AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos ಮೈಸೂರು ದಸರಾ ಜಂಬೂ ಸವಾರಿ 2020ರ ಒಂದು ಝಲಕ್

ಮೈಸೂರು: ವಿಶ್ವವಿಖ್ಯಾತ, ಕರ್ನಾಟಕದ ಹೆಮ್ಮೆಯ ನಾಡಹಬ್ಬ ಮೈಸೂರು ದಸರಾ ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ನೆರೆವೇರಿದೆ. ಪ್ರತಿ ವರ್ಷ ಲಕ್ಷಾಂತರ ಮಂದಿ ದೇಶ, ವಿದೇಶದಿಂದ ಬಂದು ಐತಿಹಾಸಿಕ ಜಂಬೂಸವಾರಿಯ ಅಮೋಘ ದೃಶ್ಯಗಳನ್ನು  ಕಣ್ತುಂಬಿಕೊಳ್ಳುತ್ತಿದ್ದರು. ಆದರೆ, ಈ ಬಾರಿ ಕೇವಲ 300 ಜನರಿಗೆ ಮಾತ್ರ ವೀಕ್ಷಣೆಗೆ ಅವಕಾಶ ನೀಡಲಾಗಿದ್ದು, ಜನ ಟಿವಿ, ಸಾಮಾಜಿಕ ಜಾಲತಾಣಗಳ ಮೂಲಕ ದಸರಾ ಜಂಬೂಸವಾರಿಯನ್ನು ವೀಕ್ಷಿಸಿದ್ದಾರೆ. ಅಭಿಮನ್ಯು ಮೇಲೆ ವಿರಾಜಮಾನಳಾಗಿರುವ ನಾಡದೇವಿ ಚಾಮುಂಡೇಶ್ವರಿ

Photos ಮೈಸೂರು ದಸರಾ ಜಂಬೂ ಸವಾರಿ 2020ರ ಒಂದು ಝಲಕ್
ಆಯೇಷಾ ಬಾನು
ಆಯೇಷಾ ಬಾನು|

Updated on:Nov 23, 2020 | 12:38 PM

Share

ಮೈಸೂರು: ವಿಶ್ವವಿಖ್ಯಾತ, ಕರ್ನಾಟಕದ ಹೆಮ್ಮೆಯ ನಾಡಹಬ್ಬ ಮೈಸೂರು ದಸರಾ ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ನೆರೆವೇರಿದೆ. ಪ್ರತಿ ವರ್ಷ ಲಕ್ಷಾಂತರ ಮಂದಿ ದೇಶ, ವಿದೇಶದಿಂದ ಬಂದು ಐತಿಹಾಸಿಕ ಜಂಬೂಸವಾರಿಯ ಅಮೋಘ ದೃಶ್ಯಗಳನ್ನು  ಕಣ್ತುಂಬಿಕೊಳ್ಳುತ್ತಿದ್ದರು. ಆದರೆ, ಈ ಬಾರಿ ಕೇವಲ 300 ಜನರಿಗೆ ಮಾತ್ರ ವೀಕ್ಷಣೆಗೆ ಅವಕಾಶ ನೀಡಲಾಗಿದ್ದು, ಜನ ಟಿವಿ, ಸಾಮಾಜಿಕ ಜಾಲತಾಣಗಳ ಮೂಲಕ ದಸರಾ ಜಂಬೂಸವಾರಿಯನ್ನು ವೀಕ್ಷಿಸಿದ್ದಾರೆ.

ಅಭಿಮನ್ಯು ಮೇಲೆ ವಿರಾಜಮಾನಳಾಗಿರುವ ನಾಡದೇವಿ ಚಾಮುಂಡೇಶ್ವರಿ

Published On - 4:28 pm, Mon, 26 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ