AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡಿ ಬೆಟ್ಟದಲ್ಲಿ ತಾಯಿಗೆ ಮೊದಲ ಆಷಾಢ ಶುಕ್ರವಾರದ ಪೂಜೆ ಹೇಗಿತ್ತು? ಅಮ್ಮನ ಅಲಂಕಾರವನ್ನು ಒಮ್ಮೆ ಕಣ್ತುಂಬಿಕೊಳ್ಳಿ

ಎಲ್ಲೆಲ್ಲೂ ಜನಸಾಗರ. ಭಕ್ತಿಯ ಪರಾಕಾಷ್ಠೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಕಾರಣ ಆಷಾಡಮಾಸದ ಶುಕ್ರವಾರದ ಪೂಜೆ. ಹೀಗಾಗಿ ಬೆಟ್ಟಕ್ಕೆ ಜನಸಾಗರವೇ ಹರಿದು ಬಂದಿತ್ತು. ಭಕ್ತರು ಆಷಾಡ ಶುಕ್ರವಾರ ಪೂಜೆಯಲ್ಲಿ ಭಾಗವಹಿಸಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಪುನೀತರಾದರು.

ರಾಮ್​, ಮೈಸೂರು
| Edited By: |

Updated on: Jul 12, 2024 | 11:11 PM

Share
ಆಷಾಢಮಾಸ ಶುಕ್ರವಾರ ಹಿನ್ನೆಲೆ ಇಂದು ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಬೆಟ್ಟದಲ್ಲಿ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಆಷಾಢಮಾಸ ಶುಕ್ರವಾರ ಹಿನ್ನೆಲೆ ಇಂದು ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಬೆಟ್ಟದಲ್ಲಿ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

1 / 6
ಆಷಾಡ ಶುಕ್ರವಾರದ ಪ್ರಯುಕ್ತ ಬೆಳಗಿನ ಜಾವ 3.30ಕ್ಕೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜಾ ವಿಧಿ ವಿಧಾನಗಳು ಆರಂಭವಾದವು. ನಾಡ ದೇವತೆ ಚಾಮುಂಡಿಗೆ ಅಭಿಷೇಕ ಅರ್ಚನೆ, ಅಷ್ಟೋತ್ತರ ಪೂಜೆಗಳನ್ನು ದೇವಸ್ಥಾನದ ಅರ್ಚಕರು ನೆರವೇರಿಸಿದರು. ಭಕ್ತರು ಸರತಿ ಸಾಲಿನಲ್ಲಿ ನಿಂತು ಅಧಿದೇವತೆಯ ದರ್ಶನ ಪಡೆದರು.

ಆಷಾಡ ಶುಕ್ರವಾರದ ಪ್ರಯುಕ್ತ ಬೆಳಗಿನ ಜಾವ 3.30ಕ್ಕೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜಾ ವಿಧಿ ವಿಧಾನಗಳು ಆರಂಭವಾದವು. ನಾಡ ದೇವತೆ ಚಾಮುಂಡಿಗೆ ಅಭಿಷೇಕ ಅರ್ಚನೆ, ಅಷ್ಟೋತ್ತರ ಪೂಜೆಗಳನ್ನು ದೇವಸ್ಥಾನದ ಅರ್ಚಕರು ನೆರವೇರಿಸಿದರು. ಭಕ್ತರು ಸರತಿ ಸಾಲಿನಲ್ಲಿ ನಿಂತು ಅಧಿದೇವತೆಯ ದರ್ಶನ ಪಡೆದರು.

2 / 6
ಆಷಾಡ ಮಾಸದ ಮೊದಲನೇ ಶುಕ್ರವಾರದಂದು ತಾಯಿ ಚಾಮುಂಡಿ ದೇವಿಯ ದರ್ಶನ ಪಡೆದರೆ ಒಳಿತಾಗುವುದು ಎಂಬ ನಂಬಿಕೆ ಭಕ್ತರದು. ಹೀಗಾಗಿ ಚಾಮುಂಡಿ ಬೆಟ್ಟಕ್ಕೆ ಜನಸಾಗರವೇ ಹರಿದು ಬಂದಿತ್ತು. ಆ ಮೂಲಕ ದೇವಿಯ ದರ್ಶನ ಪಡೆದು ಪುನೀತರಾದರು.

ಆಷಾಡ ಮಾಸದ ಮೊದಲನೇ ಶುಕ್ರವಾರದಂದು ತಾಯಿ ಚಾಮುಂಡಿ ದೇವಿಯ ದರ್ಶನ ಪಡೆದರೆ ಒಳಿತಾಗುವುದು ಎಂಬ ನಂಬಿಕೆ ಭಕ್ತರದು. ಹೀಗಾಗಿ ಚಾಮುಂಡಿ ಬೆಟ್ಟಕ್ಕೆ ಜನಸಾಗರವೇ ಹರಿದು ಬಂದಿತ್ತು. ಆ ಮೂಲಕ ದೇವಿಯ ದರ್ಶನ ಪಡೆದು ಪುನೀತರಾದರು.

3 / 6
ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿದ್ದ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಂಡ ಭಕ್ತರ ಮೊಗದಲ್ಲಿ ಧನ್ಯತಾ ಭಾವ ಮನೆ ಮಾಡಿತ್ತು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಹಾ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿದ್ದ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಂಡ ಭಕ್ತರ ಮೊಗದಲ್ಲಿ ಧನ್ಯತಾ ಭಾವ ಮನೆ ಮಾಡಿತ್ತು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಹಾ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ.

4 / 6
ಇನ್ನು ಸರತಿ ಸಾಲಿನಲ್ಲಿ ನಿಂತು ಚಾಮುಂಡೇಶ್ವರಿಯನ್ನು ಭಕ್ತರ ಮೊಗದಲ್ಲಿ ಧನ್ಯತಾ ಭಾವ ಮನೆ ಮಾಡಿತ್ತು.

ಇನ್ನು ಸರತಿ ಸಾಲಿನಲ್ಲಿ ನಿಂತು ಚಾಮುಂಡೇಶ್ವರಿಯನ್ನು ಭಕ್ತರ ಮೊಗದಲ್ಲಿ ಧನ್ಯತಾ ಭಾವ ಮನೆ ಮಾಡಿತ್ತು.

5 / 6
ಕಳೆದ ವರ್ಷದಂತೆಯೇ ಈ ವರ್ಷವೂ ಬೆಟ್ಟಕ್ಕೆ ಸಾರ್ವಜನಿಕರ ಖಾಸಗಿ ವಾಹನಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಬೆಟ್ಟದ ತಪ್ಪಲಿನಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿತ್ತು. ಜೊತೆಗೆ ಪೊಲೀಸ್ ಬಿಗಿ ಬಂದೋಬಸ್ತ್, ಬ್ಯಾರಿಕೇಡ್ ಕುಡಿಯುವ ನೀರಿನ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮಾಡಲಾಗಿತ್ತು.

ಕಳೆದ ವರ್ಷದಂತೆಯೇ ಈ ವರ್ಷವೂ ಬೆಟ್ಟಕ್ಕೆ ಸಾರ್ವಜನಿಕರ ಖಾಸಗಿ ವಾಹನಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಬೆಟ್ಟದ ತಪ್ಪಲಿನಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿತ್ತು. ಜೊತೆಗೆ ಪೊಲೀಸ್ ಬಿಗಿ ಬಂದೋಬಸ್ತ್, ಬ್ಯಾರಿಕೇಡ್ ಕುಡಿಯುವ ನೀರಿನ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮಾಡಲಾಗಿತ್ತು.

6 / 6
Follow Us
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ತೆಲಂಗಾಳದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ತೆಲಂಗಾಳದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ