AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಮೃಗಾಲಯದಲ್ಲಿ ಒರಂಗೋಟಾಗಳಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್​​, ಏನದು ಇಲ್ಲಿದೆ ಫೋಟೋಸ್​

ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಮೃಗಾಲಯದಲ್ಲಿರುವ ಒರಂಗೋಟಾಗಳಿಗೆ ವರಮಹಾಲಕ್ಷ್ಮಿ ಹಬ್ಬದ ಉಡುಗೊರೆ ಸಿಕ್ಕಿದೆ. ಒರಂಗೋಟಾಗಳಿಗಾಗಿ ಹೊಸ ಮನೆ ನಿರ್ಮಿಸಲಾಗಿದೆ.

ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on:Aug 25, 2023 | 3:13 PM

Share
Mysuru Chamarajendra zoo new home for Orangutan animal

ಮೈಸೂರಿನಲ್ಲಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ ದೇಶಾದ್ಯಂತ ಪ್ರಸಿದ್ಧಿ ಪಡೆದಿದೆ.

1 / 8
Mysuru Chamarajendra zoo new home for Orangutan animal

ಈ ಮೃಗಾಲಯದಲ್ಲಿರುವ ಒರಂಗೋಟಾಗಳಿಗೆ ವರಮಹಾಲಕ್ಷ್ಮಿ ಹಬ್ಬದ ಉಡುಗೊರೆ ಸಿಕ್ಕಿದೆ.

2 / 8
Mysuru Chamarajendra zoo new home for Orangutan animal

ಒರಂಗೋಟಾಗಳಿಗಾಗಿ ಹೊಸ ಮನೆ ನಿರ್ಮಿಸಲಾಗಿದೆ.

3 / 8
Mysuru Chamarajendra zoo new home for Orangutan animal

ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಒರಂಗೋಟಾ ಗೃಹ ಪ್ರವೇಶ ಮಾಡಿದವು.

4 / 8
Mysuru Chamarajendra zoo new home for Orangutan animal

ಸುಮಾರು 90 ಲಕ್ಷ ರೂ. ವೆಚ್ಚದಲ್ಲಿ ನೂತನ ಮನೆ ನಿರ್ಮಾಣ ಮಾಡಲಾಗಿದೆ.

5 / 8
Mysuru Chamarajendra zoo new home for Orangutan animal

ನೂತನ ಮೆನೆಯಲ್ಲಿ ಜೋಕಲಿ, ನೀರು ಕುಡಿಯಲು ವ್ಯವಸ್ತೆ ಕಾರಂಜಿ ಸ್ನಾನ ಸೇರಿ ಹಲವು ಹೈಟೆಕ್ ಸೌಲಭ್ಯ ನಿರ್ಮಿಸಲಾಗಿದೆ.

6 / 8
Mysuru Chamarajendra zoo new home for Orangutan animal

ಜರ್ಮನಿ, ಸಿಂಗಪೂರ್ ಹಾಗೂ ಮಲೇಶಿಯಾದಿಂದ ಎರಡು ಗೊರಿಲ್ಲಾ, ನಾಲ್ಕು ಒರಂಗೋಟಾಗಳನ್ನು 2021ರಲ್ಲಿ ತರಲಾಗಿತ್ತು.

7 / 8
Mysuru Chamarajendra zoo new home for Orangutan animal

ಇದೀಗ ಈ ಒರಂಗೋಟಾಗಳು ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿವೆ.

8 / 8

Published On - 3:12 pm, Fri, 25 August 23

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ