AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡಿ ಬೆಟ್ಟದಲ್ಲಿ ತಾಯಿಗೆ ಮೊದಲ ಆಷಾಢ ಶುಕ್ರವಾರದ ಪೂಜೆ ಹೇಗಿತ್ತು? ಅಮ್ಮನ ಅಲಂಕಾರವನ್ನು ಒಮ್ಮೆ ಕಣ್ತುಂಬಿಕೊಳ್ಳಿ

ಎಲ್ಲೆಲ್ಲೂ ಜನಸಾಗರ. ಭಕ್ತಿಯ ಪರಾಕಾಷ್ಠೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಕಾರಣ ಆಷಾಡಮಾಸದ ಶುಕ್ರವಾರದ ಪೂಜೆ. ಹೀಗಾಗಿ ಬೆಟ್ಟಕ್ಕೆ ಜನಸಾಗರವೇ ಹರಿದು ಬಂದಿತ್ತು. ಭಕ್ತರು ಆಷಾಡ ಶುಕ್ರವಾರ ಪೂಜೆಯಲ್ಲಿ ಭಾಗವಹಿಸಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಪುನೀತರಾದರು.

ರಾಮ್​, ಮೈಸೂರು
| Edited By: |

Updated on: Jul 12, 2024 | 11:11 PM

Share
ಆಷಾಢಮಾಸ ಶುಕ್ರವಾರ ಹಿನ್ನೆಲೆ ಇಂದು ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಬೆಟ್ಟದಲ್ಲಿ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಆಷಾಢಮಾಸ ಶುಕ್ರವಾರ ಹಿನ್ನೆಲೆ ಇಂದು ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಬೆಟ್ಟದಲ್ಲಿ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

1 / 6
ಆಷಾಡ ಶುಕ್ರವಾರದ ಪ್ರಯುಕ್ತ ಬೆಳಗಿನ ಜಾವ 3.30ಕ್ಕೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜಾ ವಿಧಿ ವಿಧಾನಗಳು ಆರಂಭವಾದವು. ನಾಡ ದೇವತೆ ಚಾಮುಂಡಿಗೆ ಅಭಿಷೇಕ ಅರ್ಚನೆ, ಅಷ್ಟೋತ್ತರ ಪೂಜೆಗಳನ್ನು ದೇವಸ್ಥಾನದ ಅರ್ಚಕರು ನೆರವೇರಿಸಿದರು. ಭಕ್ತರು ಸರತಿ ಸಾಲಿನಲ್ಲಿ ನಿಂತು ಅಧಿದೇವತೆಯ ದರ್ಶನ ಪಡೆದರು.

ಆಷಾಡ ಶುಕ್ರವಾರದ ಪ್ರಯುಕ್ತ ಬೆಳಗಿನ ಜಾವ 3.30ಕ್ಕೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜಾ ವಿಧಿ ವಿಧಾನಗಳು ಆರಂಭವಾದವು. ನಾಡ ದೇವತೆ ಚಾಮುಂಡಿಗೆ ಅಭಿಷೇಕ ಅರ್ಚನೆ, ಅಷ್ಟೋತ್ತರ ಪೂಜೆಗಳನ್ನು ದೇವಸ್ಥಾನದ ಅರ್ಚಕರು ನೆರವೇರಿಸಿದರು. ಭಕ್ತರು ಸರತಿ ಸಾಲಿನಲ್ಲಿ ನಿಂತು ಅಧಿದೇವತೆಯ ದರ್ಶನ ಪಡೆದರು.

2 / 6
ಆಷಾಡ ಮಾಸದ ಮೊದಲನೇ ಶುಕ್ರವಾರದಂದು ತಾಯಿ ಚಾಮುಂಡಿ ದೇವಿಯ ದರ್ಶನ ಪಡೆದರೆ ಒಳಿತಾಗುವುದು ಎಂಬ ನಂಬಿಕೆ ಭಕ್ತರದು. ಹೀಗಾಗಿ ಚಾಮುಂಡಿ ಬೆಟ್ಟಕ್ಕೆ ಜನಸಾಗರವೇ ಹರಿದು ಬಂದಿತ್ತು. ಆ ಮೂಲಕ ದೇವಿಯ ದರ್ಶನ ಪಡೆದು ಪುನೀತರಾದರು.

ಆಷಾಡ ಮಾಸದ ಮೊದಲನೇ ಶುಕ್ರವಾರದಂದು ತಾಯಿ ಚಾಮುಂಡಿ ದೇವಿಯ ದರ್ಶನ ಪಡೆದರೆ ಒಳಿತಾಗುವುದು ಎಂಬ ನಂಬಿಕೆ ಭಕ್ತರದು. ಹೀಗಾಗಿ ಚಾಮುಂಡಿ ಬೆಟ್ಟಕ್ಕೆ ಜನಸಾಗರವೇ ಹರಿದು ಬಂದಿತ್ತು. ಆ ಮೂಲಕ ದೇವಿಯ ದರ್ಶನ ಪಡೆದು ಪುನೀತರಾದರು.

3 / 6
ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿದ್ದ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಂಡ ಭಕ್ತರ ಮೊಗದಲ್ಲಿ ಧನ್ಯತಾ ಭಾವ ಮನೆ ಮಾಡಿತ್ತು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಹಾ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿದ್ದ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಂಡ ಭಕ್ತರ ಮೊಗದಲ್ಲಿ ಧನ್ಯತಾ ಭಾವ ಮನೆ ಮಾಡಿತ್ತು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಹಾ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ.

4 / 6
ಇನ್ನು ಸರತಿ ಸಾಲಿನಲ್ಲಿ ನಿಂತು ಚಾಮುಂಡೇಶ್ವರಿಯನ್ನು ಭಕ್ತರ ಮೊಗದಲ್ಲಿ ಧನ್ಯತಾ ಭಾವ ಮನೆ ಮಾಡಿತ್ತು.

ಇನ್ನು ಸರತಿ ಸಾಲಿನಲ್ಲಿ ನಿಂತು ಚಾಮುಂಡೇಶ್ವರಿಯನ್ನು ಭಕ್ತರ ಮೊಗದಲ್ಲಿ ಧನ್ಯತಾ ಭಾವ ಮನೆ ಮಾಡಿತ್ತು.

5 / 6
ಕಳೆದ ವರ್ಷದಂತೆಯೇ ಈ ವರ್ಷವೂ ಬೆಟ್ಟಕ್ಕೆ ಸಾರ್ವಜನಿಕರ ಖಾಸಗಿ ವಾಹನಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಬೆಟ್ಟದ ತಪ್ಪಲಿನಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿತ್ತು. ಜೊತೆಗೆ ಪೊಲೀಸ್ ಬಿಗಿ ಬಂದೋಬಸ್ತ್, ಬ್ಯಾರಿಕೇಡ್ ಕುಡಿಯುವ ನೀರಿನ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮಾಡಲಾಗಿತ್ತು.

ಕಳೆದ ವರ್ಷದಂತೆಯೇ ಈ ವರ್ಷವೂ ಬೆಟ್ಟಕ್ಕೆ ಸಾರ್ವಜನಿಕರ ಖಾಸಗಿ ವಾಹನಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಬೆಟ್ಟದ ತಪ್ಪಲಿನಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿತ್ತು. ಜೊತೆಗೆ ಪೊಲೀಸ್ ಬಿಗಿ ಬಂದೋಬಸ್ತ್, ಬ್ಯಾರಿಕೇಡ್ ಕುಡಿಯುವ ನೀರಿನ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮಾಡಲಾಗಿತ್ತು.

6 / 6
Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು