ಮೈಸೂರು: ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳಿಗೆ ಕೊಡಲಿ ಪೆಟ್ಟು
ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.
Updated on: Jan 14, 2024 | 11:56 AM
Share

ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳ ಮಾರಣ ಹೋಮ ನಡೆದಿದೆ.

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.

ಕಾಮಗಾರಿಯ ನೆಪವೊಡ್ಡಿ 7-8 ಮರಗಳಿಗೆ ಕೊಡಲಿ ಪೆಟ್ಟು ಕೊಡಲಾಗಿದೆ.

ಭಾರತೀಯ ಸರ್ವೇಕ್ಷಣಾ ಇಲಾಖೆ ಅಧೀನದ ದೇಗುಲದಲ್ಲಿ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮರಗಳನ್ನು ಕಡಿಯಲಾಗಿದೆ.

ಆರೋಪಿಗಳು ಕದ್ದುಮುಚ್ಚಿ ಮರ ಸಾಗಿಸಿದ್ದಾರೆ.

ದೇಗುಲದ ಸಿಬ್ಬಂದಿ ಗೋಪಾಲಸ್ವಾಮಿ ಅಲಿಯಾಸ್ ಅಯ್ಯಪ್ಪ, ನಾಗೇಶ್ ಮತ್ತು ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.

ಪ್ರಕರಣ ಸಂಬಂಧ ಪ್ರಾಚ್ಯವಸ್ತು ಇಲಾಖೆ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Related Photo Gallery
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್ ಎಂದ ಉಪರಾಷ್ಟ್ರಪತಿ: ವಿಡಿಯೋ ವೈರಲ್
ಆಪರೇಷನ್ ಫುಟ್ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ




