AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಕಣ್ಮನ ಸೆಳೆಯುತ್ತಿರೋ ಬೊಂಬೆ ಮನೆ; ಇಲ್ಲಿದೆ ಝಲಕ್​

ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ಸಿಕ್ಕಿ ಮೂರು ದಿನಗಳು ಆಗಿದೆ. ಇದುವರೆಗೂ ಹತ್ತು ಹಲವು ಕಾರ್ಯಕ್ರಮಗಳು ಜನಮನಸೂರೆಗೊಂಡವು. ಅದರಂತೆ ಮೈಸೂರಿನಲ್ಲಿ ಬೊಂಬೆ ಮನೆ ಕೂ ಕಣ್ಮನ ಸೆಳೆಯುತ್ತಿದ್ದು, ಸುಮಾರು 25 ಸಾವಿರ ಬೊಂಬೆಗಳನ್ನ ಬಳಸಿಕೊಂಡು ಈ ಬೊಂಬೆ ಮನೆ ನಿರ್ಮಾಣ ಮಾಡಲಾಗಿದೆ ಈ ಕುರಿತು ಒಂದು ಝಲಕ್​ ಇಲ್ಲಿದೆ.

ದಿಲೀಪ್​, ಚೌಡಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Oct 07, 2024 | 3:22 PM

Share
ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ಸಿಕ್ಕಿ ಮೂರು ದಿನಗಳು ಆಗಿದೆ. ಇದುವರೆಗೂ ಹತ್ತು ಹಲವು ಕಾರ್ಯಕ್ರಮಗಳು ಜನಮನಸೂರೆಗೊಂಡವು. ಅದರಂತೆ ಇಂದು(ಅ.07) ಕೂಡ ಮೈಸೂರಿನಲ್ಲಿ ಬೊಂಬೆ ಮನೆ ಕಣ್ಮನ ಸೆಳೆಯುತ್ತಿದೆ.

ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ಸಿಕ್ಕಿ ಮೂರು ದಿನಗಳು ಆಗಿದೆ. ಇದುವರೆಗೂ ಹತ್ತು ಹಲವು ಕಾರ್ಯಕ್ರಮಗಳು ಜನಮನಸೂರೆಗೊಂಡವು. ಅದರಂತೆ ಇಂದು(ಅ.07) ಕೂಡ ಮೈಸೂರಿನಲ್ಲಿ ಬೊಂಬೆ ಮನೆ ಕಣ್ಮನ ಸೆಳೆಯುತ್ತಿದೆ.

1 / 6
ವಿಶ್ವ ವಿಖ್ಯಾತ ಮೈಸೂರು ದಸರಾ 2024ಕ್ಕೆ ಅದ್ದೂರಿ ಚಾಲನೆ ಸಿಕ್ಕಿದ್ದು, ನವರಾತ್ರಿ ವೇಳೆ ನಾಡಿನೆಲ್ಲೆಡೆ ಮನೆ ಮನೆಗಳಲ್ಲಿ ಬೊಂಬೆ ಕೂರಿಸಿ ಸಂಭ್ರಮಾಚರಣೆ ಇರುತ್ತದೆ. ಅದರಂತೆ ಮೈಸೂರಿನಲ್ಲಿಯೂ ಬೊಂಬೆ ಮನೆ ಕಣ್ಮನ ಸೆಳೆಯುತ್ತಿದ್ದು, ನೋಡುಗರ ಹಿಂಡು ಹರಿದು ಬರುತ್ತಿದೆ.

ವಿಶ್ವ ವಿಖ್ಯಾತ ಮೈಸೂರು ದಸರಾ 2024ಕ್ಕೆ ಅದ್ದೂರಿ ಚಾಲನೆ ಸಿಕ್ಕಿದ್ದು, ನವರಾತ್ರಿ ವೇಳೆ ನಾಡಿನೆಲ್ಲೆಡೆ ಮನೆ ಮನೆಗಳಲ್ಲಿ ಬೊಂಬೆ ಕೂರಿಸಿ ಸಂಭ್ರಮಾಚರಣೆ ಇರುತ್ತದೆ. ಅದರಂತೆ ಮೈಸೂರಿನಲ್ಲಿಯೂ ಬೊಂಬೆ ಮನೆ ಕಣ್ಮನ ಸೆಳೆಯುತ್ತಿದ್ದು, ನೋಡುಗರ ಹಿಂಡು ಹರಿದು ಬರುತ್ತಿದೆ.

2 / 6
ಹೌದು, ಮೈಸೂರಿನ ಗಿರಿದರ್ಶಿನಿ ಬಡಾವಣೆಯ ಗೀತಾಶ್ರೀಹರಿ ನಿವಾಸದಲ್ಲಿ ಬೊಂಬೆಗಳು ಜನರನ್ನು ಆಕರ್ಷಿಸುತ್ತಿವೆ. ವಿವಿಧ ಪರಿಕಲ್ಪನೆಗಳನ್ನ ಇಟ್ಟುಕೊಂಡು ಬೊಂಬೆ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ಹೌದು, ಮೈಸೂರಿನ ಗಿರಿದರ್ಶಿನಿ ಬಡಾವಣೆಯ ಗೀತಾಶ್ರೀಹರಿ ನಿವಾಸದಲ್ಲಿ ಬೊಂಬೆಗಳು ಜನರನ್ನು ಆಕರ್ಷಿಸುತ್ತಿವೆ. ವಿವಿಧ ಪರಿಕಲ್ಪನೆಗಳನ್ನ ಇಟ್ಟುಕೊಂಡು ಬೊಂಬೆ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

3 / 6
ಸುಮಾರು 25 ಸಾವಿರ ಬೊಂಬೆಗಳನ್ನ ಬಳಸಿಕೊಂಡು ಈ ಬೊಂಬೆ ಮನೆ ನಿರ್ಮಾಣ ಮಾಡಲಾಗಿದೆ. ಆಶ್ಚರ್ಯವೆಂದರೆ ಇಡೀ ಮನೆ ಬೊಂಬೆಗಳಿಂದಲೇ ಅಲಂಕಾರವಾಗಿದ್ದು, ಜನಮನಸೂರೆಗೊಂಡವು.

ಸುಮಾರು 25 ಸಾವಿರ ಬೊಂಬೆಗಳನ್ನ ಬಳಸಿಕೊಂಡು ಈ ಬೊಂಬೆ ಮನೆ ನಿರ್ಮಾಣ ಮಾಡಲಾಗಿದೆ. ಆಶ್ಚರ್ಯವೆಂದರೆ ಇಡೀ ಮನೆ ಬೊಂಬೆಗಳಿಂದಲೇ ಅಲಂಕಾರವಾಗಿದ್ದು, ಜನಮನಸೂರೆಗೊಂಡವು.

4 / 6
ವಿಶೇಷವೆಂದರೆ ಬೊಂಬೆಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದ್ದು, ವಿಷ್ಣುವಿನ ದಶವತಾರ, ಶ್ರೀಕೃಷ್ಣ, ಮಧುರನಗರಿ, ಕೈಲಾಸದಲ್ಲಿ ಶಿವ, ಬೊಂಬೆ ಮೂಲಕ ಸನಾತನ ಧರ್ಮ ಉಳಿಸಿ ಎಂಬ ಸಂದೇಶ ರವಾನಿಸಲಾಗುತ್ತಿದೆ.ಇದರ ಜೊತೆಗೆ ಜಂಬೂ ಸವಾರಿ ಮೆರವಣಿಗೆ, ಖಾಸಗಿ ದರ್ಬಾರ್, ಮಹಾಭಾರತದ ಪಾತ್ರಗಳನ್ನ ಕಟ್ಟಿಕೊಡುವ ಕಾರ್ಯವಾಗುತ್ತಿದೆ.

ವಿಶೇಷವೆಂದರೆ ಬೊಂಬೆಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದ್ದು, ವಿಷ್ಣುವಿನ ದಶವತಾರ, ಶ್ರೀಕೃಷ್ಣ, ಮಧುರನಗರಿ, ಕೈಲಾಸದಲ್ಲಿ ಶಿವ, ಬೊಂಬೆ ಮೂಲಕ ಸನಾತನ ಧರ್ಮ ಉಳಿಸಿ ಎಂಬ ಸಂದೇಶ ರವಾನಿಸಲಾಗುತ್ತಿದೆ.ಇದರ ಜೊತೆಗೆ ಜಂಬೂ ಸವಾರಿ ಮೆರವಣಿಗೆ, ಖಾಸಗಿ ದರ್ಬಾರ್, ಮಹಾಭಾರತದ ಪಾತ್ರಗಳನ್ನ ಕಟ್ಟಿಕೊಡುವ ಕಾರ್ಯವಾಗುತ್ತಿದೆ.

5 / 6
ಇನ್ನು ಬೊಂಬೆಯಲ್ಲಿಯೇ ಮೂಡಿರುವ ಮದುವೆ ಶಾಸ್ತ್ರ, ಚಾಮುಂಡಿಬೆಟ್ಟ, ಮಲೈ ಮಹದೇಶ್ವರ ಬೆಟ್ಟ ಉಳಿಸಿ ಎಂಬ ಸಂದೇಶ, ನವದುರ್ಗೆಯರು, ಮೈಸೂರು ಸಂಸ್ಥಾನ ಸೇರಿ ನೂರಾರು ಪರಿಕಲ್ಪನೆಗಳನ್ನ ಇಟ್ಟುಕೊಂಡು ಬೊಂಬೆ ಮನೆ ನಿರ್ಮಾಣ ಮಾಡಲಾಗಿದೆ.

ಇನ್ನು ಬೊಂಬೆಯಲ್ಲಿಯೇ ಮೂಡಿರುವ ಮದುವೆ ಶಾಸ್ತ್ರ, ಚಾಮುಂಡಿಬೆಟ್ಟ, ಮಲೈ ಮಹದೇಶ್ವರ ಬೆಟ್ಟ ಉಳಿಸಿ ಎಂಬ ಸಂದೇಶ, ನವದುರ್ಗೆಯರು, ಮೈಸೂರು ಸಂಸ್ಥಾನ ಸೇರಿ ನೂರಾರು ಪರಿಕಲ್ಪನೆಗಳನ್ನ ಇಟ್ಟುಕೊಂಡು ಬೊಂಬೆ ಮನೆ ನಿರ್ಮಾಣ ಮಾಡಲಾಗಿದೆ.

6 / 6
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?