Mysore Dasara 2022: ನಾಡಹಬ್ಬ ಮೈಸೂರು ದಸರಾ ಫಲಪುಷ್ಪ ಪ್ರದರ್ಶನಕ್ಕೆ ಅದ್ಭುತ ರೆಸ್ಪಾನ್ಸ್

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಂಗವಾಗಿ ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್​ನಲ್ಲಿ ಫಲಪುಷ್ಪ ಪ್ರದರ್ಶನ ಆರಂಭವಾಗಿದೆ.

| Updated By: ಗಂಗಾಧರ​ ಬ. ಸಾಬೋಜಿ

Updated on:Sep 28, 2022 | 8:55 AM

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆಕರ್ಷಣೀಯ ಕೇಂದ್ರಬಿಂದುಗಳಲ್ಲಿ ಒಂದಾದ ಫಲಪುಷ್ಪ ಪ್ರದರ್ಶನ ಆರಂಭವಾಗಿದೆ. ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್​ನಲ್ಲಿ ಸೆ.26ರಿಂದ ಅ.5ರವರೆಗೆ ಆಯೋಜನೆ ಮಾಡಲಾಗಿದೆ.

Mysore dasara 2022 special flower show

1 / 7
ಫಲಪುಷ್ಪ ಪ್ರದರ್ಶನದಲ್ಲಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ಅವರ ಸಾಧನೆಯ ವಿವರದೊಂದಿಗೆ ಪುತ್ಥಳಿಗಳನ್ನು ಸ್ಥಾಪಿಸಿ ಹೂವಿನೊಂದಿಗೆ ಅಲಂಕರಿಸಲಾಗಿದೆ.

Mysore dasara 2022 special flower show

2 / 7
Mysore dasara 2022 special flower show

ರಾಷ್ಟ್ರ ಪತಿ ಭವನ, ಮೈಸೂರು ರಾಜರು ತಮ್ಮ ಆಳ್ವಿಕೆಯ ಸಮಯದಲ್ಲಿ ಜನರು ವಿಶ್ರಾಂತಿ ಪಡೆಯಲು ತಂಡೀ ಸಡಕ್​ನ್ನು ನಿರ್ಮಿಸುತ್ತಿದ್ದರು. ಅದರ ಪ್ರತಿರೂಪವನ್ನು ಗಾಜಿನ ಮನೆಯ ಮುಂದೆ ನಿರ್ಮಿಸಲಾಗಿದೆ.

3 / 7
Mysore dasara 2022 special flower show

ಆನೆ, 7 ಅಡಿ ಜೇನುಹುಳು, 12ಅಡಿ ಜಿರಾಫೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಹಲವು ಗೊಂಬೆಗಳನ್ನು ಹೂವಿನಿಂದ ಅಲಂಕರಿಸಲಾಗಿದೆ. 7ಅಡಿ ದಪ್ಪ ಮೆಣಸಿನ ಕಾಯಿಯಿಂದ ಒಂದು ಮನೆಯನ್ನು ನಿರ್ಮಿಸಲಾಗಿದೆ.

4 / 7
Mysore dasara 2022 special flower show

ಫಲಪುಷ್ಪ ಪ್ರದರ್ಶನದಲ್ಲಿ ಕ್ಯಾಪ್ಸಿಕಮ್ ಮನೆ, ಹೂಗಳಿಂದ ಮಾಡಿರುವ ನಂದಿ, ಫಿಶ್, ಹನೀ ಬೀ, ಆ್ಯಂಟ್ ಗಣಪತಿ ಮಂಟಪ ಸೇರಿದಂತೆ ಹಲವು ಜಾತಿಯ ಪುಷ್ಪಗಳನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಜನರು ಆಗಮಿಸುತ್ತಿದ್ದಾರೆ.

5 / 7
Mysore dasara 2022 special flower show

ಪ್ರಸಕ್ತ ಸಾಲಿನಲ್ಲಿ ಇಲಾಖೆಯಿಂದ 50ಸಾವಿರಕ್ಕೂ ಹೆಚ್ಚು ಹೂವಿನ ಗಿಡಗಳನ್ನು ಬೆಳೆದಿದ್ದು ಇಡೀ ಕುಪ್ಪಣ್ಣ ಪಾರ್ಕ್ ನ್ನು ಹೂವುಗಳಿಂದ ಅಲಂಕರಿಸಲಾಗಿದೆ. ಮಾರಿಗೋಲ್ಡ್, ಫ್ರೆಂಚ್ ಮಾರಿಗೋಲ್ಡ್, ಜಿನಿಯಾ, ಡಾಲಿಯಾ ಸೇರಿದಂತೆ ಹಲವು ಪ್ರಭೇದದ ಹೂವಿನ ಗಿಡಗಳು, ಪುಣೆಯಿಂದ ವಿಶೇಷ ಅಲಂಕಾರಿಕ ಗಿಡಗಳನ್ನು ತರಲಾಗಿದೆ.

6 / 7
Mysore dasara 2022 special flower show

ಫ್ಲವರ್ ಶೋ ಗೆ ಸಿಕ್ಕಿರೋ ಪ್ರತಿಕ್ರಿಯೆ ಕಂಡು ತೋಟಗಾರಿಕೆ ಇಲಾಖೆ ಸೀನಿಯರ್ ಡೈರೆಕ್ಟರ್ ಸುವೇದಾ ಹಾಗು ಖಜಾಂಚಿ ಶಶಿಕಲಾ ನಾಗರಾಜ್ ಖುಷಿ ವ್ಯಕ್ತಪಡಿಸಿದ್ದಾರೆ.

7 / 7

Published On - 8:51 pm, Tue, 27 September 22

Follow us
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ