ಮೈಸೂರಿನಲ್ಲಿ ಕಣ್ಮನ ಸೆಳೆಯುತ್ತಿರೋ ಬೊಂಬೆ ಮನೆ; ಇಲ್ಲಿದೆ ಝಲಕ್​

ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ಸಿಕ್ಕಿ ಮೂರು ದಿನಗಳು ಆಗಿದೆ. ಇದುವರೆಗೂ ಹತ್ತು ಹಲವು ಕಾರ್ಯಕ್ರಮಗಳು ಜನಮನಸೂರೆಗೊಂಡವು. ಅದರಂತೆ ಮೈಸೂರಿನಲ್ಲಿ ಬೊಂಬೆ ಮನೆ ಕೂ ಕಣ್ಮನ ಸೆಳೆಯುತ್ತಿದ್ದು, ಸುಮಾರು 25 ಸಾವಿರ ಬೊಂಬೆಗಳನ್ನ ಬಳಸಿಕೊಂಡು ಈ ಬೊಂಬೆ ಮನೆ ನಿರ್ಮಾಣ ಮಾಡಲಾಗಿದೆ ಈ ಕುರಿತು ಒಂದು ಝಲಕ್​ ಇಲ್ಲಿದೆ.

| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 07, 2024 | 3:22 PM

ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ಸಿಕ್ಕಿ ಮೂರು ದಿನಗಳು ಆಗಿದೆ. ಇದುವರೆಗೂ ಹತ್ತು ಹಲವು ಕಾರ್ಯಕ್ರಮಗಳು ಜನಮನಸೂರೆಗೊಂಡವು. ಅದರಂತೆ ಇಂದು(ಅ.07) ಕೂಡ ಮೈಸೂರಿನಲ್ಲಿ ಬೊಂಬೆ ಮನೆ ಕಣ್ಮನ ಸೆಳೆಯುತ್ತಿದೆ.

ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ಸಿಕ್ಕಿ ಮೂರು ದಿನಗಳು ಆಗಿದೆ. ಇದುವರೆಗೂ ಹತ್ತು ಹಲವು ಕಾರ್ಯಕ್ರಮಗಳು ಜನಮನಸೂರೆಗೊಂಡವು. ಅದರಂತೆ ಇಂದು(ಅ.07) ಕೂಡ ಮೈಸೂರಿನಲ್ಲಿ ಬೊಂಬೆ ಮನೆ ಕಣ್ಮನ ಸೆಳೆಯುತ್ತಿದೆ.

1 / 6
ವಿಶ್ವ ವಿಖ್ಯಾತ ಮೈಸೂರು ದಸರಾ 2024ಕ್ಕೆ ಅದ್ದೂರಿ ಚಾಲನೆ ಸಿಕ್ಕಿದ್ದು, ನವರಾತ್ರಿ ವೇಳೆ ನಾಡಿನೆಲ್ಲೆಡೆ ಮನೆ ಮನೆಗಳಲ್ಲಿ ಬೊಂಬೆ ಕೂರಿಸಿ ಸಂಭ್ರಮಾಚರಣೆ ಇರುತ್ತದೆ. ಅದರಂತೆ ಮೈಸೂರಿನಲ್ಲಿಯೂ ಬೊಂಬೆ ಮನೆ ಕಣ್ಮನ ಸೆಳೆಯುತ್ತಿದ್ದು, ನೋಡುಗರ ಹಿಂಡು ಹರಿದು ಬರುತ್ತಿದೆ.

ವಿಶ್ವ ವಿಖ್ಯಾತ ಮೈಸೂರು ದಸರಾ 2024ಕ್ಕೆ ಅದ್ದೂರಿ ಚಾಲನೆ ಸಿಕ್ಕಿದ್ದು, ನವರಾತ್ರಿ ವೇಳೆ ನಾಡಿನೆಲ್ಲೆಡೆ ಮನೆ ಮನೆಗಳಲ್ಲಿ ಬೊಂಬೆ ಕೂರಿಸಿ ಸಂಭ್ರಮಾಚರಣೆ ಇರುತ್ತದೆ. ಅದರಂತೆ ಮೈಸೂರಿನಲ್ಲಿಯೂ ಬೊಂಬೆ ಮನೆ ಕಣ್ಮನ ಸೆಳೆಯುತ್ತಿದ್ದು, ನೋಡುಗರ ಹಿಂಡು ಹರಿದು ಬರುತ್ತಿದೆ.

2 / 6
ಹೌದು, ಮೈಸೂರಿನ ಗಿರಿದರ್ಶಿನಿ ಬಡಾವಣೆಯ ಗೀತಾಶ್ರೀಹರಿ ನಿವಾಸದಲ್ಲಿ ಬೊಂಬೆಗಳು ಜನರನ್ನು ಆಕರ್ಷಿಸುತ್ತಿವೆ. ವಿವಿಧ ಪರಿಕಲ್ಪನೆಗಳನ್ನ ಇಟ್ಟುಕೊಂಡು ಬೊಂಬೆ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ಹೌದು, ಮೈಸೂರಿನ ಗಿರಿದರ್ಶಿನಿ ಬಡಾವಣೆಯ ಗೀತಾಶ್ರೀಹರಿ ನಿವಾಸದಲ್ಲಿ ಬೊಂಬೆಗಳು ಜನರನ್ನು ಆಕರ್ಷಿಸುತ್ತಿವೆ. ವಿವಿಧ ಪರಿಕಲ್ಪನೆಗಳನ್ನ ಇಟ್ಟುಕೊಂಡು ಬೊಂಬೆ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

3 / 6
ಸುಮಾರು 25 ಸಾವಿರ ಬೊಂಬೆಗಳನ್ನ ಬಳಸಿಕೊಂಡು ಈ ಬೊಂಬೆ ಮನೆ ನಿರ್ಮಾಣ ಮಾಡಲಾಗಿದೆ. ಆಶ್ಚರ್ಯವೆಂದರೆ ಇಡೀ ಮನೆ ಬೊಂಬೆಗಳಿಂದಲೇ ಅಲಂಕಾರವಾಗಿದ್ದು, ಜನಮನಸೂರೆಗೊಂಡವು.

ಸುಮಾರು 25 ಸಾವಿರ ಬೊಂಬೆಗಳನ್ನ ಬಳಸಿಕೊಂಡು ಈ ಬೊಂಬೆ ಮನೆ ನಿರ್ಮಾಣ ಮಾಡಲಾಗಿದೆ. ಆಶ್ಚರ್ಯವೆಂದರೆ ಇಡೀ ಮನೆ ಬೊಂಬೆಗಳಿಂದಲೇ ಅಲಂಕಾರವಾಗಿದ್ದು, ಜನಮನಸೂರೆಗೊಂಡವು.

4 / 6
ವಿಶೇಷವೆಂದರೆ ಬೊಂಬೆಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದ್ದು, ವಿಷ್ಣುವಿನ ದಶವತಾರ, ಶ್ರೀಕೃಷ್ಣ, ಮಧುರನಗರಿ, ಕೈಲಾಸದಲ್ಲಿ ಶಿವ, ಬೊಂಬೆ ಮೂಲಕ ಸನಾತನ ಧರ್ಮ ಉಳಿಸಿ ಎಂಬ ಸಂದೇಶ ರವಾನಿಸಲಾಗುತ್ತಿದೆ.ಇದರ ಜೊತೆಗೆ ಜಂಬೂ ಸವಾರಿ ಮೆರವಣಿಗೆ, ಖಾಸಗಿ ದರ್ಬಾರ್, ಮಹಾಭಾರತದ ಪಾತ್ರಗಳನ್ನ ಕಟ್ಟಿಕೊಡುವ ಕಾರ್ಯವಾಗುತ್ತಿದೆ.

ವಿಶೇಷವೆಂದರೆ ಬೊಂಬೆಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದ್ದು, ವಿಷ್ಣುವಿನ ದಶವತಾರ, ಶ್ರೀಕೃಷ್ಣ, ಮಧುರನಗರಿ, ಕೈಲಾಸದಲ್ಲಿ ಶಿವ, ಬೊಂಬೆ ಮೂಲಕ ಸನಾತನ ಧರ್ಮ ಉಳಿಸಿ ಎಂಬ ಸಂದೇಶ ರವಾನಿಸಲಾಗುತ್ತಿದೆ.ಇದರ ಜೊತೆಗೆ ಜಂಬೂ ಸವಾರಿ ಮೆರವಣಿಗೆ, ಖಾಸಗಿ ದರ್ಬಾರ್, ಮಹಾಭಾರತದ ಪಾತ್ರಗಳನ್ನ ಕಟ್ಟಿಕೊಡುವ ಕಾರ್ಯವಾಗುತ್ತಿದೆ.

5 / 6
ಇನ್ನು ಬೊಂಬೆಯಲ್ಲಿಯೇ ಮೂಡಿರುವ ಮದುವೆ ಶಾಸ್ತ್ರ, ಚಾಮುಂಡಿಬೆಟ್ಟ, ಮಲೈ ಮಹದೇಶ್ವರ ಬೆಟ್ಟ ಉಳಿಸಿ ಎಂಬ ಸಂದೇಶ, ನವದುರ್ಗೆಯರು, ಮೈಸೂರು ಸಂಸ್ಥಾನ ಸೇರಿ ನೂರಾರು ಪರಿಕಲ್ಪನೆಗಳನ್ನ ಇಟ್ಟುಕೊಂಡು ಬೊಂಬೆ ಮನೆ ನಿರ್ಮಾಣ ಮಾಡಲಾಗಿದೆ.

ಇನ್ನು ಬೊಂಬೆಯಲ್ಲಿಯೇ ಮೂಡಿರುವ ಮದುವೆ ಶಾಸ್ತ್ರ, ಚಾಮುಂಡಿಬೆಟ್ಟ, ಮಲೈ ಮಹದೇಶ್ವರ ಬೆಟ್ಟ ಉಳಿಸಿ ಎಂಬ ಸಂದೇಶ, ನವದುರ್ಗೆಯರು, ಮೈಸೂರು ಸಂಸ್ಥಾನ ಸೇರಿ ನೂರಾರು ಪರಿಕಲ್ಪನೆಗಳನ್ನ ಇಟ್ಟುಕೊಂಡು ಬೊಂಬೆ ಮನೆ ನಿರ್ಮಾಣ ಮಾಡಲಾಗಿದೆ.

6 / 6
Follow us
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​