AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara 2023: ದಸರಾ ಗಜಪಡೆ ಸ್ವಾಗತಕ್ಕೆ ಸಜ್ಜಾಗುತ್ತಿದೆ ಅರಮನೆ ನಗರಿ, ಜಂಬೂಸವಾರಿಗೆ ಮಿಸ್ ಆಗಲಿವೆ ಚೈತ್ರಾ-ವಿಕ್ರಮ ಆನೆ

ಸೆಪ್ಟೆಂಬರ್ 1 ರಂದು ಗಜಪಯಣದ ಮೂಲಕ ಅಭಿಮನ್ಯು ನೇತೃತ್ವದ ಗಜಪಡೆ ಮೈಸೂರಿಗೆ ಆಗಮಿಸಲಿದೆ. ಸೆ.4ರಂದು ಮೈಸೂರು ಅರಮನೆ ಆವರಣ ಪ್ರವೇಶಿಸಲಿರುವ ಗಜಪಡೆ ವಾಸ್ತವ್ಯಕ್ಕಾಗಿ ತಾತ್ಕಾಲಿಕ ಶೆಡ್ ಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಮಾವುತರು ಕಾವಾಡಿಗಳ ಕುಟುಂಬಕ್ಕೂ ತಾತ್ಕಾಲಿಕ ಶೆಡ್ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಮೊದಲ ತಂಡದಲ್ಲಿ ಮೈಸೂರಿಗೆ 9 ಆನೆಗಳು ಆಗಮಿಸಲಿವೆ. ಆನೆಗಳ ಜೊತೆಗೆ ಮಾವುತರು, ಕಾವಾಡಿಗಳು ಕೂಡ ಬರಲಿದ್ದಾರೆ.

ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Aug 21, 2023 | 1:58 PM

ದಸರಾ ಗಜಪಡೆ ಸ್ವಾಗತಕ್ಕೆ ಮೈಸೂರು ಅರಮನೆ ಸಜ್ಜಾಗುತ್ತಿದೆ. ದಸರಾ ಗಜಪಡೆ ಮೈಸೂರು ಆಗಮನಕ್ಕೆ 10 ದಿನ ಮಾತ್ರ ಬಾಕಿ ಇದೆ. (ಸಂಗ್ರಹ ಚಿತ್ರ)

ದಸರಾ ಗಜಪಡೆ ಸ್ವಾಗತಕ್ಕೆ ಮೈಸೂರು ಅರಮನೆ ಸಜ್ಜಾಗುತ್ತಿದೆ. ದಸರಾ ಗಜಪಡೆ ಮೈಸೂರು ಆಗಮನಕ್ಕೆ 10 ದಿನ ಮಾತ್ರ ಬಾಕಿ ಇದೆ. (ಸಂಗ್ರಹ ಚಿತ್ರ)

1 / 7
ಸೆಪ್ಟೆಂಬರ್ 1 ರಂದು ಗಜಪಯಣದ ಮೂಲಕ ಅಭಿಮನ್ಯು ನೇತೃತ್ವದ ಗಜಪಡೆ ಮೈಸೂರಿಗೆ ಆಗಮಿಸಲಿದೆ. ಸೆ.4ರಂದು ಮೈಸೂರು ಅರಮನೆ ಆವರಣ ಪ್ರವೇಶಿಸಲಿರುವ ಗಜಪಡೆ ವಾಸ್ತವ್ಯಕ್ಕಾಗಿ ತಾತ್ಕಾಲಿಕ ಶೆಡ್ ಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. (ಸಂಗ್ರಹ ಚಿತ್ರ)

ಸೆಪ್ಟೆಂಬರ್ 1 ರಂದು ಗಜಪಯಣದ ಮೂಲಕ ಅಭಿಮನ್ಯು ನೇತೃತ್ವದ ಗಜಪಡೆ ಮೈಸೂರಿಗೆ ಆಗಮಿಸಲಿದೆ. ಸೆ.4ರಂದು ಮೈಸೂರು ಅರಮನೆ ಆವರಣ ಪ್ರವೇಶಿಸಲಿರುವ ಗಜಪಡೆ ವಾಸ್ತವ್ಯಕ್ಕಾಗಿ ತಾತ್ಕಾಲಿಕ ಶೆಡ್ ಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. (ಸಂಗ್ರಹ ಚಿತ್ರ)

2 / 7
ಮಾವುತರು ಕಾವಾಡಿಗಳ ಕುಟುಂಬಕ್ಕೂ ತಾತ್ಕಾಲಿಕ ಶೆಡ್ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಮೊದಲ ತಂಡದಲ್ಲಿ ಮೈಸೂರಿಗೆ 9 ಆನೆಗಳು ಆಗಮಿಸಲಿವೆ. ಆನೆಗಳ ಜೊತೆಗೆ ಮಾವುತರು, ಕಾವಾಡಿಗಳು ಕೂಡ ಬರಲಿದ್ದಾರೆ.

ಮಾವುತರು ಕಾವಾಡಿಗಳ ಕುಟುಂಬಕ್ಕೂ ತಾತ್ಕಾಲಿಕ ಶೆಡ್ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಮೊದಲ ತಂಡದಲ್ಲಿ ಮೈಸೂರಿಗೆ 9 ಆನೆಗಳು ಆಗಮಿಸಲಿವೆ. ಆನೆಗಳ ಜೊತೆಗೆ ಮಾವುತರು, ಕಾವಾಡಿಗಳು ಕೂಡ ಬರಲಿದ್ದಾರೆ.

3 / 7
ಚೈತ್ರಾ ಹಾಗೂ ವಿಕ್ರಮ ಆನೆಗಳು ಈ ಬಾರಿಯ ದಸರಾ ಜಂಬೂಸವಾರಿಗೆ ಮಿಸ್ ಆಗಲಿದ್ದಾರೆ. ಚೈತ್ರಾ ಗರ್ಭಿಣಿ, ವಿಕ್ರಮ ಆನೆಗೆ ಮದ ಹಿನ್ನೆಲೆ ಜಂಬೂಸವಾರಿಗೆ ಮಿಸ್ ಆಗಲಿದ್ದಾರೆ.

ಚೈತ್ರಾ ಹಾಗೂ ವಿಕ್ರಮ ಆನೆಗಳು ಈ ಬಾರಿಯ ದಸರಾ ಜಂಬೂಸವಾರಿಗೆ ಮಿಸ್ ಆಗಲಿದ್ದಾರೆ. ಚೈತ್ರಾ ಗರ್ಭಿಣಿ, ವಿಕ್ರಮ ಆನೆಗೆ ಮದ ಹಿನ್ನೆಲೆ ಜಂಬೂಸವಾರಿಗೆ ಮಿಸ್ ಆಗಲಿದ್ದಾರೆ.

4 / 7
ದಸರಾಗೆ ಆಗಮಿಸುವ ಆನೆಗಳಿಗೆ ಪ್ರಗ್ನೆನ್ಸಿ ಪರೀಕ್ಷೆ ನಡೆಸಿದ್ದು ಚೈತ್ರಾ ಆನೆ ಗರ್ಭಿಣಿಯಾಗಿದೆ. ಹೀಗಾಗಿ ಚೈತ್ರಾ ಬಂಡೀಪುರದ ರಾಂಪುರ ಕ್ಯಾಂಪ್‌ನಲ್ಲಿದೆ. ಇನ್ನು ವಿಕ್ರಮ ಆನೆ ಹಾರಂಗಿ ಕ್ಯಾಂಪ್‌ನಲ್ಲಿದೆ.

ದಸರಾಗೆ ಆಗಮಿಸುವ ಆನೆಗಳಿಗೆ ಪ್ರಗ್ನೆನ್ಸಿ ಪರೀಕ್ಷೆ ನಡೆಸಿದ್ದು ಚೈತ್ರಾ ಆನೆ ಗರ್ಭಿಣಿಯಾಗಿದೆ. ಹೀಗಾಗಿ ಚೈತ್ರಾ ಬಂಡೀಪುರದ ರಾಂಪುರ ಕ್ಯಾಂಪ್‌ನಲ್ಲಿದೆ. ಇನ್ನು ವಿಕ್ರಮ ಆನೆ ಹಾರಂಗಿ ಕ್ಯಾಂಪ್‌ನಲ್ಲಿದೆ.

5 / 7
59 ವರ್ಷದ ವಿಕ್ರಮ ಆನೆ 19 ಬಾರಿ ದಸರೆಯಲ್ಲಿ ಭಾಗಿಯಾಗಿದೆ. ಚೈತ್ರಾ ಆನೆ 10 ಬಾರಿ ದಸರೆಯಲ್ಲಿ ಭಾಗಿಯಾಗಿದೆ.

59 ವರ್ಷದ ವಿಕ್ರಮ ಆನೆ 19 ಬಾರಿ ದಸರೆಯಲ್ಲಿ ಭಾಗಿಯಾಗಿದೆ. ಚೈತ್ರಾ ಆನೆ 10 ಬಾರಿ ದಸರೆಯಲ್ಲಿ ಭಾಗಿಯಾಗಿದೆ.

6 / 7
ಚೈತ್ರಾ ಆನೆ ಇದುವರೆಗೂ 13 ಮರಿಗಳಿಗೆ ಜನ್ಮ ನೀಡಿದೆ. ಕಳೆದ ಬಾರಿ ಗರ್ಭಿಣಿ ಆನೆ ಲಕ್ಷ್ಮೀಯನ್ನು ಗೊತ್ತಿಲ್ಲದೆ ಕರೆ ತರಲಾಗಿತ್ತು. ದಸರಾ ವೇಳೆ ಮೈಸೂರು ಅರಮನೆಯಲ್ಲೇ ಲಕ್ಷ್ಮೀ ಆನೆ ಮರಿಗೆ ಜನ್ಮ ನೀಡಿತ್ತು.

ಚೈತ್ರಾ ಆನೆ ಇದುವರೆಗೂ 13 ಮರಿಗಳಿಗೆ ಜನ್ಮ ನೀಡಿದೆ. ಕಳೆದ ಬಾರಿ ಗರ್ಭಿಣಿ ಆನೆ ಲಕ್ಷ್ಮೀಯನ್ನು ಗೊತ್ತಿಲ್ಲದೆ ಕರೆ ತರಲಾಗಿತ್ತು. ದಸರಾ ವೇಳೆ ಮೈಸೂರು ಅರಮನೆಯಲ್ಲೇ ಲಕ್ಷ್ಮೀ ಆನೆ ಮರಿಗೆ ಜನ್ಮ ನೀಡಿತ್ತು.

7 / 7
Follow us
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ