Mysuru Dasara 2024: ರಿಲ್ಯಾಕ್ಸ್ ಮೂಡ್​ನಲ್ಲಿರುವ ಮೈಸೂರು ದಸರಾ ಗಜಪಡೆ

ಮೈಸೂರು, ಆಗಸ್ಟ್​ 22: ವಿಶ್ವ ವಿಖ್ಯಾತ ಐತಿಹಾಸಿಕ ಮೈಸೂರು ದಸರಾಕ್ಕೆ ಸಿದ್ಧತೆ ಆರಂಭವಾಗಿದೆ. ಬುಧವಾರವಷ್ಟೇ ವೀರನಹೊಸಹಳ್ಳಿಯಲ್ಲಿ ಗಜಪಡೆಗೆ ಪುಷ್ಪಾರ್ಚನೆ ನೆರವೇರಿಸಲಾಗಿತ್ತು. ನಂತರ ಆರಂಭವಾದ ಗಜಪಯಣ ಮೈಸೂರಿಗೆ ತಲುಪಿದೆ. ಸದ್ಯ ಮೈಸೂರಿನ ಅರಣ್ಯ ಭವನದಲ್ಲಿರುವ ಅಭಿಮನ್ಯು ನೇತೃತ್ವದ 9 ಆನೆಗಳು ರಿಲ್ಯಾಕ್ಸ್​ ಮೂಡ್​​ನಲ್ಲಿವೆ.

| Updated By: ಗಣಪತಿ ಶರ್ಮ

Updated on:Aug 22, 2024 | 3:06 PM

ಮೈಸೂರಿನ ಅಶೋಕಪುರಂ ಅರಣ್ಯ ಭವನದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳ ಹಾಗೂ ಅವುಗಳ ಮಾವುತರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಆನೆಗಳಿಗೆ ಅರಣ್ಯ ಭವನದಲ್ಲೇ ಆಹಾರ, ವಾಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ.

ಮೈಸೂರಿನ ಅಶೋಕಪುರಂ ಅರಣ್ಯ ಭವನದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳ ಹಾಗೂ ಅವುಗಳ ಮಾವುತರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಆನೆಗಳಿಗೆ ಅರಣ್ಯ ಭವನದಲ್ಲೇ ಆಹಾರ, ವಾಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ.

1 / 5
ಶುಕ್ರವಾರ ಗಜಪಡೆ ಅರಣ್ಯ ಭವನದಿಂದ ಅರಮನೆಗೆ ತೆರಳಲಿದೆ. ಅರಣ್ಯ ಭವನದಿಂದ ನಡಿಗೆ ಮೂಲಕ ಅರಮನೆಗೆ ಆನೆಗಳ ತಂಡ ತೆರಳಲಿದೆ. ನಂತರ ಆನೆಗಳ ತರಬೇತಿ ಪ್ರಕ್ರಿಯೆ ಆರಂಭವಾಗಲಿದೆ. ಸದ್ಯ 9 ಆನೆಗಳ ತಂಡ ಇದ್ದು, ಎರಡನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ.

ಶುಕ್ರವಾರ ಗಜಪಡೆ ಅರಣ್ಯ ಭವನದಿಂದ ಅರಮನೆಗೆ ತೆರಳಲಿದೆ. ಅರಣ್ಯ ಭವನದಿಂದ ನಡಿಗೆ ಮೂಲಕ ಅರಮನೆಗೆ ಆನೆಗಳ ತಂಡ ತೆರಳಲಿದೆ. ನಂತರ ಆನೆಗಳ ತರಬೇತಿ ಪ್ರಕ್ರಿಯೆ ಆರಂಭವಾಗಲಿದೆ. ಸದ್ಯ 9 ಆನೆಗಳ ತಂಡ ಇದ್ದು, ಎರಡನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ.

2 / 5
ಬುಧವಾರ ವೀರನಹೊಸಹಳ್ಳಿ ಗೇಟ್‌ನಲ್ಲಿ ಜಿಲ್ಲಾ ಸಚಿವ ಡಾ. ಎಚ್​​ಸಿ ಮಹದೇವಪ್ಪ, ಅರಣ್ಯ ಸಚಿವ ಈಶ್ವರ ಖಂಡ್ರೆ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಪುಷ್ಪಾರ್ಚನೆ ಸಲ್ಲಿಸಿ ಗಜಪಯಣಕ್ಕೆ ಚಾಲನೆ ನೀಡಿದ್ದರು. ನಂತರ ಗಜಪಡೆ ಅಶೋಕಪುರಂ ಅರಣ್ಯ ಭವನಕ್ಕೆ ತೆರಳಿತ್ತು.

ಬುಧವಾರ ವೀರನಹೊಸಹಳ್ಳಿ ಗೇಟ್‌ನಲ್ಲಿ ಜಿಲ್ಲಾ ಸಚಿವ ಡಾ. ಎಚ್​​ಸಿ ಮಹದೇವಪ್ಪ, ಅರಣ್ಯ ಸಚಿವ ಈಶ್ವರ ಖಂಡ್ರೆ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಪುಷ್ಪಾರ್ಚನೆ ಸಲ್ಲಿಸಿ ಗಜಪಯಣಕ್ಕೆ ಚಾಲನೆ ನೀಡಿದ್ದರು. ನಂತರ ಗಜಪಡೆ ಅಶೋಕಪುರಂ ಅರಣ್ಯ ಭವನಕ್ಕೆ ತೆರಳಿತ್ತು.

3 / 5
ಗಜ ಪಯಣದ ವೇಳೆ ಡೋಲು ಬಾರಿಸುವಿಕೆ, ಮಂಗಳವಾದ್ಯಗಳೂ ಇದ್ದವು. ಇದರ ನಡುವೆ ವೀರಗಾಸೆ ಕುಣಿತ, ಮಹಿಳಾ ಕೋಲಾಟ, ಮಹಿಳಾ ವೀರಗಾಸೆ ಕುಣಿತ ಸೇರಿದಂತೆ ವಿವಿಧ ಪ್ರಕಾರಗಳನ್ನು ಪ್ರದರ್ಶಿಸುತ್ತಾ ಸಾಂಸ್ಕೃತಿಕ ತಂಡಗಳು ವೀರನಹೊಸಹಳ್ಳಿ ಗೇಟ್‌ನಿಂದ ನಾಗಾಪುರ ಗಿರಿಜನ ಆಶ್ರಮ ಶಾಲೆ ಆವರಣದವರೆಗೆ ಆನೆಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದ್ದವು.

ಗಜ ಪಯಣದ ವೇಳೆ ಡೋಲು ಬಾರಿಸುವಿಕೆ, ಮಂಗಳವಾದ್ಯಗಳೂ ಇದ್ದವು. ಇದರ ನಡುವೆ ವೀರಗಾಸೆ ಕುಣಿತ, ಮಹಿಳಾ ಕೋಲಾಟ, ಮಹಿಳಾ ವೀರಗಾಸೆ ಕುಣಿತ ಸೇರಿದಂತೆ ವಿವಿಧ ಪ್ರಕಾರಗಳನ್ನು ಪ್ರದರ್ಶಿಸುತ್ತಾ ಸಾಂಸ್ಕೃತಿಕ ತಂಡಗಳು ವೀರನಹೊಸಹಳ್ಳಿ ಗೇಟ್‌ನಿಂದ ನಾಗಾಪುರ ಗಿರಿಜನ ಆಶ್ರಮ ಶಾಲೆ ಆವರಣದವರೆಗೆ ಆನೆಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದ್ದವು.

4 / 5
ಸುತ್ತಮುತ್ತಲ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮೆರವಣಿಗೆಯ ದಾರಿಯ ಇಕ್ಕೆಲಗಳಲ್ಲಿ ವಿವಿಧ ಆಹಾರ ಪದಾರ್ಥಗಳು, ಅಕ್ಕಿ, ಹಣ್ಣಿನ ರಸ, ಕಬ್ಬಿನ ರಸ, ಹೂವುಗಳು ಮತ್ತು ಆಟಿಕೆಗಳನ್ನು ಮಾರಾಟ ಮಾಡುವ ಅಂಗಡಿಗಳೂ ಇದ್ದವು. ಸದ್ಯ ಅಶೋಕಪುರಂ ಅರಣ್ಯ ಭವನದಲ್ಲಿ ಆನೆಗಳು ರಿಲ್ಯಾಕ್ಸ್​ ಮೂಡ್​​ನಲ್ಲಿವೆ.

ಸುತ್ತಮುತ್ತಲ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮೆರವಣಿಗೆಯ ದಾರಿಯ ಇಕ್ಕೆಲಗಳಲ್ಲಿ ವಿವಿಧ ಆಹಾರ ಪದಾರ್ಥಗಳು, ಅಕ್ಕಿ, ಹಣ್ಣಿನ ರಸ, ಕಬ್ಬಿನ ರಸ, ಹೂವುಗಳು ಮತ್ತು ಆಟಿಕೆಗಳನ್ನು ಮಾರಾಟ ಮಾಡುವ ಅಂಗಡಿಗಳೂ ಇದ್ದವು. ಸದ್ಯ ಅಶೋಕಪುರಂ ಅರಣ್ಯ ಭವನದಲ್ಲಿ ಆನೆಗಳು ರಿಲ್ಯಾಕ್ಸ್​ ಮೂಡ್​​ನಲ್ಲಿವೆ.

5 / 5

Published On - 2:58 pm, Thu, 22 August 24

Follow us
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?