ಮೈಸೂರು ದಸರಾ 2023: ಅರಮನೆಗೆ ಎಂಟ್ರಿ ಕೊಟ್ಟ ಗಜಪಡೆಗೆ ಅದ್ಧೂರಿ ಸ್ವಾಗತ, ಮೆರವಣಿಗೆ; ಫೋಟೋಗಳಲ್ಲಿ ನೋಡಿ

ವಿಶ್ವ ವಿಖ್ಯಾತ ಮೈಸೂರು ದಸರಾ 2023 ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ಕಳೆಗಟ್ಟಿದ್ದು, ಇಂದು ಅರಮನೆಯಂಗಳಕ್ಕೆ ಗಜಪಡೆ ಆಗಮಿಸಿತು. ಮೈಸೂರು ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ದೊರೆಯಿತು.

| Edited By: ವಿವೇಕ ಬಿರಾದಾರ

Updated on:Sep 06, 2023 | 9:16 AM

ವಿಶ್ವ ವಿಖ್ಯಾತ ಮೈಸೂರು ದಸರಾ 2023 ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದ್ದು, ಇಂದು (ಸೆ.05) ಅರಮನೆಯಂಗಳಕ್ಕೆ ಗಜಪಡೆ ಆಗಮಿಸಿತು.

ವಿಶ್ವ ವಿಖ್ಯಾತ ಮೈಸೂರು ದಸರಾ 2023 ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದ್ದು, ಇಂದು (ಸೆ.05) ಅರಮನೆಯಂಗಳಕ್ಕೆ ಗಜಪಡೆ ಆಗಮಿಸಿತು.

1 / 9
ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ಕಳೆಗಟ್ಟಿದ್ದು, ಮೈಸೂರು ಅರಮನೆ ಮಂಡಳಿ ವತಿಯಿಂದ  ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ದೊರೆಯಿತು.

ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ಕಳೆಗಟ್ಟಿದ್ದು, ಮೈಸೂರು ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ದೊರೆಯಿತು.

2 / 9
ಮಂಗಳವಾರ ಮಧ್ಯಾಹ್ನ 12.01ಕ್ಕೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಅರಮನೆಗೆ ಆಗಮಿಸಿದವು. ನಂತರ ಅಭಿಜಿನ್ ಲಗ್ನದಲ್ಲಿ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಆನೆಗಳಿಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಲಾಯಿತು.

ಮಂಗಳವಾರ ಮಧ್ಯಾಹ್ನ 12.01ಕ್ಕೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಅರಮನೆಗೆ ಆಗಮಿಸಿದವು. ನಂತರ ಅಭಿಜಿನ್ ಲಗ್ನದಲ್ಲಿ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಆನೆಗಳಿಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಲಾಯಿತು.

3 / 9
ಈ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್, ಎಸ್​ಪಿ ಸೀಮಾ ಲಾಟ್ಕರ್, ಡಿಸಿಪಿ ಮುತ್ತುರಾಜ್ ಜಾನ್ಹವಿ, ಡಿಸಿಎಫ್ ಸೌರಭ್ ಕುಮಾರ್, ಸಂಸದ ಪ್ರತಾಪಸಿಂಹ, ಶಾಸಕರಾದ ಶ್ರೀವತ್ಸ ಹರೀಶ್ ಗೌಡ, ಎಂಎಲ್‌ಸಿ ಸಿ.ಎನ್ ಮಂಜೇಗೌಡ ಮೇಯರ್ ಶಿವಕುಮಾರ್, ಅರಮನೆ ಉಪನಿರ್ದೇಶಕ ಟಿ ಎಸ್ ಸುಬ್ರಮಣ್ಯ ಭಾಗಿಯಾಗಿದ್ದರು.

ಈ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್, ಎಸ್​ಪಿ ಸೀಮಾ ಲಾಟ್ಕರ್, ಡಿಸಿಪಿ ಮುತ್ತುರಾಜ್ ಜಾನ್ಹವಿ, ಡಿಸಿಎಫ್ ಸೌರಭ್ ಕುಮಾರ್, ಸಂಸದ ಪ್ರತಾಪಸಿಂಹ, ಶಾಸಕರಾದ ಶ್ರೀವತ್ಸ ಹರೀಶ್ ಗೌಡ, ಎಂಎಲ್‌ಸಿ ಸಿ.ಎನ್ ಮಂಜೇಗೌಡ ಮೇಯರ್ ಶಿವಕುಮಾರ್, ಅರಮನೆ ಉಪನಿರ್ದೇಶಕ ಟಿ ಎಸ್ ಸುಬ್ರಮಣ್ಯ ಭಾಗಿಯಾಗಿದ್ದರು.

4 / 9
ಗಜಪಡೆಯನ್ನು 15ಕ್ಕೂ ಹೆಚ್ಚು ಜಾನಪದ ಕಲಾತಂಡಗಳು ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಂಡವು.

ಗಜಪಡೆಯನ್ನು 15ಕ್ಕೂ ಹೆಚ್ಚು ಜಾನಪದ ಕಲಾತಂಡಗಳು ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಂಡವು.

5 / 9
ಆನೆಗಳನ್ನು ಮೆರವಣಿಗೆಯಲ್ಲಿ ಕೆಲ ದೂರ ಕರೆದೊಯ್ಯಲಾಯಿತು. ಈ ವೇಳೆ ಆನೆಗಳ ಎದರು ವಿವಿಧ ವಾದ್ಯಗಳನ್ನು ಬಾರಿಸಲಾಯಿತು.

ಆನೆಗಳನ್ನು ಮೆರವಣಿಗೆಯಲ್ಲಿ ಕೆಲ ದೂರ ಕರೆದೊಯ್ಯಲಾಯಿತು. ಈ ವೇಳೆ ಆನೆಗಳ ಎದರು ವಿವಿಧ ವಾದ್ಯಗಳನ್ನು ಬಾರಿಸಲಾಯಿತು.

6 / 9
ಈ ಬಾರಿ ಮೈಸೂರು ದಸರಾ ಜಂಬೂ ಸವಾರಿಯಲ್ಲಿ 14 ಆನೆಗಳು ಭಾಗಿಯಾಗಲಿವೆ. ಕ್ಯಾಪ್ಟನ್​​ ಅಭಿಮನ್ಯು ಈ ಬಾರಿಯೂ ಅಂಬಾರಿಯನ್ನು ಹೊರಲಿದ್ದಾನೆ.

ಈ ಬಾರಿ ಮೈಸೂರು ದಸರಾ ಜಂಬೂ ಸವಾರಿಯಲ್ಲಿ 14 ಆನೆಗಳು ಭಾಗಿಯಾಗಲಿವೆ. ಕ್ಯಾಪ್ಟನ್​​ ಅಭಿಮನ್ಯು ಈ ಬಾರಿಯೂ ಅಂಬಾರಿಯನ್ನು ಹೊರಲಿದ್ದಾನೆ.

7 / 9
ದಸರಾದಲ್ಲಿ ಭಾಗಿಯಾಗುವ ಆನೆಗಳು

2 Core of life insurance for Mysore dasara elephants and mahavat

8 / 9
ಚೈತ್ರಾ ಹಾಗೂ ವಿಕ್ರಮ ಆನೆಗಳು ಈ ಬಾರಿಯ ದಸರಾ ಜಂಬೂಸವಾರಿಗೆ ಮಿಸ್ ಆಗಲಿದ್ದಾರೆ. ಚೈತ್ರಾ ಗರ್ಭಿಣಿ, ವಿಕ್ರಮ ಆನೆಗೆ ಮದ ಹಿನ್ನೆಲೆ ಜಂಬೂಸವಾರಿಗೆ ಮಿಸ್ ಆಗಲಿವೆ.

ಚೈತ್ರಾ ಹಾಗೂ ವಿಕ್ರಮ ಆನೆಗಳು ಈ ಬಾರಿಯ ದಸರಾ ಜಂಬೂಸವಾರಿಗೆ ಮಿಸ್ ಆಗಲಿದ್ದಾರೆ. ಚೈತ್ರಾ ಗರ್ಭಿಣಿ, ವಿಕ್ರಮ ಆನೆಗೆ ಮದ ಹಿನ್ನೆಲೆ ಜಂಬೂಸವಾರಿಗೆ ಮಿಸ್ ಆಗಲಿವೆ.

9 / 9

Published On - 12:58 pm, Tue, 5 September 23

Follow us
ಕೋಲಾರದಲ್ಲಿ ಶೌರ್ಯ ಜಾಗರಣಾ ರಥಯಾತ್ರೆ, ಬಜರಂಗ ದಳದ ಕಾರ್ಯಕರ್ತರು ಭಾಗಿ
ಕೋಲಾರದಲ್ಲಿ ಶೌರ್ಯ ಜಾಗರಣಾ ರಥಯಾತ್ರೆ, ಬಜರಂಗ ದಳದ ಕಾರ್ಯಕರ್ತರು ಭಾಗಿ
ಅದೃಷ್ಟ ಕೂಡಿಬಂದರೆ ಸಿದ್ದರಾಮಯ್ಯ ಪ್ರಧಾನ ಮಂತ್ರಿಯಾಗಬಹುದು: ವಿಶ್ವನಾಥ್
ಅದೃಷ್ಟ ಕೂಡಿಬಂದರೆ ಸಿದ್ದರಾಮಯ್ಯ ಪ್ರಧಾನ ಮಂತ್ರಿಯಾಗಬಹುದು: ವಿಶ್ವನಾಥ್
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ