AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಉದ್ಘಾಟನಾ ಸಮಾರಂಭದ ಕ್ಷಣಗಳು ಚಿತ್ರಗಳಲ್ಲಿ

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಅಗ್ರಪೂಜೆ ಸಲ್ಲಿಸಿ ವಿಧ್ಯುಕ್ತ ಚಾಲನೆ ನೀಡಿದರು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ ಸಿ.ಎನ್.ಮಂಜುನಾಥ್ ದಸರಾ ಉದ್ಘಾಟನೆಯನ್ನು ನೆರವೇರಿಸಿದರು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಅಡಗೂರು ಎಚ್.ವಿಶ್ವನಾಥ್, ನಿರಂಜನಕುಮಾರ್, ಎಲ್.ನಾಗೇಂದ್ರ, ಎನ್. ಮಹೇಶ್, ಹರ್ಷವರ್ಧನ್, ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ […]

ಮೈಸೂರು ದಸರಾ ಉದ್ಘಾಟನಾ ಸಮಾರಂಭದ ಕ್ಷಣಗಳು ಚಿತ್ರಗಳಲ್ಲಿ
ಆಯೇಷಾ ಬಾನು
|

Updated on:Nov 23, 2020 | 12:41 PM

Share

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಅಗ್ರಪೂಜೆ ಸಲ್ಲಿಸಿ ವಿಧ್ಯುಕ್ತ ಚಾಲನೆ ನೀಡಿದರು.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ ಸಿ.ಎನ್.ಮಂಜುನಾಥ್ ದಸರಾ ಉದ್ಘಾಟನೆಯನ್ನು ನೆರವೇರಿಸಿದರು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಅಡಗೂರು ಎಚ್.ವಿಶ್ವನಾಥ್, ನಿರಂಜನಕುಮಾರ್, ಎಲ್.ನಾಗೇಂದ್ರ, ಎನ್. ಮಹೇಶ್, ಹರ್ಷವರ್ಧನ್, ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಸಿ.ಪರಿಮಳ ಶ್ಯಾಮ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಮೇಯರ್ ತಸ್ನಿಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.ಜೊತೆಗೆ ಇದೇ ಸಂದರ್ಭದಲ್ಲಿ ಆರು ಕೊರೊನಾ ಯೋಧರನ್ನು ಸನ್ಮಾನಿಸಲಾಯಿತು.

Published On - 11:14 am, Sat, 17 October 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ