AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಚಿನ್ ಯುದ್ಧಭೂಮಿಗೆ ಆಯ್ಕೆಯಾದ ಮೈಸೂರಿನ ಸುಪ್ರಿತಾ

ತಲಕಾಡು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್ಐ ತಿರುಮಲ್ಲೇಶ್ ಹಾಗೂ ನಿರ್ಮಲಾ ದಂಪತಿ ಪುತ್ರಿಯಾದ ಮೈಸೂರಿನ ವಲ್ಲಭಭಾಯಿ ನಗರದ ನಿವಾಸಿ ಸುಪ್ರಿತಾ ಅವರು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್​ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿದ್ದಾರೆ. ಈ ಮೂಲಕ ಸಿಯಾಚಿನ್ ಯುದ್ಧಭೂಮಿಗೆ ಆಯ್ಕೆಯಾಗಿರುವ ಮೊದಲ ಮಹಿಳಾ ಯೋಧೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಕಿರಣ್ ಹನುಮಂತ್​ ಮಾದಾರ್
|

Updated on:Jul 21, 2024 | 4:37 PM

Share
ಸಿಯಾಚಿನ್ ಯುದ್ಧಭೂಮಿಗೆ ಮೈಸೂರಿನ ವಲ್ಲಭಭಾಯಿ ನಗರದ ನಿವಾಸಿ ಸುಪ್ರಿತಾ ಅವರು ಆಯ್ಕೆ ಆಗಿದ್ದಾರೆ. ಇವರು ಭಾರತೀಯ ವಾಯುಸೇನೆಯ ಕ್ಯಾಪ್ಟನ್ ಆಗಿದ್ದು, ಇದೀಗ ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್​ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿದ್ದಾರೆ.

ಸಿಯಾಚಿನ್ ಯುದ್ಧಭೂಮಿಗೆ ಮೈಸೂರಿನ ವಲ್ಲಭಭಾಯಿ ನಗರದ ನಿವಾಸಿ ಸುಪ್ರಿತಾ ಅವರು ಆಯ್ಕೆ ಆಗಿದ್ದಾರೆ. ಇವರು ಭಾರತೀಯ ವಾಯುಸೇನೆಯ ಕ್ಯಾಪ್ಟನ್ ಆಗಿದ್ದು, ಇದೀಗ ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್​ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿದ್ದಾರೆ.

1 / 6
ಇನ್ನು ತಲಕಾಡು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್ಐ ತಿರುಮಲ್ಲೇಶ್ ಹಾಗೂ ನಿರ್ಮಲಾ ದಂಪತಿ ಪುತ್ರಿಯಾದ ಸುಪ್ರಿತಾ, ಸಿಯಾಚಿನ್​ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿರುವ ಮೊದಲ ಮಹಿಳಾ ಯೋಧೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇನ್ನು ತಲಕಾಡು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್ಐ ತಿರುಮಲ್ಲೇಶ್ ಹಾಗೂ ನಿರ್ಮಲಾ ದಂಪತಿ ಪುತ್ರಿಯಾದ ಸುಪ್ರಿತಾ, ಸಿಯಾಚಿನ್​ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿರುವ ಮೊದಲ ಮಹಿಳಾ ಯೋಧೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2 / 6
ಮೈಸೂರಿನ ಜೆಎಸ್ಎಸ್ ಕಾಲೇಜಿನಲ್ಲಿ ಎಲ್ಎಲ್ ಬಿ ಪದವಿ ಹಾಗೂ ಎನ್​ಸಿಸಿ ಸರ್ಟಿಫಿಕೇಟ್ ಪಡೆದಿರುವ ಸುಪ್ರಿತಾ, 2021 ರಲ್ಲಿ ಸೇನಾ ಪಡೆಯ ಲೆಫ್ಟಿನೆಂಟ್ ಆಗಿ ತರಬೇತಿ ಪಡೆದು ಭಾರತೀಯ ವಾಯುಪಡೆಗೆ ನಿಯೋಜನೆಯಾಗಿದ್ದರು.

ಮೈಸೂರಿನ ಜೆಎಸ್ಎಸ್ ಕಾಲೇಜಿನಲ್ಲಿ ಎಲ್ಎಲ್ ಬಿ ಪದವಿ ಹಾಗೂ ಎನ್​ಸಿಸಿ ಸರ್ಟಿಫಿಕೇಟ್ ಪಡೆದಿರುವ ಸುಪ್ರಿತಾ, 2021 ರಲ್ಲಿ ಸೇನಾ ಪಡೆಯ ಲೆಫ್ಟಿನೆಂಟ್ ಆಗಿ ತರಬೇತಿ ಪಡೆದು ಭಾರತೀಯ ವಾಯುಪಡೆಗೆ ನಿಯೋಜನೆಯಾಗಿದ್ದರು.

3 / 6
2024ರಲ್ಲಿ ಅನಂತನಾಗ್, ಜಬ್ಬಾಲ್ಬರ್, ಲೇಹ್​ನಲ್ಲಿ ಕರ್ತವ್ಯ ನಿರ್ವಹಣೆಯ ಬಳಿಕ ಕಠಿಣ ತರಬೇತಿಯಲ್ಲಿ ತೇರ್ಗಡೆಯಾಗಿ ಸಿಯಾಚಿನ್ ಯುದ್ಧಭೂಮಿಗೆ ಆಯ್ಕೆಯಾಗಿದ್ದಾರೆ.

2024ರಲ್ಲಿ ಅನಂತನಾಗ್, ಜಬ್ಬಾಲ್ಬರ್, ಲೇಹ್​ನಲ್ಲಿ ಕರ್ತವ್ಯ ನಿರ್ವಹಣೆಯ ಬಳಿಕ ಕಠಿಣ ತರಬೇತಿಯಲ್ಲಿ ತೇರ್ಗಡೆಯಾಗಿ ಸಿಯಾಚಿನ್ ಯುದ್ಧಭೂಮಿಗೆ ಆಯ್ಕೆಯಾಗಿದ್ದಾರೆ.

4 / 6
ಇಡೀ ಸಿಯಾಚಿನ್ ಪ್ರದೇಶದ ಒಡೆತನದ ಕುರಿತಂತೆ ಭಾರತ ಹಾಗು ಪಾಕಿಸ್ತಾನದ ನಡುವೆ ವಿವಾದವಿದೆ. ಎರಡೂ ರಾಷ್ಟ್ರಗಳು ಈ ಪ್ರದೇಶ ತಮಗೆ ಸೇರಿದ್ದೆಂದು ವಾದಿಸುತ್ತವೆ.

ಇಡೀ ಸಿಯಾಚಿನ್ ಪ್ರದೇಶದ ಒಡೆತನದ ಕುರಿತಂತೆ ಭಾರತ ಹಾಗು ಪಾಕಿಸ್ತಾನದ ನಡುವೆ ವಿವಾದವಿದೆ. ಎರಡೂ ರಾಷ್ಟ್ರಗಳು ಈ ಪ್ರದೇಶ ತಮಗೆ ಸೇರಿದ್ದೆಂದು ವಾದಿಸುತ್ತವೆ.

5 / 6
1984 ರಲ್ಲಿ ಭಾರತ "ಆಪರೇಷನ್ ಮೇಘದೂತ್" ಎಂಬ ಸೇನಾ ಕಾರ್ಯಾಚರಣೆ ನಡೆಸಿ ಸಿಯಾಚಿನ್ ನೀರ್ಗಲ್ಲು ಹಾಗು ಅದರ ಉಪನದಿಗಳ ಮೇಲೆ ಹತೋಟಿ ಪಡೆಯಿತು. ಇನ್ನು ಸಿಯಾಚಿನ್ ಪ್ರದೇಶದಲ್ಲಿ ಯುದ್ಧದಲ್ಲಿ ಮಡಿದವರಿಗಿಂತ ಅಲ್ಲಿನ ಕಠಿಣ ಹವಾಮಾನದಿಂದಾಗಿ ಹೆಚ್ಚು ಜನ ಮಡಿದ್ದಿದ್ದಾರೆ. ಇದೀಗ ಮೈಸೂರಿನ ಯುವತಿ ಇಲ್ಲಿ ಸೇವೆಗೆ ಆಯ್ಕೆ ಆಗಿದ್ದಾರೆ.

1984 ರಲ್ಲಿ ಭಾರತ "ಆಪರೇಷನ್ ಮೇಘದೂತ್" ಎಂಬ ಸೇನಾ ಕಾರ್ಯಾಚರಣೆ ನಡೆಸಿ ಸಿಯಾಚಿನ್ ನೀರ್ಗಲ್ಲು ಹಾಗು ಅದರ ಉಪನದಿಗಳ ಮೇಲೆ ಹತೋಟಿ ಪಡೆಯಿತು. ಇನ್ನು ಸಿಯಾಚಿನ್ ಪ್ರದೇಶದಲ್ಲಿ ಯುದ್ಧದಲ್ಲಿ ಮಡಿದವರಿಗಿಂತ ಅಲ್ಲಿನ ಕಠಿಣ ಹವಾಮಾನದಿಂದಾಗಿ ಹೆಚ್ಚು ಜನ ಮಡಿದ್ದಿದ್ದಾರೆ. ಇದೀಗ ಮೈಸೂರಿನ ಯುವತಿ ಇಲ್ಲಿ ಸೇವೆಗೆ ಆಯ್ಕೆ ಆಗಿದ್ದಾರೆ.

6 / 6

Published On - 4:34 pm, Sun, 21 July 24

Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್