AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2023: ಅರಮನೆಗೆ ಎಂಟ್ರಿ ಕೊಟ್ಟ ಗಜಪಡೆಗೆ ಅದ್ಧೂರಿ ಸ್ವಾಗತ, ಮೆರವಣಿಗೆ; ಫೋಟೋಗಳಲ್ಲಿ ನೋಡಿ

ವಿಶ್ವ ವಿಖ್ಯಾತ ಮೈಸೂರು ದಸರಾ 2023 ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ಕಳೆಗಟ್ಟಿದ್ದು, ಇಂದು ಅರಮನೆಯಂಗಳಕ್ಕೆ ಗಜಪಡೆ ಆಗಮಿಸಿತು. ಮೈಸೂರು ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ದೊರೆಯಿತು.

ರಾಮ್​, ಮೈಸೂರು
| Updated By: ವಿವೇಕ ಬಿರಾದಾರ|

Updated on:Sep 06, 2023 | 9:16 AM

Share
ವಿಶ್ವ ವಿಖ್ಯಾತ ಮೈಸೂರು ದಸರಾ 2023 ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದ್ದು, ಇಂದು (ಸೆ.05) ಅರಮನೆಯಂಗಳಕ್ಕೆ ಗಜಪಡೆ ಆಗಮಿಸಿತು.

ವಿಶ್ವ ವಿಖ್ಯಾತ ಮೈಸೂರು ದಸರಾ 2023 ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದ್ದು, ಇಂದು (ಸೆ.05) ಅರಮನೆಯಂಗಳಕ್ಕೆ ಗಜಪಡೆ ಆಗಮಿಸಿತು.

1 / 9
ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ಕಳೆಗಟ್ಟಿದ್ದು, ಮೈಸೂರು ಅರಮನೆ ಮಂಡಳಿ ವತಿಯಿಂದ  ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ದೊರೆಯಿತು.

ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ಕಳೆಗಟ್ಟಿದ್ದು, ಮೈಸೂರು ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ದೊರೆಯಿತು.

2 / 9
ಮಂಗಳವಾರ ಮಧ್ಯಾಹ್ನ 12.01ಕ್ಕೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಅರಮನೆಗೆ ಆಗಮಿಸಿದವು. ನಂತರ ಅಭಿಜಿನ್ ಲಗ್ನದಲ್ಲಿ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಆನೆಗಳಿಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಲಾಯಿತು.

ಮಂಗಳವಾರ ಮಧ್ಯಾಹ್ನ 12.01ಕ್ಕೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಅರಮನೆಗೆ ಆಗಮಿಸಿದವು. ನಂತರ ಅಭಿಜಿನ್ ಲಗ್ನದಲ್ಲಿ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಆನೆಗಳಿಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಲಾಯಿತು.

3 / 9
ಈ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್, ಎಸ್​ಪಿ ಸೀಮಾ ಲಾಟ್ಕರ್, ಡಿಸಿಪಿ ಮುತ್ತುರಾಜ್ ಜಾನ್ಹವಿ, ಡಿಸಿಎಫ್ ಸೌರಭ್ ಕುಮಾರ್, ಸಂಸದ ಪ್ರತಾಪಸಿಂಹ, ಶಾಸಕರಾದ ಶ್ರೀವತ್ಸ ಹರೀಶ್ ಗೌಡ, ಎಂಎಲ್‌ಸಿ ಸಿ.ಎನ್ ಮಂಜೇಗೌಡ ಮೇಯರ್ ಶಿವಕುಮಾರ್, ಅರಮನೆ ಉಪನಿರ್ದೇಶಕ ಟಿ ಎಸ್ ಸುಬ್ರಮಣ್ಯ ಭಾಗಿಯಾಗಿದ್ದರು.

ಈ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್, ಎಸ್​ಪಿ ಸೀಮಾ ಲಾಟ್ಕರ್, ಡಿಸಿಪಿ ಮುತ್ತುರಾಜ್ ಜಾನ್ಹವಿ, ಡಿಸಿಎಫ್ ಸೌರಭ್ ಕುಮಾರ್, ಸಂಸದ ಪ್ರತಾಪಸಿಂಹ, ಶಾಸಕರಾದ ಶ್ರೀವತ್ಸ ಹರೀಶ್ ಗೌಡ, ಎಂಎಲ್‌ಸಿ ಸಿ.ಎನ್ ಮಂಜೇಗೌಡ ಮೇಯರ್ ಶಿವಕುಮಾರ್, ಅರಮನೆ ಉಪನಿರ್ದೇಶಕ ಟಿ ಎಸ್ ಸುಬ್ರಮಣ್ಯ ಭಾಗಿಯಾಗಿದ್ದರು.

4 / 9
ಗಜಪಡೆಯನ್ನು 15ಕ್ಕೂ ಹೆಚ್ಚು ಜಾನಪದ ಕಲಾತಂಡಗಳು ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಂಡವು.

ಗಜಪಡೆಯನ್ನು 15ಕ್ಕೂ ಹೆಚ್ಚು ಜಾನಪದ ಕಲಾತಂಡಗಳು ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಂಡವು.

5 / 9
ಆನೆಗಳನ್ನು ಮೆರವಣಿಗೆಯಲ್ಲಿ ಕೆಲ ದೂರ ಕರೆದೊಯ್ಯಲಾಯಿತು. ಈ ವೇಳೆ ಆನೆಗಳ ಎದರು ವಿವಿಧ ವಾದ್ಯಗಳನ್ನು ಬಾರಿಸಲಾಯಿತು.

ಆನೆಗಳನ್ನು ಮೆರವಣಿಗೆಯಲ್ಲಿ ಕೆಲ ದೂರ ಕರೆದೊಯ್ಯಲಾಯಿತು. ಈ ವೇಳೆ ಆನೆಗಳ ಎದರು ವಿವಿಧ ವಾದ್ಯಗಳನ್ನು ಬಾರಿಸಲಾಯಿತು.

6 / 9
ಈ ಬಾರಿ ಮೈಸೂರು ದಸರಾ ಜಂಬೂ ಸವಾರಿಯಲ್ಲಿ 14 ಆನೆಗಳು ಭಾಗಿಯಾಗಲಿವೆ. ಕ್ಯಾಪ್ಟನ್​​ ಅಭಿಮನ್ಯು ಈ ಬಾರಿಯೂ ಅಂಬಾರಿಯನ್ನು ಹೊರಲಿದ್ದಾನೆ.

ಈ ಬಾರಿ ಮೈಸೂರು ದಸರಾ ಜಂಬೂ ಸವಾರಿಯಲ್ಲಿ 14 ಆನೆಗಳು ಭಾಗಿಯಾಗಲಿವೆ. ಕ್ಯಾಪ್ಟನ್​​ ಅಭಿಮನ್ಯು ಈ ಬಾರಿಯೂ ಅಂಬಾರಿಯನ್ನು ಹೊರಲಿದ್ದಾನೆ.

7 / 9
ದಸರಾದಲ್ಲಿ ಭಾಗಿಯಾಗುವ ಆನೆಗಳು

2 Core of life insurance for Mysore dasara elephants and mahavat

8 / 9
ಚೈತ್ರಾ ಹಾಗೂ ವಿಕ್ರಮ ಆನೆಗಳು ಈ ಬಾರಿಯ ದಸರಾ ಜಂಬೂಸವಾರಿಗೆ ಮಿಸ್ ಆಗಲಿದ್ದಾರೆ. ಚೈತ್ರಾ ಗರ್ಭಿಣಿ, ವಿಕ್ರಮ ಆನೆಗೆ ಮದ ಹಿನ್ನೆಲೆ ಜಂಬೂಸವಾರಿಗೆ ಮಿಸ್ ಆಗಲಿವೆ.

ಚೈತ್ರಾ ಹಾಗೂ ವಿಕ್ರಮ ಆನೆಗಳು ಈ ಬಾರಿಯ ದಸರಾ ಜಂಬೂಸವಾರಿಗೆ ಮಿಸ್ ಆಗಲಿದ್ದಾರೆ. ಚೈತ್ರಾ ಗರ್ಭಿಣಿ, ವಿಕ್ರಮ ಆನೆಗೆ ಮದ ಹಿನ್ನೆಲೆ ಜಂಬೂಸವಾರಿಗೆ ಮಿಸ್ ಆಗಲಿವೆ.

9 / 9

Published On - 12:58 pm, Tue, 5 September 23

ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ