ಮೈಸೂರು: ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳಿಗೆ ಕೊಡಲಿ ಪೆಟ್ಟು
ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.
Updated on: Jan 14, 2024 | 11:56 AM
Share

ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳ ಮಾರಣ ಹೋಮ ನಡೆದಿದೆ.
1 / 7

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.
2 / 7

ಕಾಮಗಾರಿಯ ನೆಪವೊಡ್ಡಿ 7-8 ಮರಗಳಿಗೆ ಕೊಡಲಿ ಪೆಟ್ಟು ಕೊಡಲಾಗಿದೆ.
3 / 7

ಭಾರತೀಯ ಸರ್ವೇಕ್ಷಣಾ ಇಲಾಖೆ ಅಧೀನದ ದೇಗುಲದಲ್ಲಿ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮರಗಳನ್ನು ಕಡಿಯಲಾಗಿದೆ.
4 / 7

ಆರೋಪಿಗಳು ಕದ್ದುಮುಚ್ಚಿ ಮರ ಸಾಗಿಸಿದ್ದಾರೆ.
5 / 7

ದೇಗುಲದ ಸಿಬ್ಬಂದಿ ಗೋಪಾಲಸ್ವಾಮಿ ಅಲಿಯಾಸ್ ಅಯ್ಯಪ್ಪ, ನಾಗೇಶ್ ಮತ್ತು ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.
6 / 7

ಪ್ರಕರಣ ಸಂಬಂಧ ಪ್ರಾಚ್ಯವಸ್ತು ಇಲಾಖೆ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
7 / 7
Related Photo Gallery
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ




