- TV9 Kannada Photo gallery Mysuru Palace King Yaduveer Krishnadatta Chamaraja Wodeyar visits Madras Regiment in Delhi
ದೆಹಲಿಯಲ್ಲಿರುವ ಮದ್ರಾಸ್ ರೆಜಿಮೆಂಟ್ಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ
ದೆಹಲಿಯಲ್ಲಿರುವ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್ಗೆ ಮೈಸೂರು ಅರಮನೆಯ ಅರಸ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು. ಈ ಬಗ್ಗೆ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಂಡು ಸಂತೋಷ ಹಂಚಿಕೊಂಡಿದ್ದಾರೆ.
Updated on: Nov 26, 2023 | 8:07 AM
Share

ದೆಹಲಿಯಲ್ಲಿರುವ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್ಗೆ ಮೈಸೂರು ಅರಮನೆಯ ಅರಸ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.

ಪತ್ನಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆ ಯದುವೀರ್ ಅವರು ಮದ್ರಾಸ್ ರೆಜಿಮೆಂಟ್ಗೆ ಭೇಟಿ ನೀಡಿದರು.

ಈ ಬಗ್ಗೆ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಂಡು ಸಂತೋಷ ಹಂಚಿಕೊಂಡಿದ್ದಾರೆ.

ನನ್ನ ಪತ್ನಿ ಶ್ರೀಮತಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆಗೆ ದೆಹಲಿಯ 18 ಮದ್ರಾಸ್ (ಮೈಸೂರು) ಬೆಟಾಲಿಯನ್ಗೆ ಭೇಟಿ ನೀಡಿದ್ದು ಒಂದು ಗೌರವ ಎಂದು ಒಡೆಯರ್ ಹೇಳಿದ್ದಾರೆ.

18 ಮದ್ರಾಸ್ (ಮೈಸೂರು) ಹಿಂದಿನ ಮೈಸೂರು ಸಾಮ್ರಾಜ್ಯದ 1 ನೇ ಕಾಲಾಳುಪಡೆ ಬೆಟಾಲಿಯನ್ ಆಗಿತ್ತು.

ರಾಜಪ್ರಭುತ್ವದ ರಾಜ್ಯಗಳ ವಿಲೀನದ ನಂತರ ಬೆಟಾಲಿಯನ್ ಅನ್ನು 18 ನೇ ಮದ್ರಾಸ್ ಬೆಟಾಲಿಯನ್ ಆಗಿ ಭಾರತೀಯ ಸೇನೆಗೆ ಸೇರಿಸಲಾಯಿತು ಎಂದು ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
Related Photo Gallery
ಸಾರ್ವಜನಿಕರೊಂದಿಗೆ ಯೋಗ ಮಾಡಿದ ಹೆಚ್.ಡಿ. ಕುಮಾರಸ್ವಾಮಿ
ದೇಶಾದ್ಯಂತ ನೀಟ್-ಯುಜಿ ಮರು ಪರೀಕ್ಷೆ, ಎಲ್ಲೆಲ್ಲೂ ಭದ್ರತೆ, ಸಕಲ ಸಿದ್ಧತೆ
30 ಸಾವಿರ ಜನರೊಂದಿಗೆ ಪ್ರಧಾನಿ ಮೋದಿ ಯೋಗಾಭ್ಯಾಸ
ಅಮರಾವತಿಯಲ್ಲಿ ಸಿಎಂ ಚಂದ್ರಬಾಬು ನಾಯ್ಡು ಜೊತೆ ರಾಮ್ದೇವ್ ಯೋಗಾಭ್ಯಾಸ
ಈ ವಸ್ತುಗಳನ್ನು ಪರರಿಂದ ಪಡೆಯುವ ಮುನ್ನ ಎಚ್ಚರ!
ಇಂದು ಈ ರಾಶಿಯವರ ಹಣಕಾಸಿನ ತೊಂದರೆಗಳಿಗೆ ಪರಿಹಾರ
ಕೋಲ್ಕತ್ತಾದಲ್ಲಿ ನಮೋ ಯೋಗ!
Live: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನೇರಪ್ರಸಾರ
ಕೈ ಕೊಟ್ಟ ಮುಂಗಾರು:ಟ್ಯಾಂಕರ್ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ನಟಿ ಸಮಂತಾ ಕಟೌಟ್ಗೆ ಅದ್ಧೂರಿ ಹಾರ, ಹಾಲಿನಭಿಷೇಕ: ವಿಡಿಯೋ
ಬ್ರಿಮ್ಸ್ ವೈದ್ಯಾಧಿಕಾರಿಗಳಿಗೆ ಉಪ ಲೋಕಾಯುಕ್ತ ನ್ಯಾ ವೀರಪ್ಪ ಕ್ಲಾಸ್
ಕೊಪ್ಪಳದಲ್ಲಿ ಕುಡಿಯುವ ನೀರಿಗೆ ಇಡೀ ರಾತ್ರಿ ಕಾಯುವ ಪರಿಸ್ಥಿತಿ
ಕೆರೆ ಏರಿ ಮೇಲೆ ನಿಂತು ಪೋಸ್ ಕೊಟ್ಟ ನಮ್ರತಾ ಗೌಡ
ಕಳೆದು ಹೋದ ಅಜ್ಜಿಗಾಗಿ ಧ್ವನಿ ಎತ್ತಿದ ಅಶ್ವಿನಿ ಗೌಡ
ಸಿಲಿಗುರಿ-ಮಿರಿಕ್ ಸಂಪರ್ಕ ಕಟ್; ಮಳೆಯಿಂದ ಮುರಿದು ಬಿದ್ದ ಸೇತುವೆ



