Photos: ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ

ಮೈಸೂರಿನ ಚಾಮುಂಡಿ ಬೆಟ್ಟ ದೇಗುಲದಲ್ಲಿ ಇಂದು (ಶನಿವಾರ) ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವ ನಡೆಯುತ್ತಿದೆ. ಹೀಗಾಗಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆಮಾಡಿದೆ. ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಬರುತ್ತಿದ್ದಾರೆ.

| Updated By: ಗಣಪತಿ ಶರ್ಮ

Updated on: Jul 27, 2024 | 10:52 AM

ಬೆಳಗ್ಗೆ 8 ಗಂಟೆಯಿಂದಲೇ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಅಭ್ಯಂಜನ ಸ್ನಾನ, ರುದ್ರಾಭಿಷೇಕ, ಪಂಚಾಮೃತಭಿಷೇಕ, ಕುಂಕುಮಾರ್ಚನೆ ಸೇವೆ ನಡೆಯುತ್ತಿವೆ.

ಬೆಳಗ್ಗೆ 8 ಗಂಟೆಯಿಂದಲೇ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಅಭ್ಯಂಜನ ಸ್ನಾನ, ರುದ್ರಾಭಿಷೇಕ, ಪಂಚಾಮೃತಭಿಷೇಕ, ಕುಂಕುಮಾರ್ಚನೆ ಸೇವೆ ನಡೆಯುತ್ತಿವೆ.

1 / 6
ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿರುವುದು ಕಂಡುಬಂದಿದೆ. ವಿವಿಧ ಬಗೆಯ ಹೂವುಗಳಿಂದ ದೇವಸ್ಥಾನದ ಗರ್ಭಗುಡಿ ಅಲಂಕಾರ ಮಾಡಲಾಗಿದೆ.

ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿರುವುದು ಕಂಡುಬಂದಿದೆ. ವಿವಿಧ ಬಗೆಯ ಹೂವುಗಳಿಂದ ದೇವಸ್ಥಾನದ ಗರ್ಭಗುಡಿ ಅಲಂಕಾರ ಮಾಡಲಾಗಿದೆ.

2 / 6
ಯದುವೀರ್ ಒಡೆಯರ್, ಪ್ರಮೋದಾದೇವಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಇಂದು ರಾತ್ರಿ 8 ಗಂಟೆ ಬಳಿಕ ದರ್ಬಾರ್ ಉತ್ಸವ ನಡೆಯಲಿದೆ. ಅರಮನೆಯ ದರ್ಬಾರ್ ಮಾದರಿಯಲ್ಲೇ ಅಮ್ಮನವರಿಗೆ ದರ್ಬಾರ್ ಉತ್ಸವ ನೆರವೇರಲಿದೆ.

ಯದುವೀರ್ ಒಡೆಯರ್, ಪ್ರಮೋದಾದೇವಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಇಂದು ರಾತ್ರಿ 8 ಗಂಟೆ ಬಳಿಕ ದರ್ಬಾರ್ ಉತ್ಸವ ನಡೆಯಲಿದೆ. ಅರಮನೆಯ ದರ್ಬಾರ್ ಮಾದರಿಯಲ್ಲೇ ಅಮ್ಮನವರಿಗೆ ದರ್ಬಾರ್ ಉತ್ಸವ ನೆರವೇರಲಿದೆ.

3 / 6
ಮೂರನೇ ಆಷಾಢ ಶುಕ್ರವಾರದ ಪ್ರಯುಕ್ತ ಜುಲೈ 26ರಂದು ದೇಗುಲಕ್ಕೆ ಭಕ್ತ ಸಾಗರವೇ ಹರಿದುಬಂದಿತ್ತು. ಮೈಸೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಂದ ಭಕ್ತರು ಬೆಳಗ್ಗೆ 6 ಗಂಟೆಯಿಂದಲೇ ಬೆಟ್ಟಕ್ಕೆ ಆಗಮಿಸಿ ದೇವಿಯ ಆಶೀರ್ವಾದ ಪಡೆಯಲು ಸರದಿಯಲ್ಲಿ ನಿಂತಿರುವುದು ಕಂಡುಬಂದಿತ್ತು.

ಮೂರನೇ ಆಷಾಢ ಶುಕ್ರವಾರದ ಪ್ರಯುಕ್ತ ಜುಲೈ 26ರಂದು ದೇಗುಲಕ್ಕೆ ಭಕ್ತ ಸಾಗರವೇ ಹರಿದುಬಂದಿತ್ತು. ಮೈಸೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಂದ ಭಕ್ತರು ಬೆಳಗ್ಗೆ 6 ಗಂಟೆಯಿಂದಲೇ ಬೆಟ್ಟಕ್ಕೆ ಆಗಮಿಸಿ ದೇವಿಯ ಆಶೀರ್ವಾದ ಪಡೆಯಲು ಸರದಿಯಲ್ಲಿ ನಿಂತಿರುವುದು ಕಂಡುಬಂದಿತ್ತು.

4 / 6
ಪ್ರಧಾನ ಅರ್ಚಕ ಡಾ ಎನ್ ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ದೇವಸ್ಥಾನದ ಅರ್ಚಕರು ಶುಕ್ರವಾರ ಮುಂಜಾನೆ 3 ಗಂಟೆಯಿಂದಲೇ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಭಕ್ತರಿಗೆ ದೇಗುಲದ ಬಾಗಿಲು ತೆರೆಯಲಾಯಿತು. ಆಷಾಢ ಶುಕ್ರವಾರದ ನಿಮಿತ್ತ ಚಾಮುಂಡೇಶ್ವರಿ ದೇವಿಯನ್ನು ‘ನಾಗಲಕ್ಷ್ಮಿ’ಯಾಗಿ ಅಲಂಕರಿಸಲಾಗಿತ್ತು.

ಪ್ರಧಾನ ಅರ್ಚಕ ಡಾ ಎನ್ ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ದೇವಸ್ಥಾನದ ಅರ್ಚಕರು ಶುಕ್ರವಾರ ಮುಂಜಾನೆ 3 ಗಂಟೆಯಿಂದಲೇ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಭಕ್ತರಿಗೆ ದೇಗುಲದ ಬಾಗಿಲು ತೆರೆಯಲಾಯಿತು. ಆಷಾಢ ಶುಕ್ರವಾರದ ನಿಮಿತ್ತ ಚಾಮುಂಡೇಶ್ವರಿ ದೇವಿಯನ್ನು ‘ನಾಗಲಕ್ಷ್ಮಿ’ಯಾಗಿ ಅಲಂಕರಿಸಲಾಗಿತ್ತು.

5 / 6
ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರವನ್ನು ನಿಷೇಧಿಸಿದ್ದರಿಂದ ಕೆಎಸ್‌ಆರ್‌ಟಿಸಿಯು ಚಾಮುಂಡಿ ಬೆಟ್ಟದ ತಪ್ಪಲಿನಿಂದ ಭಕ್ತರಿಗೆ ಉಚಿತ ಬಸ್ ಸೇವೆ ಒದಗಿಸುತ್ತಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಎಂಎಲ್‌ಸಿ ಸೂರಜ್ ರೇವಣ್ಣ ಕೂಡ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರವನ್ನು ನಿಷೇಧಿಸಿದ್ದರಿಂದ ಕೆಎಸ್‌ಆರ್‌ಟಿಸಿಯು ಚಾಮುಂಡಿ ಬೆಟ್ಟದ ತಪ್ಪಲಿನಿಂದ ಭಕ್ತರಿಗೆ ಉಚಿತ ಬಸ್ ಸೇವೆ ಒದಗಿಸುತ್ತಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಎಂಎಲ್‌ಸಿ ಸೂರಜ್ ರೇವಣ್ಣ ಕೂಡ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

6 / 6
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್