Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ: ಅರಮನೆ ಆವರಣದಲ್ಲಿ ಜಟ್ಟಿ ಕಾಳಗ ಸಂಭ್ರಮ, ಚಿತ್ರಗಳಲ್ಲಿ ನೋಡಿ

ಮೈಸೂರು, ಅಕ್ಟೋಬರ್ 12: ಕೈಯಲ್ಲಿ ವಜ್ರಮುಷ್ಟಿ, ಉಸ್ತಾದ್​ಗಳ ಉಪಸ್ಥಿತಿ, ಜಗಜಟ್ಟಿಗಳ ಜಟಾಪಟಿ. ಅರಮನೆ ನಗರಿ ಮೈಸೂರಿನಲ್ಲಿ ದಸರಾದ ಪ್ರತಿ ವರ್ಷದ ಸಂಪ್ರದಾಯದಂತೆ ವಿಜಯ ದಶಮಿಯ ದಿನವಾದ ಇಂದು ವಜ್ರಮುಷ್ಟಿ ಕಾಳಗ ನಡೆಯಿತು.

ರಾಮ್​, ಮೈಸೂರು
| Updated By: Ganapathi Sharma

Updated on: Oct 12, 2024 | 1:29 PM

ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆದ ಜಟ್ಟಿ ಕಾಳಗದಲ್ಲಿ ನಾಲ್ವರು ಜಟ್ಟಿಗಳು ಸೆಣಸಾಡಿದರು. ಮೈಸೂರಿನ ಬಲರಾಮ್ ಜಟ್ಟಿ 4ನೇ ಬಾರಿ, ಚಾಮರಾಜನಗರದ ಶ್ರೀನಿವಾಸ ಜಟ್ಟಿ 3ನೇ ಬಾರಿ, ಬೆಂಗಳೂರಿನ ನಾರಾಯಣ ಜಟ್ಟಿ 9ನೇ ಬಾರಿ, ಚನ್ನಪಟ್ಟಣದ ರಾಘವೇಂದ್ರ ಜಟ್ಟಿ ಮೊದಲ ಬಾರಿ ಜಟ್ಟಿ ಕಾಳಗದಲ್ಲಿ ಭಾಗಿಯಾಗಿದರು. ರಾಜಮಾತೆ ಪ್ರಮೋದಾದೇವಿ ಜಟ್ಟಿ ಕಾಳಗ ಕಣ್ತುಂಬಿಕೊಂಡರು.

ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆದ ಜಟ್ಟಿ ಕಾಳಗದಲ್ಲಿ ನಾಲ್ವರು ಜಟ್ಟಿಗಳು ಸೆಣಸಾಡಿದರು. ಮೈಸೂರಿನ ಬಲರಾಮ್ ಜಟ್ಟಿ 4ನೇ ಬಾರಿ, ಚಾಮರಾಜನಗರದ ಶ್ರೀನಿವಾಸ ಜಟ್ಟಿ 3ನೇ ಬಾರಿ, ಬೆಂಗಳೂರಿನ ನಾರಾಯಣ ಜಟ್ಟಿ 9ನೇ ಬಾರಿ, ಚನ್ನಪಟ್ಟಣದ ರಾಘವೇಂದ್ರ ಜಟ್ಟಿ ಮೊದಲ ಬಾರಿ ಜಟ್ಟಿ ಕಾಳಗದಲ್ಲಿ ಭಾಗಿಯಾಗಿದರು. ರಾಜಮಾತೆ ಪ್ರಮೋದಾದೇವಿ ಜಟ್ಟಿ ಕಾಳಗ ಕಣ್ತುಂಬಿಕೊಂಡರು.

1 / 5
ಮೈಸೂರಿನ ರಾಜಾಶ್ರಯದಲ್ಲಿ ಬೆಳೆದು ಬಂದಿರುವ ಈ ಕಾಳಗ ವಿಜಯ ದಶಮಿಯಂದು ಅದರಲ್ಲೂ ಜಂಬೂ ಸವಾರಿ ಮೆರವಣಿಗೆಗೂ ಮುನ್ನ ನಡೆಯುವ ಸಾಂಪ್ರದಾಯಿಕ ಕ್ರೀಡೆ. ಕಣದಲ್ಲಿ ಜಟ್ಟಿಗಳ ರಕ್ತ ಚೆಲ್ಲಿ ರಾಜಮನೆತನಕ್ಕೆ ಜಟ್ಟಿಗಳು ತಮ್ಮ ನಿಷ್ಠೆ ಪ್ರದರ್ಶಿಸುತ್ತಾರೆ, ಬಳಿಕಷ್ಟೇ ಅರಮನೆಯಿಂದ ಜಂಬೂ ಸವಾರಿ ಹೊರಡುವುದು ಪ್ರತೀತಿ.

ಮೈಸೂರಿನ ರಾಜಾಶ್ರಯದಲ್ಲಿ ಬೆಳೆದು ಬಂದಿರುವ ಈ ಕಾಳಗ ವಿಜಯ ದಶಮಿಯಂದು ಅದರಲ್ಲೂ ಜಂಬೂ ಸವಾರಿ ಮೆರವಣಿಗೆಗೂ ಮುನ್ನ ನಡೆಯುವ ಸಾಂಪ್ರದಾಯಿಕ ಕ್ರೀಡೆ. ಕಣದಲ್ಲಿ ಜಟ್ಟಿಗಳ ರಕ್ತ ಚೆಲ್ಲಿ ರಾಜಮನೆತನಕ್ಕೆ ಜಟ್ಟಿಗಳು ತಮ್ಮ ನಿಷ್ಠೆ ಪ್ರದರ್ಶಿಸುತ್ತಾರೆ, ಬಳಿಕಷ್ಟೇ ಅರಮನೆಯಿಂದ ಜಂಬೂ ಸವಾರಿ ಹೊರಡುವುದು ಪ್ರತೀತಿ.

2 / 5
ಇನ್ನು ಜಟ್ಟಿ ಕಾಳಗದ ಬಳಿಕ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಜಯಯಾತ್ರೆ ನಡೆಯಿತು. ಚಿನ್ನದ ಪಲ್ಲಕ್ಕಿಯಲ್ಲಿ ಯುದ್ಧ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡು ಅರಮನೆಯ ಆನೆ ಬಾಗಿಲಿನಿಂದ ಮೆರವಣಿಗೆ ಸಾಗಿ ಬಂದರು.

ಇನ್ನು ಜಟ್ಟಿ ಕಾಳಗದ ಬಳಿಕ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಜಯಯಾತ್ರೆ ನಡೆಯಿತು. ಚಿನ್ನದ ಪಲ್ಲಕ್ಕಿಯಲ್ಲಿ ಯುದ್ಧ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡು ಅರಮನೆಯ ಆನೆ ಬಾಗಿಲಿನಿಂದ ಮೆರವಣಿಗೆ ಸಾಗಿ ಬಂದರು.

3 / 5
ಮೆರವಣಿಗೆಯ ಮುಂಚೂಣಿಯಲ್ಲಿ ಪಟ್ಟದ ಆನೆಗಳಾದ ಪ್ರೀತಿ, ಚಂಚಲ, ಧನಂಜಯ, ಭೀಮ ಹಾಗೂ ಪಟ್ಟದ ಹಸು, ಪಟ್ಟದ ಕುದುರೆ, ಮಂಗಳ ವಾದ್ಯದೊಂದಿಗೆ ಸಾಗಿದ್ವು. ಜೈ ಭುವನೇಶ್ವರಿ ದೇವಾಲದ ಬಳಿ ಇರುವ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿ, ಬಳಿಕ ಬೆಳ್ಳಿ ಪಲ್ಲಕ್ಕಿಯಲ್ಲಿ ಸ್ವಸ್ಥಾನಕ್ಕೆ ವಾಪಸ್ ಆದ್ರು. ಬಳಿಕ ಕಂಕಣ ವಿಸರ್ಜನೆ ಮಾಡಿದರು.

ಮೆರವಣಿಗೆಯ ಮುಂಚೂಣಿಯಲ್ಲಿ ಪಟ್ಟದ ಆನೆಗಳಾದ ಪ್ರೀತಿ, ಚಂಚಲ, ಧನಂಜಯ, ಭೀಮ ಹಾಗೂ ಪಟ್ಟದ ಹಸು, ಪಟ್ಟದ ಕುದುರೆ, ಮಂಗಳ ವಾದ್ಯದೊಂದಿಗೆ ಸಾಗಿದ್ವು. ಜೈ ಭುವನೇಶ್ವರಿ ದೇವಾಲದ ಬಳಿ ಇರುವ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿ, ಬಳಿಕ ಬೆಳ್ಳಿ ಪಲ್ಲಕ್ಕಿಯಲ್ಲಿ ಸ್ವಸ್ಥಾನಕ್ಕೆ ವಾಪಸ್ ಆದ್ರು. ಬಳಿಕ ಕಂಕಣ ವಿಸರ್ಜನೆ ಮಾಡಿದರು.

4 / 5
ಇನ್ನೇನು ಕೆಲವೇ ಕ್ಷಣಗಳಲ್ಲಿ ಜಂಬೂ ಸವಾರಿ ಆರಂಭವಾಗಲಿದೆ.  780 ಕೆಜಿ ತೂಕದ ಚಾಮುಂಡಿ ತಾಯಿ ವಿಗ್ರಹ ಹೊರಲು ಅಭಿಮನ್ಯು ಅಂಡ್‌ ಟೀಂ ಸಿದ್ಧಗೊಂಡಿದೆ. ಅಂಬಾರಿ ಪಡೆ ಮೈಗೆ ಬಣ್ಣ ಬಳಿದುಕೊಂಡು ಸಜ್ಜಾಗಿದೆ. ಬಣ್ಣ ಬಣ್ಣದ ಚಿತ್ತಾರಗಳಿಂದ ಕಂಗೊಳಿಸುತ್ತಿದೆ.

ಇನ್ನೇನು ಕೆಲವೇ ಕ್ಷಣಗಳಲ್ಲಿ ಜಂಬೂ ಸವಾರಿ ಆರಂಭವಾಗಲಿದೆ. 780 ಕೆಜಿ ತೂಕದ ಚಾಮುಂಡಿ ತಾಯಿ ವಿಗ್ರಹ ಹೊರಲು ಅಭಿಮನ್ಯು ಅಂಡ್‌ ಟೀಂ ಸಿದ್ಧಗೊಂಡಿದೆ. ಅಂಬಾರಿ ಪಡೆ ಮೈಗೆ ಬಣ್ಣ ಬಳಿದುಕೊಂಡು ಸಜ್ಜಾಗಿದೆ. ಬಣ್ಣ ಬಣ್ಣದ ಚಿತ್ತಾರಗಳಿಂದ ಕಂಗೊಳಿಸುತ್ತಿದೆ.

5 / 5
Follow us
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್