AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Tiger Day: ಮೈಸೂರಿನ ಕಲಾವಿದ ಅತ್ಯಬ್‌ ಅಹಮದ್‌ ಕುಂಚದಲ್ಲಿ ಹುಲಿ ದರ್ಶನ

ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನವನ್ನು ವಿಶೇಷವಾಗಿ ಆಚರಿಸಲು ಮೈಸೂರಿನ ಕಲಾವಿದ ಅತ್ಯಬ್‌ ಅಹಮದ್‌ ಅವರು ತಮ್ಮ ಕುಂಚದ ಕೈಚಳಕದಿಂದ ಆಕರ್ಷಕ ಹುಲಿಗಳ ಚಿತ್ರಗಳನ್ನು ಬಿಡಿಸಿದ್ದು ಎಲ್ಲೆಡೆ ವೈರಲ್ ಆಗುತ್ತಿವೆ.

ರಾಮ್​, ಮೈಸೂರು
| Edited By: |

Updated on: Jul 30, 2023 | 7:54 AM

Share
ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಸಂತತಿ ಅಳುವಿನಂಚಿನತ್ತ ಸಾಗುತ್ತಿದೆ. ಹುಲಿಗಳ ಸಂಖ್ಯೆಯ ಕುರಿತು ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ.

ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಸಂತತಿ ಅಳುವಿನಂಚಿನತ್ತ ಸಾಗುತ್ತಿದೆ. ಹುಲಿಗಳ ಸಂಖ್ಯೆಯ ಕುರಿತು ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ.

1 / 5
ಹುಲಿ ದಿನಾಚರಣೆ ಹಿನ್ನೆಲೆ ಮೈಸೂರಿನ ಕಲಾವಿದ ಅತ್ಯಬ್‌ ಅಹಮದ್‌ ಅವರು ತಮ್ಮ ಕುಂಚದ ಕೈಚಳಕದಿಂದ ಆಕರ್ಷಕ ಹುಲಿಗಳ ಚಿತ್ರಗಳ ಚಿತ್ತಾರ ಮೂಡಿಸಿದ್ದಾರೆ.

ಹುಲಿ ದಿನಾಚರಣೆ ಹಿನ್ನೆಲೆ ಮೈಸೂರಿನ ಕಲಾವಿದ ಅತ್ಯಬ್‌ ಅಹಮದ್‌ ಅವರು ತಮ್ಮ ಕುಂಚದ ಕೈಚಳಕದಿಂದ ಆಕರ್ಷಕ ಹುಲಿಗಳ ಚಿತ್ರಗಳ ಚಿತ್ತಾರ ಮೂಡಿಸಿದ್ದಾರೆ.

2 / 5
ಮೈಸೂರಿನ ಹವ್ಯಾಸಿ ಕಲಾವಿದ ಅತ್ಯಬ್‌ ಅಹಮದ್‌ ಬಿಡಿಸಿದ ಚಿತ್ರಗಳು ವೈರಲ್ ಆಗುತ್ತಿವೆ. ಮಳೆಯ ನಡುವೆ ಮರದ ಅಡಿ ಆಶ್ರಯ ಪಡೆದ ಹುಲಿ ಜೋಡಿಯ ಚಿತ್ರ.

ಮೈಸೂರಿನ ಹವ್ಯಾಸಿ ಕಲಾವಿದ ಅತ್ಯಬ್‌ ಅಹಮದ್‌ ಬಿಡಿಸಿದ ಚಿತ್ರಗಳು ವೈರಲ್ ಆಗುತ್ತಿವೆ. ಮಳೆಯ ನಡುವೆ ಮರದ ಅಡಿ ಆಶ್ರಯ ಪಡೆದ ಹುಲಿ ಜೋಡಿಯ ಚಿತ್ರ.

3 / 5
ನವಿಲು ಬೇಟೆಗಿಳಿದ ಹುಲಿ‌ ಮೇಲೆ ಹಾರಿದ ನವಿಲುಗಳ ಚಿತ್ರ.

ನವಿಲು ಬೇಟೆಗಿಳಿದ ಹುಲಿ‌ ಮೇಲೆ ಹಾರಿದ ನವಿಲುಗಳ ಚಿತ್ರ.

4 / 5
ಜಿಂಕೆ ಬೇಟೆ ಆಡಿ ಮರ ಹತ್ತಿದ ಚಿರತೆ, ಕೆಳಗೆ ಕಾದು ನಿಂತ ಹುಲಿಗಳ ಗುಂಪು. ಹೀಗೆ ಕಲಾವಿದ ಅತ್ಯಬ್‌ ಅವರು ಬಿಡಿಸಿದ ಹುಲಿಯ ಆಕರ್ಷಕ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಜಿಂಕೆ ಬೇಟೆ ಆಡಿ ಮರ ಹತ್ತಿದ ಚಿರತೆ, ಕೆಳಗೆ ಕಾದು ನಿಂತ ಹುಲಿಗಳ ಗುಂಪು. ಹೀಗೆ ಕಲಾವಿದ ಅತ್ಯಬ್‌ ಅವರು ಬಿಡಿಸಿದ ಹುಲಿಯ ಆಕರ್ಷಕ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

5 / 5
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ