AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿರುವ ಮದ್ರಾಸ್ ರೆಜಿಮೆಂಟ್​​ಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ

ದೆಹಲಿಯಲ್ಲಿರುವ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್​ಗೆ ಮೈಸೂರು ಅರಮನೆಯ ಅರಸ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು. ಈ ಬಗ್ಗೆ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ‌ ಪೋಟೋ ಹಂಚಿಕೊಂಡು ಸಂತೋಷ ಹಂಚಿಕೊಂಡಿದ್ದಾರೆ.

ರಾಮ್​, ಮೈಸೂರು
| Updated By: Rakesh Nayak Manchi|

Updated on: Nov 26, 2023 | 8:07 AM

Share
ದೆಹಲಿಯಲ್ಲಿರುವ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್​ಗೆ ಮೈಸೂರು ಅರಮನೆಯ ಅರಸ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.

ದೆಹಲಿಯಲ್ಲಿರುವ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್​ಗೆ ಮೈಸೂರು ಅರಮನೆಯ ಅರಸ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.

1 / 6
ಪತ್ನಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆ ಯದುವೀರ್ ಅವರು ಮದ್ರಾಸ್ ರೆಜಿಮೆಂಟ್​ಗೆ ಭೇಟಿ ನೀಡಿದರು.

ಪತ್ನಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆ ಯದುವೀರ್ ಅವರು ಮದ್ರಾಸ್ ರೆಜಿಮೆಂಟ್​ಗೆ ಭೇಟಿ ನೀಡಿದರು.

2 / 6
ಈ ಬಗ್ಗೆ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ‌ ಪೋಟೋ ಹಂಚಿಕೊಂಡು ಸಂತೋಷ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ‌ ಪೋಟೋ ಹಂಚಿಕೊಂಡು ಸಂತೋಷ ಹಂಚಿಕೊಂಡಿದ್ದಾರೆ.

3 / 6
ನನ್ನ ಪತ್ನಿ ಶ್ರೀಮತಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆಗೆ ದೆಹಲಿಯ 18 ಮದ್ರಾಸ್ (ಮೈಸೂರು) ಬೆಟಾಲಿಯನ್‌ಗೆ ಭೇಟಿ ನೀಡಿದ್ದು ಒಂದು ಗೌರವ ಎಂದು ಒಡೆಯರ್ ಹೇಳಿದ್ದಾರೆ.

ನನ್ನ ಪತ್ನಿ ಶ್ರೀಮತಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆಗೆ ದೆಹಲಿಯ 18 ಮದ್ರಾಸ್ (ಮೈಸೂರು) ಬೆಟಾಲಿಯನ್‌ಗೆ ಭೇಟಿ ನೀಡಿದ್ದು ಒಂದು ಗೌರವ ಎಂದು ಒಡೆಯರ್ ಹೇಳಿದ್ದಾರೆ.

4 / 6
18 ಮದ್ರಾಸ್ (ಮೈಸೂರು) ಹಿಂದಿನ ಮೈಸೂರು ಸಾಮ್ರಾಜ್ಯದ 1 ನೇ ಕಾಲಾಳುಪಡೆ ಬೆಟಾಲಿಯನ್ ಆಗಿತ್ತು.

18 ಮದ್ರಾಸ್ (ಮೈಸೂರು) ಹಿಂದಿನ ಮೈಸೂರು ಸಾಮ್ರಾಜ್ಯದ 1 ನೇ ಕಾಲಾಳುಪಡೆ ಬೆಟಾಲಿಯನ್ ಆಗಿತ್ತು.

5 / 6
ರಾಜಪ್ರಭುತ್ವದ ರಾಜ್ಯಗಳ ವಿಲೀನದ ನಂತರ ಬೆಟಾಲಿಯನ್ ಅನ್ನು 18 ನೇ ಮದ್ರಾಸ್ ಬೆಟಾಲಿಯನ್ ಆಗಿ ಭಾರತೀಯ ಸೇನೆಗೆ ಸೇರಿಸಲಾಯಿತು ಎಂದು ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ರಾಜಪ್ರಭುತ್ವದ ರಾಜ್ಯಗಳ ವಿಲೀನದ ನಂತರ ಬೆಟಾಲಿಯನ್ ಅನ್ನು 18 ನೇ ಮದ್ರಾಸ್ ಬೆಟಾಲಿಯನ್ ಆಗಿ ಭಾರತೀಯ ಸೇನೆಗೆ ಸೇರಿಸಲಾಯಿತು ಎಂದು ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

6 / 6
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್