AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Tiger Day: ಮೈಸೂರಿನ ಕಲಾವಿದ ಅತ್ಯಬ್‌ ಅಹಮದ್‌ ಕುಂಚದಲ್ಲಿ ಹುಲಿ ದರ್ಶನ

ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನವನ್ನು ವಿಶೇಷವಾಗಿ ಆಚರಿಸಲು ಮೈಸೂರಿನ ಕಲಾವಿದ ಅತ್ಯಬ್‌ ಅಹಮದ್‌ ಅವರು ತಮ್ಮ ಕುಂಚದ ಕೈಚಳಕದಿಂದ ಆಕರ್ಷಕ ಹುಲಿಗಳ ಚಿತ್ರಗಳನ್ನು ಬಿಡಿಸಿದ್ದು ಎಲ್ಲೆಡೆ ವೈರಲ್ ಆಗುತ್ತಿವೆ.

ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Jul 30, 2023 | 7:54 AM

ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಸಂತತಿ ಅಳುವಿನಂಚಿನತ್ತ ಸಾಗುತ್ತಿದೆ. ಹುಲಿಗಳ ಸಂಖ್ಯೆಯ ಕುರಿತು ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ.

ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಸಂತತಿ ಅಳುವಿನಂಚಿನತ್ತ ಸಾಗುತ್ತಿದೆ. ಹುಲಿಗಳ ಸಂಖ್ಯೆಯ ಕುರಿತು ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ.

1 / 5
ಹುಲಿ ದಿನಾಚರಣೆ ಹಿನ್ನೆಲೆ ಮೈಸೂರಿನ ಕಲಾವಿದ ಅತ್ಯಬ್‌ ಅಹಮದ್‌ ಅವರು ತಮ್ಮ ಕುಂಚದ ಕೈಚಳಕದಿಂದ ಆಕರ್ಷಕ ಹುಲಿಗಳ ಚಿತ್ರಗಳ ಚಿತ್ತಾರ ಮೂಡಿಸಿದ್ದಾರೆ.

ಹುಲಿ ದಿನಾಚರಣೆ ಹಿನ್ನೆಲೆ ಮೈಸೂರಿನ ಕಲಾವಿದ ಅತ್ಯಬ್‌ ಅಹಮದ್‌ ಅವರು ತಮ್ಮ ಕುಂಚದ ಕೈಚಳಕದಿಂದ ಆಕರ್ಷಕ ಹುಲಿಗಳ ಚಿತ್ರಗಳ ಚಿತ್ತಾರ ಮೂಡಿಸಿದ್ದಾರೆ.

2 / 5
ಮೈಸೂರಿನ ಹವ್ಯಾಸಿ ಕಲಾವಿದ ಅತ್ಯಬ್‌ ಅಹಮದ್‌ ಬಿಡಿಸಿದ ಚಿತ್ರಗಳು ವೈರಲ್ ಆಗುತ್ತಿವೆ. ಮಳೆಯ ನಡುವೆ ಮರದ ಅಡಿ ಆಶ್ರಯ ಪಡೆದ ಹುಲಿ ಜೋಡಿಯ ಚಿತ್ರ.

ಮೈಸೂರಿನ ಹವ್ಯಾಸಿ ಕಲಾವಿದ ಅತ್ಯಬ್‌ ಅಹಮದ್‌ ಬಿಡಿಸಿದ ಚಿತ್ರಗಳು ವೈರಲ್ ಆಗುತ್ತಿವೆ. ಮಳೆಯ ನಡುವೆ ಮರದ ಅಡಿ ಆಶ್ರಯ ಪಡೆದ ಹುಲಿ ಜೋಡಿಯ ಚಿತ್ರ.

3 / 5
ನವಿಲು ಬೇಟೆಗಿಳಿದ ಹುಲಿ‌ ಮೇಲೆ ಹಾರಿದ ನವಿಲುಗಳ ಚಿತ್ರ.

ನವಿಲು ಬೇಟೆಗಿಳಿದ ಹುಲಿ‌ ಮೇಲೆ ಹಾರಿದ ನವಿಲುಗಳ ಚಿತ್ರ.

4 / 5
ಜಿಂಕೆ ಬೇಟೆ ಆಡಿ ಮರ ಹತ್ತಿದ ಚಿರತೆ, ಕೆಳಗೆ ಕಾದು ನಿಂತ ಹುಲಿಗಳ ಗುಂಪು. ಹೀಗೆ ಕಲಾವಿದ ಅತ್ಯಬ್‌ ಅವರು ಬಿಡಿಸಿದ ಹುಲಿಯ ಆಕರ್ಷಕ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಜಿಂಕೆ ಬೇಟೆ ಆಡಿ ಮರ ಹತ್ತಿದ ಚಿರತೆ, ಕೆಳಗೆ ಕಾದು ನಿಂತ ಹುಲಿಗಳ ಗುಂಪು. ಹೀಗೆ ಕಲಾವಿದ ಅತ್ಯಬ್‌ ಅವರು ಬಿಡಿಸಿದ ಹುಲಿಯ ಆಕರ್ಷಕ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

5 / 5
Follow us
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ