AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಮೃಗಾಲಯದಲ್ಲಿ ಒರಂಗೋಟಾಗಳಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್​​, ಏನದು ಇಲ್ಲಿದೆ ಫೋಟೋಸ್​

ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಮೃಗಾಲಯದಲ್ಲಿರುವ ಒರಂಗೋಟಾಗಳಿಗೆ ವರಮಹಾಲಕ್ಷ್ಮಿ ಹಬ್ಬದ ಉಡುಗೊರೆ ಸಿಕ್ಕಿದೆ. ಒರಂಗೋಟಾಗಳಿಗಾಗಿ ಹೊಸ ಮನೆ ನಿರ್ಮಿಸಲಾಗಿದೆ.

ರಾಮ್​, ಮೈಸೂರು
| Edited By: |

Updated on:Aug 25, 2023 | 3:13 PM

Share
Mysuru Chamarajendra zoo new home for Orangutan animal

ಮೈಸೂರಿನಲ್ಲಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ ದೇಶಾದ್ಯಂತ ಪ್ರಸಿದ್ಧಿ ಪಡೆದಿದೆ.

1 / 8
Mysuru Chamarajendra zoo new home for Orangutan animal

ಈ ಮೃಗಾಲಯದಲ್ಲಿರುವ ಒರಂಗೋಟಾಗಳಿಗೆ ವರಮಹಾಲಕ್ಷ್ಮಿ ಹಬ್ಬದ ಉಡುಗೊರೆ ಸಿಕ್ಕಿದೆ.

2 / 8
Mysuru Chamarajendra zoo new home for Orangutan animal

ಒರಂಗೋಟಾಗಳಿಗಾಗಿ ಹೊಸ ಮನೆ ನಿರ್ಮಿಸಲಾಗಿದೆ.

3 / 8
Mysuru Chamarajendra zoo new home for Orangutan animal

ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಒರಂಗೋಟಾ ಗೃಹ ಪ್ರವೇಶ ಮಾಡಿದವು.

4 / 8
Mysuru Chamarajendra zoo new home for Orangutan animal

ಸುಮಾರು 90 ಲಕ್ಷ ರೂ. ವೆಚ್ಚದಲ್ಲಿ ನೂತನ ಮನೆ ನಿರ್ಮಾಣ ಮಾಡಲಾಗಿದೆ.

5 / 8
Mysuru Chamarajendra zoo new home for Orangutan animal

ನೂತನ ಮೆನೆಯಲ್ಲಿ ಜೋಕಲಿ, ನೀರು ಕುಡಿಯಲು ವ್ಯವಸ್ತೆ ಕಾರಂಜಿ ಸ್ನಾನ ಸೇರಿ ಹಲವು ಹೈಟೆಕ್ ಸೌಲಭ್ಯ ನಿರ್ಮಿಸಲಾಗಿದೆ.

6 / 8
Mysuru Chamarajendra zoo new home for Orangutan animal

ಜರ್ಮನಿ, ಸಿಂಗಪೂರ್ ಹಾಗೂ ಮಲೇಶಿಯಾದಿಂದ ಎರಡು ಗೊರಿಲ್ಲಾ, ನಾಲ್ಕು ಒರಂಗೋಟಾಗಳನ್ನು 2021ರಲ್ಲಿ ತರಲಾಗಿತ್ತು.

7 / 8
Mysuru Chamarajendra zoo new home for Orangutan animal

ಇದೀಗ ಈ ಒರಂಗೋಟಾಗಳು ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿವೆ.

8 / 8

Published On - 3:12 pm, Fri, 25 August 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ