ಮೈಸೂರು ದಸರಾ ಗಜಪಡೆ, ಅಶ್ವಾರೋಹಿ ಪಡೆಗೆ ಸಿಡಿಮದ್ದು ತಾಲೀಮು: ಬೆದರಿದ ಹೊಸ ಆನೆಗಳು, ಚದುರಿದ ಕುದುರೆಗಳು!
ಮೈಸೂರು, ಸೆಪ್ಟೆಂಬರ್ 27: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ತಾಲೀಮು ಚುರುಕುಗೊಳಿಸಲಾಗಿದೆ. ಹೊಸ ಗಜಪಡೆ ಹಾಗೂ ಅಶ್ವಾರೋಹಿ ಪಡೆಗೆ ಗುರುವಾರ ಸಿಡಿ ಮದ್ದು ಸಿಡಿಸಿ ಅಭ್ಯಾಸ ನಡೆಸಲಾಯಿತು. ಕಾಡಿನಿಂದ ನಾಡಿಗೆ ಬಂದಿರುವ ಗಜಪಡೆ ಜಂಬೂಸವಾರಿಯಂದು ಸಿಡಿ ಮದ್ದು ಗದ್ದಲಕ್ಕೆ ವಿಚಲಿತಗೊಂಡು ರಂಪಾಟ ಮಾಡುವುದನ್ನು ತಡೆಯಲು ಹೀಗೆ ಸಿಡಿಮದ್ದು ಸಿಡಿಸಿ ತಾಲೀಮು ನಡೆಸಲಾಯಿತು.

1 / 5

2 / 5

3 / 5

4 / 5

5 / 5
Published On - 7:31 am, Fri, 27 September 24
Follow Us




