ಮೈಸೂರು ಮೃಗಾಲಯದಲ್ಲಿ ಒರಂಗೋಟಾಗಳಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್, ಏನದು ಇಲ್ಲಿದೆ ಫೋಟೋಸ್
ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಮೃಗಾಲಯದಲ್ಲಿರುವ ಒರಂಗೋಟಾಗಳಿಗೆ ವರಮಹಾಲಕ್ಷ್ಮಿ ಹಬ್ಬದ ಉಡುಗೊರೆ ಸಿಕ್ಕಿದೆ. ಒರಂಗೋಟಾಗಳಿಗಾಗಿ ಹೊಸ ಮನೆ ನಿರ್ಮಿಸಲಾಗಿದೆ.
Updated on:Aug 25, 2023 | 3:13 PM
Share

ಮೈಸೂರಿನಲ್ಲಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ ದೇಶಾದ್ಯಂತ ಪ್ರಸಿದ್ಧಿ ಪಡೆದಿದೆ.
1 / 8

ಈ ಮೃಗಾಲಯದಲ್ಲಿರುವ ಒರಂಗೋಟಾಗಳಿಗೆ ವರಮಹಾಲಕ್ಷ್ಮಿ ಹಬ್ಬದ ಉಡುಗೊರೆ ಸಿಕ್ಕಿದೆ.
2 / 8

ಒರಂಗೋಟಾಗಳಿಗಾಗಿ ಹೊಸ ಮನೆ ನಿರ್ಮಿಸಲಾಗಿದೆ.
3 / 8

ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಒರಂಗೋಟಾ ಗೃಹ ಪ್ರವೇಶ ಮಾಡಿದವು.
4 / 8

ಸುಮಾರು 90 ಲಕ್ಷ ರೂ. ವೆಚ್ಚದಲ್ಲಿ ನೂತನ ಮನೆ ನಿರ್ಮಾಣ ಮಾಡಲಾಗಿದೆ.
5 / 8

ನೂತನ ಮೆನೆಯಲ್ಲಿ ಜೋಕಲಿ, ನೀರು ಕುಡಿಯಲು ವ್ಯವಸ್ತೆ ಕಾರಂಜಿ ಸ್ನಾನ ಸೇರಿ ಹಲವು ಹೈಟೆಕ್ ಸೌಲಭ್ಯ ನಿರ್ಮಿಸಲಾಗಿದೆ.
6 / 8

ಜರ್ಮನಿ, ಸಿಂಗಪೂರ್ ಹಾಗೂ ಮಲೇಶಿಯಾದಿಂದ ಎರಡು ಗೊರಿಲ್ಲಾ, ನಾಲ್ಕು ಒರಂಗೋಟಾಗಳನ್ನು 2021ರಲ್ಲಿ ತರಲಾಗಿತ್ತು.
7 / 8

ಇದೀಗ ಈ ಒರಂಗೋಟಾಗಳು ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿವೆ.
8 / 8
Published On - 3:12 pm, Fri, 25 August 23
Related Photo Gallery
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್




