Rs 2000 Currency Notes: ಚಲಾವಣೆಗೆ ಸಿಗುತ್ತಿಲ್ಲ 2,000 ರೂ. ನೋಟು! ಕಾರಣ ಇಲ್ಲಿದೆ ನೋಡಿ

ನೋಟು ರದ್ದತಿಯ ಮಹತ್ವದ ನಿರ್ಧಾರದ ಬಳಿಕ ಚಲಾವಣೆಗೆ ಬಂದಿದ್ದ 2000 ರೂ. ಮುಖಬೆಲೆಯ ಕರೆನ್ಸಿ ನೋಟುಗಳು ಈಗ ಬಹುತೇಕ ಕಣ್ಮರೆಯಾಗಿವೆ. ಇದಕ್ಕೆ ಕಾರಣ ಕಳೆದ ಮೂರು ವರ್ಷಗಳಿಂದ ಒಂದೇ ಒಂದು 2000 ರೂ. ಮುಖಬೆಲೆಯ ನೋಟನ್ನೂ ಪ್ರಿಂಟ್ ಮಾಡದಿರುವುದು ಎಂಬುದು ಆರ್​ಟಿಐ ಅಡಿ ಸಲ್ಲಿಸಿದ ಅರ್ಜಿಗೆ ಆರ್​ಬಿಐ ನೀಡಿದ ಉತ್ತರದಿಂದ ತಿಳಿದುಬಂದಿದೆ.

| Updated By: ಗಣಪತಿ ಶರ್ಮ

Updated on: Nov 10, 2022 | 5:52 PM

2016ರ ನವೆಂಬರ್ 8ರ ನೋಟು ರದ್ದತಿಯ ಮಹತ್ವದ ನಿರ್ಧಾರದ ಬಳಿಕ ಚಲಾವಣೆಗೆ ಬಂದಿದ್ದ 2000 ರೂ. ಮುಖಬೆಲೆಯ ಕರೆನ್ಸಿ ನೋಟುಗಳು ಈಗ ಬಹುತೇಕ ಕಣ್ಮರೆ.

Mystery Behind Missing Rupees 2000 Notes Revealed RTI Application answer said not printed a New Single Currency in three years business news in Kannada

1 / 6
ಸಾಂದರ್ಭಿಕ ಚಿತ್ರ

RBI made a big change in rules related to bank locker check new rules here Latest business news in Kannada

2 / 6
Mystery Behind Missing Rupees 2000 Notes Revealed RTI Application answer said not printed a New Single Currency in three years business news in Kannada

2016-17ರಲ್ಲಿ 2,000 ರೂ. ಮುಖಬೆಲೆಯ 3,542.991 ದಶಲಕ್ಷ ನೋಟುಗಳನ್ನು ಮುದ್ರಿಸಲಾಗಿತ್ತು. 2017-18ರಲ್ಲಿ 111.507 ದಶಲಕ್ಷ ನೋಟುಗಳನ್ನು ಮುದ್ರಿಸಲಾಗಿತ್ತು. 2018-19ರಲ್ಲಿ 46.690 ದಶಲಕ್ಷ ನೋಟುಗಳನ್ನು ಮುದ್ರಿಸಲಾಗಿತ್ತು.

3 / 6
Mystery Behind Missing Rupees 2000 Notes Revealed RTI Application answer said not printed a New Single Currency in three years business news in Kannada

2019-20, 2020-21 ಹಾಗೂ 2021-22ರಲ್ಲಿ 2,000 ರೂ. ಮುಖಬೆಲೆಯ ಒಂದೇ ಒಂದು ನೋಟನ್ನು ಸಹ ಮುದ್ರಿಸಿಲ್ಲ ಎಂದು ಆರ್​ಬಿಐನ ಬ್ಯಾಂಕ್ ನೋಟು ಮುದ್ರಣ್ ಲಿಮಿಟೆಡ್ ತಿಳಿಸಿದೆ.

4 / 6
Mystery Behind Missing Rupees 2000 Notes Revealed RTI Application answer said not printed a New Single Currency in three years business news in Kannada

2016ರ ನವೆಂಬರ್ 8ರ ನೋಟು ರದ್ದತಿ ನಿರ್ಧಾರದ ಬಳಿಕ ಆರ್​ಬಿಐ ಹೊಸ 500, 1000 ಹಾಗೂ 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತಂದಿತ್ತು.

5 / 6
Mystery Behind Missing Rupees 2000 Notes Revealed RTI Application answer said not printed a New Single Currency in three years business news in Kannada

2016ರಿಂದ 2020ರ ಅವಧಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾದ 2,000 ರೂ. ಮುಖಬೆಲೆಯ ನಕಲಿ ನೋಟುಗಳ ಸಂಖ್ಯೆ 2,272 ರಿಂದ 2,44,834 ತಲುಪಿತ್ತು ಎಂದು ಆಗಸ್ಟ್ 1ರಂದು ಸರ್ಕಾರ ಸಂಸತ್​ನಲ್ಲಿ ಮಾಹಿತಿ ನೀಡಿತ್ತು.

6 / 6
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ