AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ: ಅರಮನೆ ಆವರಣದಲ್ಲಿ ಜಟ್ಟಿ ಕಾಳಗ ಸಂಭ್ರಮ, ಚಿತ್ರಗಳಲ್ಲಿ ನೋಡಿ

ಮೈಸೂರು, ಅಕ್ಟೋಬರ್ 12: ಕೈಯಲ್ಲಿ ವಜ್ರಮುಷ್ಟಿ, ಉಸ್ತಾದ್​ಗಳ ಉಪಸ್ಥಿತಿ, ಜಗಜಟ್ಟಿಗಳ ಜಟಾಪಟಿ. ಅರಮನೆ ನಗರಿ ಮೈಸೂರಿನಲ್ಲಿ ದಸರಾದ ಪ್ರತಿ ವರ್ಷದ ಸಂಪ್ರದಾಯದಂತೆ ವಿಜಯ ದಶಮಿಯ ದಿನವಾದ ಇಂದು ವಜ್ರಮುಷ್ಟಿ ಕಾಳಗ ನಡೆಯಿತು.

ರಾಮ್​, ಮೈಸೂರು
| Edited By: |

Updated on: Oct 12, 2024 | 1:29 PM

Share
ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆದ ಜಟ್ಟಿ ಕಾಳಗದಲ್ಲಿ ನಾಲ್ವರು ಜಟ್ಟಿಗಳು ಸೆಣಸಾಡಿದರು. ಮೈಸೂರಿನ ಬಲರಾಮ್ ಜಟ್ಟಿ 4ನೇ ಬಾರಿ, ಚಾಮರಾಜನಗರದ ಶ್ರೀನಿವಾಸ ಜಟ್ಟಿ 3ನೇ ಬಾರಿ, ಬೆಂಗಳೂರಿನ ನಾರಾಯಣ ಜಟ್ಟಿ 9ನೇ ಬಾರಿ, ಚನ್ನಪಟ್ಟಣದ ರಾಘವೇಂದ್ರ ಜಟ್ಟಿ ಮೊದಲ ಬಾರಿ ಜಟ್ಟಿ ಕಾಳಗದಲ್ಲಿ ಭಾಗಿಯಾಗಿದರು. ರಾಜಮಾತೆ ಪ್ರಮೋದಾದೇವಿ ಜಟ್ಟಿ ಕಾಳಗ ಕಣ್ತುಂಬಿಕೊಂಡರು.

ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆದ ಜಟ್ಟಿ ಕಾಳಗದಲ್ಲಿ ನಾಲ್ವರು ಜಟ್ಟಿಗಳು ಸೆಣಸಾಡಿದರು. ಮೈಸೂರಿನ ಬಲರಾಮ್ ಜಟ್ಟಿ 4ನೇ ಬಾರಿ, ಚಾಮರಾಜನಗರದ ಶ್ರೀನಿವಾಸ ಜಟ್ಟಿ 3ನೇ ಬಾರಿ, ಬೆಂಗಳೂರಿನ ನಾರಾಯಣ ಜಟ್ಟಿ 9ನೇ ಬಾರಿ, ಚನ್ನಪಟ್ಟಣದ ರಾಘವೇಂದ್ರ ಜಟ್ಟಿ ಮೊದಲ ಬಾರಿ ಜಟ್ಟಿ ಕಾಳಗದಲ್ಲಿ ಭಾಗಿಯಾಗಿದರು. ರಾಜಮಾತೆ ಪ್ರಮೋದಾದೇವಿ ಜಟ್ಟಿ ಕಾಳಗ ಕಣ್ತುಂಬಿಕೊಂಡರು.

1 / 5
ಮೈಸೂರಿನ ರಾಜಾಶ್ರಯದಲ್ಲಿ ಬೆಳೆದು ಬಂದಿರುವ ಈ ಕಾಳಗ ವಿಜಯ ದಶಮಿಯಂದು ಅದರಲ್ಲೂ ಜಂಬೂ ಸವಾರಿ ಮೆರವಣಿಗೆಗೂ ಮುನ್ನ ನಡೆಯುವ ಸಾಂಪ್ರದಾಯಿಕ ಕ್ರೀಡೆ. ಕಣದಲ್ಲಿ ಜಟ್ಟಿಗಳ ರಕ್ತ ಚೆಲ್ಲಿ ರಾಜಮನೆತನಕ್ಕೆ ಜಟ್ಟಿಗಳು ತಮ್ಮ ನಿಷ್ಠೆ ಪ್ರದರ್ಶಿಸುತ್ತಾರೆ, ಬಳಿಕಷ್ಟೇ ಅರಮನೆಯಿಂದ ಜಂಬೂ ಸವಾರಿ ಹೊರಡುವುದು ಪ್ರತೀತಿ.

ಮೈಸೂರಿನ ರಾಜಾಶ್ರಯದಲ್ಲಿ ಬೆಳೆದು ಬಂದಿರುವ ಈ ಕಾಳಗ ವಿಜಯ ದಶಮಿಯಂದು ಅದರಲ್ಲೂ ಜಂಬೂ ಸವಾರಿ ಮೆರವಣಿಗೆಗೂ ಮುನ್ನ ನಡೆಯುವ ಸಾಂಪ್ರದಾಯಿಕ ಕ್ರೀಡೆ. ಕಣದಲ್ಲಿ ಜಟ್ಟಿಗಳ ರಕ್ತ ಚೆಲ್ಲಿ ರಾಜಮನೆತನಕ್ಕೆ ಜಟ್ಟಿಗಳು ತಮ್ಮ ನಿಷ್ಠೆ ಪ್ರದರ್ಶಿಸುತ್ತಾರೆ, ಬಳಿಕಷ್ಟೇ ಅರಮನೆಯಿಂದ ಜಂಬೂ ಸವಾರಿ ಹೊರಡುವುದು ಪ್ರತೀತಿ.

2 / 5
ಇನ್ನು ಜಟ್ಟಿ ಕಾಳಗದ ಬಳಿಕ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಜಯಯಾತ್ರೆ ನಡೆಯಿತು. ಚಿನ್ನದ ಪಲ್ಲಕ್ಕಿಯಲ್ಲಿ ಯುದ್ಧ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡು ಅರಮನೆಯ ಆನೆ ಬಾಗಿಲಿನಿಂದ ಮೆರವಣಿಗೆ ಸಾಗಿ ಬಂದರು.

ಇನ್ನು ಜಟ್ಟಿ ಕಾಳಗದ ಬಳಿಕ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಜಯಯಾತ್ರೆ ನಡೆಯಿತು. ಚಿನ್ನದ ಪಲ್ಲಕ್ಕಿಯಲ್ಲಿ ಯುದ್ಧ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡು ಅರಮನೆಯ ಆನೆ ಬಾಗಿಲಿನಿಂದ ಮೆರವಣಿಗೆ ಸಾಗಿ ಬಂದರು.

3 / 5
ಮೆರವಣಿಗೆಯ ಮುಂಚೂಣಿಯಲ್ಲಿ ಪಟ್ಟದ ಆನೆಗಳಾದ ಪ್ರೀತಿ, ಚಂಚಲ, ಧನಂಜಯ, ಭೀಮ ಹಾಗೂ ಪಟ್ಟದ ಹಸು, ಪಟ್ಟದ ಕುದುರೆ, ಮಂಗಳ ವಾದ್ಯದೊಂದಿಗೆ ಸಾಗಿದ್ವು. ಜೈ ಭುವನೇಶ್ವರಿ ದೇವಾಲದ ಬಳಿ ಇರುವ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿ, ಬಳಿಕ ಬೆಳ್ಳಿ ಪಲ್ಲಕ್ಕಿಯಲ್ಲಿ ಸ್ವಸ್ಥಾನಕ್ಕೆ ವಾಪಸ್ ಆದ್ರು. ಬಳಿಕ ಕಂಕಣ ವಿಸರ್ಜನೆ ಮಾಡಿದರು.

ಮೆರವಣಿಗೆಯ ಮುಂಚೂಣಿಯಲ್ಲಿ ಪಟ್ಟದ ಆನೆಗಳಾದ ಪ್ರೀತಿ, ಚಂಚಲ, ಧನಂಜಯ, ಭೀಮ ಹಾಗೂ ಪಟ್ಟದ ಹಸು, ಪಟ್ಟದ ಕುದುರೆ, ಮಂಗಳ ವಾದ್ಯದೊಂದಿಗೆ ಸಾಗಿದ್ವು. ಜೈ ಭುವನೇಶ್ವರಿ ದೇವಾಲದ ಬಳಿ ಇರುವ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿ, ಬಳಿಕ ಬೆಳ್ಳಿ ಪಲ್ಲಕ್ಕಿಯಲ್ಲಿ ಸ್ವಸ್ಥಾನಕ್ಕೆ ವಾಪಸ್ ಆದ್ರು. ಬಳಿಕ ಕಂಕಣ ವಿಸರ್ಜನೆ ಮಾಡಿದರು.

4 / 5
ಇನ್ನೇನು ಕೆಲವೇ ಕ್ಷಣಗಳಲ್ಲಿ ಜಂಬೂ ಸವಾರಿ ಆರಂಭವಾಗಲಿದೆ.  780 ಕೆಜಿ ತೂಕದ ಚಾಮುಂಡಿ ತಾಯಿ ವಿಗ್ರಹ ಹೊರಲು ಅಭಿಮನ್ಯು ಅಂಡ್‌ ಟೀಂ ಸಿದ್ಧಗೊಂಡಿದೆ. ಅಂಬಾರಿ ಪಡೆ ಮೈಗೆ ಬಣ್ಣ ಬಳಿದುಕೊಂಡು ಸಜ್ಜಾಗಿದೆ. ಬಣ್ಣ ಬಣ್ಣದ ಚಿತ್ತಾರಗಳಿಂದ ಕಂಗೊಳಿಸುತ್ತಿದೆ.

ಇನ್ನೇನು ಕೆಲವೇ ಕ್ಷಣಗಳಲ್ಲಿ ಜಂಬೂ ಸವಾರಿ ಆರಂಭವಾಗಲಿದೆ. 780 ಕೆಜಿ ತೂಕದ ಚಾಮುಂಡಿ ತಾಯಿ ವಿಗ್ರಹ ಹೊರಲು ಅಭಿಮನ್ಯು ಅಂಡ್‌ ಟೀಂ ಸಿದ್ಧಗೊಂಡಿದೆ. ಅಂಬಾರಿ ಪಡೆ ಮೈಗೆ ಬಣ್ಣ ಬಳಿದುಕೊಂಡು ಸಜ್ಜಾಗಿದೆ. ಬಣ್ಣ ಬಣ್ಣದ ಚಿತ್ತಾರಗಳಿಂದ ಕಂಗೊಳಿಸುತ್ತಿದೆ.

5 / 5
Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​