AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಮೃಗಾಲಯದಲ್ಲಿ ಒರಂಗೋಟಾಗಳಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್​​, ಏನದು ಇಲ್ಲಿದೆ ಫೋಟೋಸ್​

ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಮೃಗಾಲಯದಲ್ಲಿರುವ ಒರಂಗೋಟಾಗಳಿಗೆ ವರಮಹಾಲಕ್ಷ್ಮಿ ಹಬ್ಬದ ಉಡುಗೊರೆ ಸಿಕ್ಕಿದೆ. ಒರಂಗೋಟಾಗಳಿಗಾಗಿ ಹೊಸ ಮನೆ ನಿರ್ಮಿಸಲಾಗಿದೆ.

ರಾಮ್​, ಮೈಸೂರು
| Edited By: |

Updated on:Aug 25, 2023 | 3:13 PM

Share
Mysuru Chamarajendra zoo new home for Orangutan animal

ಮೈಸೂರಿನಲ್ಲಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ ದೇಶಾದ್ಯಂತ ಪ್ರಸಿದ್ಧಿ ಪಡೆದಿದೆ.

1 / 8
Mysuru Chamarajendra zoo new home for Orangutan animal

ಈ ಮೃಗಾಲಯದಲ್ಲಿರುವ ಒರಂಗೋಟಾಗಳಿಗೆ ವರಮಹಾಲಕ್ಷ್ಮಿ ಹಬ್ಬದ ಉಡುಗೊರೆ ಸಿಕ್ಕಿದೆ.

2 / 8
Mysuru Chamarajendra zoo new home for Orangutan animal

ಒರಂಗೋಟಾಗಳಿಗಾಗಿ ಹೊಸ ಮನೆ ನಿರ್ಮಿಸಲಾಗಿದೆ.

3 / 8
Mysuru Chamarajendra zoo new home for Orangutan animal

ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಒರಂಗೋಟಾ ಗೃಹ ಪ್ರವೇಶ ಮಾಡಿದವು.

4 / 8
Mysuru Chamarajendra zoo new home for Orangutan animal

ಸುಮಾರು 90 ಲಕ್ಷ ರೂ. ವೆಚ್ಚದಲ್ಲಿ ನೂತನ ಮನೆ ನಿರ್ಮಾಣ ಮಾಡಲಾಗಿದೆ.

5 / 8
Mysuru Chamarajendra zoo new home for Orangutan animal

ನೂತನ ಮೆನೆಯಲ್ಲಿ ಜೋಕಲಿ, ನೀರು ಕುಡಿಯಲು ವ್ಯವಸ್ತೆ ಕಾರಂಜಿ ಸ್ನಾನ ಸೇರಿ ಹಲವು ಹೈಟೆಕ್ ಸೌಲಭ್ಯ ನಿರ್ಮಿಸಲಾಗಿದೆ.

6 / 8
Mysuru Chamarajendra zoo new home for Orangutan animal

ಜರ್ಮನಿ, ಸಿಂಗಪೂರ್ ಹಾಗೂ ಮಲೇಶಿಯಾದಿಂದ ಎರಡು ಗೊರಿಲ್ಲಾ, ನಾಲ್ಕು ಒರಂಗೋಟಾಗಳನ್ನು 2021ರಲ್ಲಿ ತರಲಾಗಿತ್ತು.

7 / 8
Mysuru Chamarajendra zoo new home for Orangutan animal

ಇದೀಗ ಈ ಒರಂಗೋಟಾಗಳು ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿವೆ.

8 / 8

Published On - 3:12 pm, Fri, 25 August 23

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್