AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳಿಗೆ ಕೊಡಲಿ ಪೆಟ್ಟು

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.

ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on: Jan 14, 2024 | 11:56 AM

Share
Mysore sarguru temple tree Cut

ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳ ಮಾರಣ ಹೋಮ ನಡೆದಿದೆ.

1 / 7
Mysore sarguru temple tree Cut

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.

2 / 7
Mysore sarguru temple tree Cut

ಕಾಮಗಾರಿಯ ನೆಪವೊಡ್ಡಿ 7-8 ಮರಗಳಿಗೆ ಕೊಡಲಿ ಪೆಟ್ಟು ಕೊಡಲಾಗಿದೆ.

3 / 7
Mysore sarguru temple tree Cut

ಭಾರತೀಯ ಸರ್ವೇಕ್ಷಣಾ ಇಲಾಖೆ ಅಧೀನದ ದೇಗುಲದಲ್ಲಿ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮರಗಳನ್ನು ಕಡಿಯಲಾಗಿದೆ.

4 / 7
Mysore sarguru temple tree Cut

ಆರೋಪಿಗಳು ಕದ್ದುಮುಚ್ಚಿ ಮರ ಸಾಗಿಸಿದ್ದಾರೆ.

5 / 7
Mysore sarguru temple tree Cut

ದೇಗುಲದ ಸಿಬ್ಬಂದಿ ಗೋಪಾಲಸ್ವಾಮಿ ಅಲಿಯಾಸ್ ಅಯ್ಯಪ್ಪ, ನಾಗೇಶ್ ಮತ್ತು ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.

6 / 7
Mysore sarguru temple tree Cut

ಪ್ರಕರಣ ಸಂಬಂಧ ಪ್ರಾಚ್ಯವಸ್ತು ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

7 / 7
Follow Us
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ