ನಡುವೆ ದ್ವೇಷ ಹುಟ್ಟಿದೆ. ಸದ್ಯ ಹೈಕೋರ್ಟ್ ಹಿಜಾಬ್ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಕ್ಕೆ ಬಂದಿದೆ. ಹೈಕೋರ್ಟ್ ನಲ್ಲಿ ಇತ್ಯರ್ಥವಾಗುವವರೆಗೆ ಶಾಲೆ, ಕಾಲೇಜುಗಳಲ್ಲಿ ಕೇಸರಿ ಶಾಲು, ಹಿಜಾಬ್ ನಂತರ ಧಾರ್ಮಿಕ ಗುರುತುಗಳನ್ನು ಧರಿಸುವುದು ಸೂಕ್ತವಲ್ಲವೆಂದು ತಿಳಿಸಿದೆ. ಆದ್ರೆ ದೇಶದ ಉತ್ತಮ ಪ್ರಜೆಗಳಾಗಬೇಕಿದ್ದ ವಿದ್ಯಾರ್ಥಿಗಳು ಸಂಘರ್ಷಕ್ಕೆ ಇಳಿದಿದ್ದಾರೆ. ಹಿಜಾಬ್ ಹಾಗೂ ಕೇಸರಿ ಕಲಹ ವಿಚಾರಕ್ಕೆ ಸಂಬಂಧಿಸಿ ಮೈಸೂರು ಕಲಾವಿದ ರಾಹುಲ್‌ ಚಿತ್ರ ಬಿಡುಸುವ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ.

TV9 Web
| Edited By: ಆಯೇಷಾ ಬಾನು|

Updated on:Feb 11, 2022 | 3:29 PM

Share
ಮಕ್ಕಳ ನೆಚ್ಚಿನ ಮೇಷ್ಟ್ರು, ಜನರ ಮೆಚ್ಚಿನ ರಾಷ್ಟ್ರಪತಿ, ಕ್ಷಿಪಣಿ ಜನಕ ಡಾ. ಎಪಿಜೆ ಅಬ್ದುಲ್ ಕಲಾಂ ಉತ್ತಮ ಸಮಾಜದ ಕನಸು ಕಂಡ ವ್ಯಕ್ತಿ. ಕಲಾವಿದ ರಾಹುಲ್, ದೇವರಾಜ ಮೊಹಲ್ಲಾದ ಕೊತ್ವಾಲ ರಾಮಯ್ಯ ರಸ್ತೆಯ ಗೋಡೆಯ ಮೇಲೆ ಚಿತ್ರ ಬಿಡಿಸಿ ಸಮಾನತೆಯ ಸಂದೇಶ ಸಾರಿದ್ದಾರೆ.

mysore artist spread Awareness by wall drawing on hijab row

1 / 5
ಕಲಾವಿದ ರಾಹುಲ್, ಡಾ ಎಪಿಜೆ ಅಬ್ದುಲ್ ಕಲಾಂ ಅವರು ಕ್ಯಾಂಡಲ್ ಮೂಲಕ ಜ್ಯೋತಿ ಬೆಳಗುವ ಚಿತ್ರ ಬಿಡಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.

mysore artist spread Awareness by wall drawing on hijab row

2 / 5
ದೇವರಾಜ ಮೊಹಲ್ಲಾದ ಕೊತ್ವಾಲ ರಾಮಯ್ಯ ರಸ್ತೆಯ ಗೋಡೆಯ ಮೇಲೆ ಚಿತ್ರ ಬಿಡಿಸುತ್ತಿರುವ ಕಲಾವಿದ ರಾಹುಲ್

ದೇವರಾಜ ಮೊಹಲ್ಲಾದ ಕೊತ್ವಾಲ ರಾಮಯ್ಯ ರಸ್ತೆಯ ಗೋಡೆಯ ಮೇಲೆ ಚಿತ್ರ ಬಿಡಿಸುತ್ತಿರುವ ಕಲಾವಿದ ರಾಹುಲ್

3 / 5
ಶಾಲೆ ಜ್ಞಾನ ದೇಗುಲ ಜ್ಞಾನ ಸಂಪಾದನೆಗಾಗಿ ಇರುವುದು. ಇದು ಸರ್ವ ಜನಾಂಗದ ಶಾಂತಿಯ ತೋಟ. ಇಲ್ಲಿ ಶಾಂತಿ ನೆಲೆಸಬೇಕು. ಶಾಲೆಗಳಲ್ಲಿ ಪ್ರತಿಭಟನೆ ಬೇಡ ಎಂಬ ಸಂದೇಶ ಸಾರಿದ್ದಾರೆ. ಸಮವಸ್ತ್ರ ಧರಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿಗಳ ಚಿತ್ರ ಬಿಡಿಸಿ ಶಾಲೆಗಳಲ್ಲಿ ಶಿಕ್ಷಣಕ್ಕೆ ಮಾತ್ರ ಆದ್ಯತೆ ಇರಬೇಕೆಂಬ ಜಾಗೃತಿ ಮೂಡಿಸಿದ್ದಾರೆ.

ಶಾಲೆ ಜ್ಞಾನ ದೇಗುಲ ಜ್ಞಾನ ಸಂಪಾದನೆಗಾಗಿ ಇರುವುದು. ಇದು ಸರ್ವ ಜನಾಂಗದ ಶಾಂತಿಯ ತೋಟ. ಇಲ್ಲಿ ಶಾಂತಿ ನೆಲೆಸಬೇಕು. ಶಾಲೆಗಳಲ್ಲಿ ಪ್ರತಿಭಟನೆ ಬೇಡ ಎಂಬ ಸಂದೇಶ ಸಾರಿದ್ದಾರೆ. ಸಮವಸ್ತ್ರ ಧರಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿಗಳ ಚಿತ್ರ ಬಿಡಿಸಿ ಶಾಲೆಗಳಲ್ಲಿ ಶಿಕ್ಷಣಕ್ಕೆ ಮಾತ್ರ ಆದ್ಯತೆ ಇರಬೇಕೆಂಬ ಜಾಗೃತಿ ಮೂಡಿಸಿದ್ದಾರೆ.

4 / 5
ಒಮ್ಮೆ ಕಾರ್ಯಕ್ರಮದಲ್ಲಿ ಅಬ್ದುಲ್ ಕಲಾಂರಿಗೆ ದೀಪ ಬೆಳಗಲು ಹೇಳಿದ್ರಂತೆ. ದೀಪ ಹಚ್ಚಿದ ಬಳಿಕ ನಗುತ್ತ ಕಲಾಂ ಹೇಳಿದ್ರು, ನಾನು ಮುಸ್ಲಿಂ, ನಾನು ಕ್ರಿಸ್ಟಿಯನ್ರ ಕ್ಯಾಂಡಲ್ ಮೂಲಕ ಹಿಂದೂರ ಜ್ಯೋತಿ ಬೆಳಗುತ್ತಿದ್ದೇನೆ. ಇದೇ ರೀತಿಯ ಏಕತೆ ನಮ್ಮ ದೇಶದಲ್ಲಿರಬೇಕು ಎಂದು. ಇದೇ ಸಂದೇಶವನ್ನು ಸಾರುತ್ತಿದೆ ಈ ಚಿತ್ರ

ಒಮ್ಮೆ ಕಾರ್ಯಕ್ರಮದಲ್ಲಿ ಅಬ್ದುಲ್ ಕಲಾಂರಿಗೆ ದೀಪ ಬೆಳಗಲು ಹೇಳಿದ್ರಂತೆ. ದೀಪ ಹಚ್ಚಿದ ಬಳಿಕ ನಗುತ್ತ ಕಲಾಂ ಹೇಳಿದ್ರು, ನಾನು ಮುಸ್ಲಿಂ, ನಾನು ಕ್ರಿಸ್ಟಿಯನ್ರ ಕ್ಯಾಂಡಲ್ ಮೂಲಕ ಹಿಂದೂರ ಜ್ಯೋತಿ ಬೆಳಗುತ್ತಿದ್ದೇನೆ. ಇದೇ ರೀತಿಯ ಏಕತೆ ನಮ್ಮ ದೇಶದಲ್ಲಿರಬೇಕು ಎಂದು. ಇದೇ ಸಂದೇಶವನ್ನು ಸಾರುತ್ತಿದೆ ಈ ಚಿತ್ರ

5 / 5

Published On - 3:19 pm, Fri, 11 February 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು