AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳಿಗೆ ಕೊಡಲಿ ಪೆಟ್ಟು

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.

ರಾಮ್​, ಮೈಸೂರು
| Updated By: ವಿವೇಕ ಬಿರಾದಾರ|

Updated on: Jan 14, 2024 | 11:56 AM

Share
Mysore sarguru temple tree Cut

ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳ ಮಾರಣ ಹೋಮ ನಡೆದಿದೆ.

1 / 7
Mysore sarguru temple tree Cut

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.

2 / 7
Mysore sarguru temple tree Cut

ಕಾಮಗಾರಿಯ ನೆಪವೊಡ್ಡಿ 7-8 ಮರಗಳಿಗೆ ಕೊಡಲಿ ಪೆಟ್ಟು ಕೊಡಲಾಗಿದೆ.

3 / 7
Mysore sarguru temple tree Cut

ಭಾರತೀಯ ಸರ್ವೇಕ್ಷಣಾ ಇಲಾಖೆ ಅಧೀನದ ದೇಗುಲದಲ್ಲಿ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮರಗಳನ್ನು ಕಡಿಯಲಾಗಿದೆ.

4 / 7
Mysore sarguru temple tree Cut

ಆರೋಪಿಗಳು ಕದ್ದುಮುಚ್ಚಿ ಮರ ಸಾಗಿಸಿದ್ದಾರೆ.

5 / 7
Mysore sarguru temple tree Cut

ದೇಗುಲದ ಸಿಬ್ಬಂದಿ ಗೋಪಾಲಸ್ವಾಮಿ ಅಲಿಯಾಸ್ ಅಯ್ಯಪ್ಪ, ನಾಗೇಶ್ ಮತ್ತು ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.

6 / 7
Mysore sarguru temple tree Cut

ಪ್ರಕರಣ ಸಂಬಂಧ ಪ್ರಾಚ್ಯವಸ್ತು ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

7 / 7