AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಆನೆಗಳ ತೂಕ ಮಾಪನ, ಅಭಿಮನ್ಯು 5 ಸಾವಿರ ತೂಕ, ಏಕಲವ್ಯ ಎಷ್ಟು?

ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ದತೆ ನಡೆಯುತ್ತಿದೆ. ದಸರಾದ ಕೇಂದ್ರ ಬಿಂದುವಾಗಿರುವ ಆನೆಗಳ ತೂಕ ಮಾಪನ ಶನಿವಾರ ಬೆಳಗ್ಗೆ ದೇವರಾಜ ಮೊಹಲ್ಲಾದಲ್ಲಿರುವ ಸಾಯಿ ತೂಕ ಮಾಪನ ಕೇಂದ್ರದಲ್ಲಿ ನಡೆಯಿತು. ಕ್ಯಾಪ್ಟನ್​ ಅಭಿಮನ್ಯು 5 ಸಾವಿರ ಕೆಜಿ ತೂಕವಿದ್ದಾನೆ. ಫೋಟೋಸ್​ ನೋಡಿ.

ರಾಮ್​, ಮೈಸೂರು
| Updated By: ವಿವೇಕ ಬಿರಾದಾರ|

Updated on:Aug 24, 2024 | 11:01 AM

Share
Mysore Dasara 2024: Mysore Dasara abhimanyu and other elephants weight check

ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ದತೆ ಜೋರಾಗಿಯೇ ನಡೆಯುತ್ತಿದೆ. ದಸರಾದ ಕೇಂದ್ರ ಬಿಂದುವಾಗಿರುವ ಗಜಪಡೆ ಮೈಸೂರಿಗೆ ಬಂದಿದೆ. ಆನೆಗಳು ಈಗಾಗಲೇ ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದು, ಮೈಸೂರಿನಲ್ಲಿ ಪರೆಡ್​ ನಡೆಸುತ್ತಿವೆ. ಶನಿವಾರ ಬೆಳಗ್ಗೆ ಆನೆಗಳ ತೂಕ ಮಾಪನ ಮಾಡಲಾಯಿತು.

1 / 7
Mysore Dasara 2024: Mysore Dasara abhimanyu and other elephants weight check

ದೇವರಾಜ ಮೊಹಲ್ಲಾದಲ್ಲಿರುವ ಸಾಯಿ ತೂಕ ಮಾಪನ ಕೇಂದ್ರದಲ್ಲಿ ಇಂದು (ಆಗಸ್ಟ್​ 24) ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳ ತೂಕ ಮಾಪನ ಮಾಡಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ಆನೆಗಳು ಮೈಸೂರಿಗೆ ಕಾಲಿಡುತ್ತಿದ್ದಂತೆ ತೂಕ ಮಾಪನ ಮಾಡಲಾಯಿತು.

2 / 7
Mysore Dasara 2024: Mysore Dasara abhimanyu and other elephants weight check

ಮೈಸೂರು ದಸರಾದ ಗಜಪಡೆಯ ಕ್ಯಾಪ್ಟನ್​​ ಅಭಿಮನ್ಯು. ಈತನ ತೂಕ 5560 ಕೆಜಿ ಇದೆ. ಈತನ ಜೊತೆಗಾರ್ತಿ ವರಲಕ್ಷ್ಮೀಯ ತೂಕ 3495 ಕೆಜಿ ಇದೆ. ಇನ್ನು ಭೀಮ 4925 ಕೆಜಿ ತೂಕ ಇದ್ದಾನೆ. ರೋಹಿತ್ 3625, ಗೋಪಿ 4970, ಕಂಜನ್ 4515, ಧನಂಜಯ 5155 ಕೆಜಿ ತೂಕ ಇದ್ದಾನೆ.

3 / 7
Mysore Dasara 2024: Mysore Dasara abhimanyu and other elephants weight check

ಕಾರ್ಯಾಚರಣೆಯಲ್ಲಿ ವೀರ ಮರಣವನ್ನಪ್ಪಿದ ಅರ್ಜುನನ ಉತ್ತರಾಧಿಕಾರಿ ಎಂದೇ ಖ್ಯಾತಿ ಗಳಿಸಿರುವ ಏಕಲವ್ಯ 4730 ಕೆಜಿ ತೂಕ ಇದ್ದಾನೆ. ಈತನ ಜೊತೆಗಾರ್ತಿ ಲಕ್ಷ್ಮೀ 2480 ಕೆಜಿ ತೂಕ ಇದ್ದಾಳೆ.

4 / 7
Mysore Dasara 2024: Mysore Dasara abhimanyu and other elephants weight check

ಮೈಸೂರು ದಸರಾ ಜಂಬೂ ಸವಾರಿಗೆ ಮೊದಲ ಹಂತದಲ್ಲಿ ಕಾಡಿನಿಂದ ನಾಡಿಗೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಬಂದಿವೆ. ಕ್ಯಾಪ್ಟನ್​ ಅಭಿಮನ್ಯು, ಧನಂಜಯ, ಗೋಪಿ, ಭೀಮ, ಕಂಜನ್, ರೋಹಿತ್, ಏಕಲವ್ಯ, ವರಲಕ್ಷ್ಮಿ, ಲಕ್ಷ್ಮಿ ಆಗಮಿಸಿದ್ದಾರೆ.

5 / 7
Mysore Dasara 2024: Mysore Dasara abhimanyu and other elephants weight check

ಎರಡನೇ ಹಂತದಲ್ಲಿ ಪ್ರಶಾಂತ, ಮಹೇಂದ್ರ, ಸುಗ್ರೀವ, ಲಕ್ಷ್ಮಿ, ಹಿರಣ್ಯ ಆನೆಗಳು ಮೈಸೂರಿಗೆ ಬರಲಿವೆ.

6 / 7
Mysore Dasara 2024: Mysore Dasara abhimanyu and other elephants weight check

ಹರ್ಷ, ಅಯ್ಯಪ್ಪ, ಪಾರ್ಥಸಾರಥಿ, ಮಾಲಾದೇವಿ ಮೀಸಲು ಆನೆಗಳಾಗಿವೆ.

7 / 7

Published On - 10:59 am, Sat, 24 August 24

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ