ಮೈಸೂರು: ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳಿಗೆ ಕೊಡಲಿ ಪೆಟ್ಟು
ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.
Updated on: Jan 14, 2024 | 11:56 AM
Share

ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳ ಮಾರಣ ಹೋಮ ನಡೆದಿದೆ.

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.

ಕಾಮಗಾರಿಯ ನೆಪವೊಡ್ಡಿ 7-8 ಮರಗಳಿಗೆ ಕೊಡಲಿ ಪೆಟ್ಟು ಕೊಡಲಾಗಿದೆ.

ಭಾರತೀಯ ಸರ್ವೇಕ್ಷಣಾ ಇಲಾಖೆ ಅಧೀನದ ದೇಗುಲದಲ್ಲಿ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮರಗಳನ್ನು ಕಡಿಯಲಾಗಿದೆ.

ಆರೋಪಿಗಳು ಕದ್ದುಮುಚ್ಚಿ ಮರ ಸಾಗಿಸಿದ್ದಾರೆ.

ದೇಗುಲದ ಸಿಬ್ಬಂದಿ ಗೋಪಾಲಸ್ವಾಮಿ ಅಲಿಯಾಸ್ ಅಯ್ಯಪ್ಪ, ನಾಗೇಶ್ ಮತ್ತು ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.

ಪ್ರಕರಣ ಸಂಬಂಧ ಪ್ರಾಚ್ಯವಸ್ತು ಇಲಾಖೆ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Related Photo Gallery
IND vs ZIM ಪಂದ್ಯ ಯಾವ ಚಾನೆಲ್ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ
ಸಿಎಂ ಕುರ್ಚಿಯಲ್ಲಿ ಕುಳಿತ ಬಳಿಕ ಪ್ರೇಕ್ಷಕರ ಮುಂದೆ ಬಂದ ನಾಯಕರು
ಓಡುತ್ತಿದ್ದ ಕಂದಮ್ಮನ ಬಾಲ ಹಿಡಿದು ಎಳೆದು ನಿಲ್ಲಿಸಿದ ತಾಯಾನೆ
ಸಹಪಾಠಿಗೆ ‘Pretty’ ಎಂದು ಮೆಸೇಜ್ ಮಾಡಿಕ್ಕೆ ಕೇಸ್! ಹೈಕೋರ್ಟ್ ಹೇಳಿದ್ದೇನು?
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್ಪಿ ಡಾ. H T ಶೇಖರ್
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್ ಮಂತರ್ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಿಕ್ಕಣ್ಣ ಎಷ್ಟು ಚೆನ್ನಾಗಿ ಹಾಡ್ತಾರೆ ನೋಡಿ
ಏನೇ ಮಿಸ್ ಮಾಡಿದ್ರೂ ವರ್ಕೌಟ್ ಮಿಸ್ ಮಾಡಲ್ಲ ಚೈತ್ರಾ ವಾಸುದೇವನ್
ಛತ್ರಸಾಲ್ ಸ್ಟೇಡಿಯಂನಿಂದ ಬಿಡುಗಡೆಯಾದ ರಾಹುಲ್ ಗಾಂಧಿಗೆ ಕಾಂಗ್ರೆಸ್ ಕಾರ್ಯಕರ್ತರ ಸ್ವಾಗತ
ಡಿಕೆಶಿಗೆ ದೇವೇಗೌಡ್ರ ಪುತ್ರ ಕೃತಜ್ಞತೆ ಪತ್ರ
ನಟಿ ನಿವೇದಿತಾ ಗೌಡ ಗ್ಲಾಮರಸ್ ಡ್ಯಾನ್ಸ್ ವಿಡಿಯೋ
ಮೂಗಿನಲ್ಲಿ ರಕ್ತ, ರಸ್ತೆ ಮೇಲೆ ಮಲಗಿ ಪ್ರತಿಭಟನೆ; ರಾಹುಲ್ ಗಾಂಧಿಯನ್ನು ಎಳೆದುಕೊಂಡು ಹೋದ ಪೊಲೀಸ್




