ಮೈಸೂರು: ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳಿಗೆ ಕೊಡಲಿ ಪೆಟ್ಟು
ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.
Updated on: Jan 14, 2024 | 11:56 AM
Share

ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳ ಮಾರಣ ಹೋಮ ನಡೆದಿದೆ.

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.

ಕಾಮಗಾರಿಯ ನೆಪವೊಡ್ಡಿ 7-8 ಮರಗಳಿಗೆ ಕೊಡಲಿ ಪೆಟ್ಟು ಕೊಡಲಾಗಿದೆ.

ಭಾರತೀಯ ಸರ್ವೇಕ್ಷಣಾ ಇಲಾಖೆ ಅಧೀನದ ದೇಗುಲದಲ್ಲಿ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮರಗಳನ್ನು ಕಡಿಯಲಾಗಿದೆ.

ಆರೋಪಿಗಳು ಕದ್ದುಮುಚ್ಚಿ ಮರ ಸಾಗಿಸಿದ್ದಾರೆ.

ದೇಗುಲದ ಸಿಬ್ಬಂದಿ ಗೋಪಾಲಸ್ವಾಮಿ ಅಲಿಯಾಸ್ ಅಯ್ಯಪ್ಪ, ನಾಗೇಶ್ ಮತ್ತು ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.

ಪ್ರಕರಣ ಸಂಬಂಧ ಪ್ರಾಚ್ಯವಸ್ತು ಇಲಾಖೆ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Related Photo Gallery
‘45’ ಸಿನಿಮಾದಲ್ಲಿ ಶಿವರಾಜ್ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್ ಬಾಟಲಿಂದ ಹೊಡೆದ ಗ್ಯಾಂಗ್
ನಾಯಕನ ನೆಚ್ಚಿನ ಹುಡುಗನಿಗೆ ಗಾಳ ಹಾಕಿದ ಆರ್ಸಿಬಿ
ಮೋದಿಯನ್ನು ತಮ್ಮ ಕಾರಲ್ಲೇ ಹೋಟೆಲ್ಗೆ ಕರೆದುಕೊಂಡು ಹೋದ ಇಥಿಯೋಪಿಯಾ ಪ್ರಧಾನಿ
ಶಿವಣ್ಣನಂಥ ಗೆಳೆಯ ಸಿಕ್ಕಿದ್ದು ಪುಣ್ಯ: ಉಪೇಂದ್ರ
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್ ವೇತನದಿಂದ 7.20 ಕೋಟಿ ರೂ. ಕಡಿತ



