AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

mysore dasara 2022: ಇಂದು ಮೈಸೂರಲ್ಲಿ ಸಾಕು ಪ್ರಾಣಿಗಳ ಪ್ರದರ್ಶನ: ಕಲರ್ ಫುಲ್ ಡ್ರೆಸ್ ತೊಟ್ಟು ಬಂದ ಶ್ವಾನ ಚಾರ್ಲಿ: ಇಲ್ಲಿವೆ ಫೋಟೋಸ್

ವಿಶ್ವವಿಖ್ಯಾತ ಮೈಸೂರು ದಸರಾ 2022 ಇಂದು ಏಳನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರು ವಿವಿ ಹಾಕಿ ಮೈದಾನದಲ್ಲಿ ಸಾಕು ಪ್ರಾಣಿ ಪ್ರದರ್ಶನ ನಡೆಯಿತು.

TV9 Web
| Edited By: |

Updated on: Oct 02, 2022 | 6:40 PM

Share
ವಿಶ್ವವಿಖ್ಯಾತ ಮೈಸೂರು ದಸರಾ 2022 ಇಂದು ಏಳನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರು ವಿವಿ ಹಾಕಿ ಮೈದಾನದಲ್ಲಿ ಸಾಕು ಪ್ರಾಣಿ ಪ್ರದರ್ಶನ ನಡೆಯಿತು.

ವಿಶ್ವವಿಖ್ಯಾತ ಮೈಸೂರು ದಸರಾ 2022 ಇಂದು ಏಳನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರು ವಿವಿ ಹಾಕಿ ಮೈದಾನದಲ್ಲಿ ಸಾಕು ಪ್ರಾಣಿ ಪ್ರದರ್ಶನ ನಡೆಯಿತು.

1 / 6
ಸಾಕು ಪ್ರಾಣಿಗಳ ಪ್ರದರ್ಶನದಲ್ಲಿ ಮೈನ್ ಅಟ್ರ್ಯಾಕ್ಷನ್ ಚಾರ್ಲಿ. ರಕ್ಷಿತ್ ಶೆಟ್ಟಿ ಅಭಿನಯದ ಚಾರ್ಲಿ 777 ಸಿನಿಮಾದಲ್ಲಿ ನಟಿಸಿದ್ದ ಚಾರ್ಲಿ ಕೆಂಪ್ಪು ಬಣ್ಣದ ಬಟ್ಟೆ ತೊಟ್ಟು ಪ್ರದರ್ಶನದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

ಸಾಕು ಪ್ರಾಣಿಗಳ ಪ್ರದರ್ಶನದಲ್ಲಿ ಮೈನ್ ಅಟ್ರ್ಯಾಕ್ಷನ್ ಚಾರ್ಲಿ. ರಕ್ಷಿತ್ ಶೆಟ್ಟಿ ಅಭಿನಯದ ಚಾರ್ಲಿ 777 ಸಿನಿಮಾದಲ್ಲಿ ನಟಿಸಿದ್ದ ಚಾರ್ಲಿ ಕೆಂಪ್ಪು ಬಣ್ಣದ ಬಟ್ಟೆ ತೊಟ್ಟು ಪ್ರದರ್ಶನದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

2 / 6
ಸಾಕು ನಾಯಿ ಪ್ರದರ್ಶನದಲ್ಲಿ ವಿದೇಶದ ಕೆಲವು ನಾಯಿಗಳು ಸಹ ಭಾಗಿಯಾಗಿದ್ದು, ಜನರ ಗಮನ ಸೆಳೆದವು.

ಸಾಕು ನಾಯಿ ಪ್ರದರ್ಶನದಲ್ಲಿ ವಿದೇಶದ ಕೆಲವು ನಾಯಿಗಳು ಸಹ ಭಾಗಿಯಾಗಿದ್ದು, ಜನರ ಗಮನ ಸೆಳೆದವು.

3 / 6
ಪ್ರದರ್ಶನದಲ್ಲಿ ನೂರಾರು ನಾಯಿಗಳು ಭಾಗಿಯಾಗಿದ್ದು, ಸಂಜೆಯವರೆಗೂ ಪ್ರದರ್ಶನ ನಡೆಯಿತು.

ಪ್ರದರ್ಶನದಲ್ಲಿ ನೂರಾರು ನಾಯಿಗಳು ಭಾಗಿಯಾಗಿದ್ದು, ಸಂಜೆಯವರೆಗೂ ಪ್ರದರ್ಶನ ನಡೆಯಿತು.

4 / 6
ಲ್ಯಾಬ್ ಗೋಲ್ಡ್‌ನ್ ರಿಟ್ರಿವರ್, ಮುಧೋಳ್ ಪಸ್ಮಿ ಗ್ರೇಟ್ ಡೆನ್, ರಾಟ್ ವೀಲರ್ ಸೈಬಿರಿಯನ್ ಹಸ್ಕಿ, ಜರ್ಮನ್ ಶೆಫರ್ಡ್ ಶ್ವಾನಗಳು ಭಾಗಿ.

ಲ್ಯಾಬ್ ಗೋಲ್ಡ್‌ನ್ ರಿಟ್ರಿವರ್, ಮುಧೋಳ್ ಪಸ್ಮಿ ಗ್ರೇಟ್ ಡೆನ್, ರಾಟ್ ವೀಲರ್ ಸೈಬಿರಿಯನ್ ಹಸ್ಕಿ, ಜರ್ಮನ್ ಶೆಫರ್ಡ್ ಶ್ವಾನಗಳು ಭಾಗಿ.

5 / 6
ಸೀಡ್ಜ್, ಪಗ್, ಪಿಟ್ ಬುಲ್, ಬುಲ್ ಡಾಗ್, ಪರ್ಸಿಯನ್ ಕ್ಯಾಟ್ಸ್, ಲವ್ ಬರ್ಡ್ಸ್ ಪ್ರದರ್ಶನದಲ್ಲಿ ಭಾಗಿ.

ಸೀಡ್ಜ್, ಪಗ್, ಪಿಟ್ ಬುಲ್, ಬುಲ್ ಡಾಗ್, ಪರ್ಸಿಯನ್ ಕ್ಯಾಟ್ಸ್, ಲವ್ ಬರ್ಡ್ಸ್ ಪ್ರದರ್ಶನದಲ್ಲಿ ಭಾಗಿ.

6 / 6
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು