- Kannada News Photo gallery Mysuru Palace King Yaduveer Krishnadatta Chamaraja Wodeyar visits Madras Regiment in Delhi
ದೆಹಲಿಯಲ್ಲಿರುವ ಮದ್ರಾಸ್ ರೆಜಿಮೆಂಟ್ಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ
ದೆಹಲಿಯಲ್ಲಿರುವ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್ಗೆ ಮೈಸೂರು ಅರಮನೆಯ ಅರಸ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು. ಈ ಬಗ್ಗೆ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಂಡು ಸಂತೋಷ ಹಂಚಿಕೊಂಡಿದ್ದಾರೆ.
Updated on: Nov 26, 2023 | 8:07 AM
Share

ದೆಹಲಿಯಲ್ಲಿರುವ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್ಗೆ ಮೈಸೂರು ಅರಮನೆಯ ಅರಸ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.

ಪತ್ನಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆ ಯದುವೀರ್ ಅವರು ಮದ್ರಾಸ್ ರೆಜಿಮೆಂಟ್ಗೆ ಭೇಟಿ ನೀಡಿದರು.

ಈ ಬಗ್ಗೆ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಂಡು ಸಂತೋಷ ಹಂಚಿಕೊಂಡಿದ್ದಾರೆ.

ನನ್ನ ಪತ್ನಿ ಶ್ರೀಮತಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆಗೆ ದೆಹಲಿಯ 18 ಮದ್ರಾಸ್ (ಮೈಸೂರು) ಬೆಟಾಲಿಯನ್ಗೆ ಭೇಟಿ ನೀಡಿದ್ದು ಒಂದು ಗೌರವ ಎಂದು ಒಡೆಯರ್ ಹೇಳಿದ್ದಾರೆ.

18 ಮದ್ರಾಸ್ (ಮೈಸೂರು) ಹಿಂದಿನ ಮೈಸೂರು ಸಾಮ್ರಾಜ್ಯದ 1 ನೇ ಕಾಲಾಳುಪಡೆ ಬೆಟಾಲಿಯನ್ ಆಗಿತ್ತು.

ರಾಜಪ್ರಭುತ್ವದ ರಾಜ್ಯಗಳ ವಿಲೀನದ ನಂತರ ಬೆಟಾಲಿಯನ್ ಅನ್ನು 18 ನೇ ಮದ್ರಾಸ್ ಬೆಟಾಲಿಯನ್ ಆಗಿ ಭಾರತೀಯ ಸೇನೆಗೆ ಸೇರಿಸಲಾಯಿತು ಎಂದು ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
Related Photo Gallery
ಬಿಎಸ್ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್ ಯಾವಾಗ ಗೊತ್ತಾ?
ವಿಜಯ್ರನ್ನು ದೇವರೇ ಕಾಪಾಡಬೇಕು ಎಂದ ಹೆಚ್ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?



