AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳಿಗೆ ಕೊಡಲಿ ಪೆಟ್ಟು

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.

ರಾಮ್​, ಮೈಸೂರು
| Edited By: |

Updated on: Jan 14, 2024 | 11:56 AM

Share
Mysore sarguru temple tree Cut

ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳ ಮಾರಣ ಹೋಮ ನಡೆದಿದೆ.

1 / 7
Mysore sarguru temple tree Cut

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.

2 / 7
Mysore sarguru temple tree Cut

ಕಾಮಗಾರಿಯ ನೆಪವೊಡ್ಡಿ 7-8 ಮರಗಳಿಗೆ ಕೊಡಲಿ ಪೆಟ್ಟು ಕೊಡಲಾಗಿದೆ.

3 / 7
Mysore sarguru temple tree Cut

ಭಾರತೀಯ ಸರ್ವೇಕ್ಷಣಾ ಇಲಾಖೆ ಅಧೀನದ ದೇಗುಲದಲ್ಲಿ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮರಗಳನ್ನು ಕಡಿಯಲಾಗಿದೆ.

4 / 7
Mysore sarguru temple tree Cut

ಆರೋಪಿಗಳು ಕದ್ದುಮುಚ್ಚಿ ಮರ ಸಾಗಿಸಿದ್ದಾರೆ.

5 / 7
Mysore sarguru temple tree Cut

ದೇಗುಲದ ಸಿಬ್ಬಂದಿ ಗೋಪಾಲಸ್ವಾಮಿ ಅಲಿಯಾಸ್ ಅಯ್ಯಪ್ಪ, ನಾಗೇಶ್ ಮತ್ತು ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.

6 / 7
Mysore sarguru temple tree Cut

ಪ್ರಕರಣ ಸಂಬಂಧ ಪ್ರಾಚ್ಯವಸ್ತು ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

7 / 7
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?