International Tiger Day: ಮೈಸೂರಿನ ಕಲಾವಿದ ಅತ್ಯಬ್‌ ಅಹಮದ್‌ ಕುಂಚದಲ್ಲಿ ಹುಲಿ ದರ್ಶನ

Edited By: ಆಯೇಷಾ ಬಾನು

Updated on: Jul 30, 2023 | 7:54 AM

ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನವನ್ನು ವಿಶೇಷವಾಗಿ ಆಚರಿಸಲು ಮೈಸೂರಿನ ಕಲಾವಿದ ಅತ್ಯಬ್‌ ಅಹಮದ್‌ ಅವರು ತಮ್ಮ ಕುಂಚದ ಕೈಚಳಕದಿಂದ ಆಕರ್ಷಕ ಹುಲಿಗಳ ಚಿತ್ರಗಳನ್ನು ಬಿಡಿಸಿದ್ದು ಎಲ್ಲೆಡೆ ವೈರಲ್ ಆಗುತ್ತಿವೆ.

1 / 5
ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಸಂತತಿ ಅಳುವಿನಂಚಿನತ್ತ ಸಾಗುತ್ತಿದೆ. ಹುಲಿಗಳ ಸಂಖ್ಯೆಯ ಕುರಿತು ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ.

ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಸಂತತಿ ಅಳುವಿನಂಚಿನತ್ತ ಸಾಗುತ್ತಿದೆ. ಹುಲಿಗಳ ಸಂಖ್ಯೆಯ ಕುರಿತು ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ.

2 / 5
ಹುಲಿ ದಿನಾಚರಣೆ ಹಿನ್ನೆಲೆ ಮೈಸೂರಿನ ಕಲಾವಿದ ಅತ್ಯಬ್‌ ಅಹಮದ್‌ ಅವರು ತಮ್ಮ ಕುಂಚದ ಕೈಚಳಕದಿಂದ ಆಕರ್ಷಕ ಹುಲಿಗಳ ಚಿತ್ರಗಳ ಚಿತ್ತಾರ ಮೂಡಿಸಿದ್ದಾರೆ.

ಹುಲಿ ದಿನಾಚರಣೆ ಹಿನ್ನೆಲೆ ಮೈಸೂರಿನ ಕಲಾವಿದ ಅತ್ಯಬ್‌ ಅಹಮದ್‌ ಅವರು ತಮ್ಮ ಕುಂಚದ ಕೈಚಳಕದಿಂದ ಆಕರ್ಷಕ ಹುಲಿಗಳ ಚಿತ್ರಗಳ ಚಿತ್ತಾರ ಮೂಡಿಸಿದ್ದಾರೆ.

3 / 5
ಮೈಸೂರಿನ ಹವ್ಯಾಸಿ ಕಲಾವಿದ ಅತ್ಯಬ್‌ ಅಹಮದ್‌ ಬಿಡಿಸಿದ ಚಿತ್ರಗಳು ವೈರಲ್ ಆಗುತ್ತಿವೆ. ಮಳೆಯ ನಡುವೆ ಮರದ ಅಡಿ ಆಶ್ರಯ ಪಡೆದ ಹುಲಿ ಜೋಡಿಯ ಚಿತ್ರ.

ಮೈಸೂರಿನ ಹವ್ಯಾಸಿ ಕಲಾವಿದ ಅತ್ಯಬ್‌ ಅಹಮದ್‌ ಬಿಡಿಸಿದ ಚಿತ್ರಗಳು ವೈರಲ್ ಆಗುತ್ತಿವೆ. ಮಳೆಯ ನಡುವೆ ಮರದ ಅಡಿ ಆಶ್ರಯ ಪಡೆದ ಹುಲಿ ಜೋಡಿಯ ಚಿತ್ರ.

4 / 5
ನವಿಲು ಬೇಟೆಗಿಳಿದ ಹುಲಿ‌ ಮೇಲೆ ಹಾರಿದ ನವಿಲುಗಳ ಚಿತ್ರ.

ನವಿಲು ಬೇಟೆಗಿಳಿದ ಹುಲಿ‌ ಮೇಲೆ ಹಾರಿದ ನವಿಲುಗಳ ಚಿತ್ರ.

5 / 5
ಜಿಂಕೆ ಬೇಟೆ ಆಡಿ ಮರ ಹತ್ತಿದ ಚಿರತೆ, ಕೆಳಗೆ ಕಾದು ನಿಂತ ಹುಲಿಗಳ ಗುಂಪು. ಹೀಗೆ ಕಲಾವಿದ ಅತ್ಯಬ್‌ ಅವರು ಬಿಡಿಸಿದ ಹುಲಿಯ ಆಕರ್ಷಕ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಜಿಂಕೆ ಬೇಟೆ ಆಡಿ ಮರ ಹತ್ತಿದ ಚಿರತೆ, ಕೆಳಗೆ ಕಾದು ನಿಂತ ಹುಲಿಗಳ ಗುಂಪು. ಹೀಗೆ ಕಲಾವಿದ ಅತ್ಯಬ್‌ ಅವರು ಬಿಡಿಸಿದ ಹುಲಿಯ ಆಕರ್ಷಕ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us