- Kannada News Photo gallery Mysuru Palace King Yaduveer Krishnadatta Chamaraja Wodeyar visits Madras Regiment in Delhi
ದೆಹಲಿಯಲ್ಲಿರುವ ಮದ್ರಾಸ್ ರೆಜಿಮೆಂಟ್ಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ
ದೆಹಲಿಯಲ್ಲಿರುವ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್ಗೆ ಮೈಸೂರು ಅರಮನೆಯ ಅರಸ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು. ಈ ಬಗ್ಗೆ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಂಡು ಸಂತೋಷ ಹಂಚಿಕೊಂಡಿದ್ದಾರೆ.
Updated on: Nov 26, 2023 | 8:07 AM
Share

ದೆಹಲಿಯಲ್ಲಿರುವ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್ಗೆ ಮೈಸೂರು ಅರಮನೆಯ ಅರಸ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.

ಪತ್ನಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆ ಯದುವೀರ್ ಅವರು ಮದ್ರಾಸ್ ರೆಜಿಮೆಂಟ್ಗೆ ಭೇಟಿ ನೀಡಿದರು.

ಈ ಬಗ್ಗೆ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಂಡು ಸಂತೋಷ ಹಂಚಿಕೊಂಡಿದ್ದಾರೆ.

ನನ್ನ ಪತ್ನಿ ಶ್ರೀಮತಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆಗೆ ದೆಹಲಿಯ 18 ಮದ್ರಾಸ್ (ಮೈಸೂರು) ಬೆಟಾಲಿಯನ್ಗೆ ಭೇಟಿ ನೀಡಿದ್ದು ಒಂದು ಗೌರವ ಎಂದು ಒಡೆಯರ್ ಹೇಳಿದ್ದಾರೆ.

18 ಮದ್ರಾಸ್ (ಮೈಸೂರು) ಹಿಂದಿನ ಮೈಸೂರು ಸಾಮ್ರಾಜ್ಯದ 1 ನೇ ಕಾಲಾಳುಪಡೆ ಬೆಟಾಲಿಯನ್ ಆಗಿತ್ತು.

ರಾಜಪ್ರಭುತ್ವದ ರಾಜ್ಯಗಳ ವಿಲೀನದ ನಂತರ ಬೆಟಾಲಿಯನ್ ಅನ್ನು 18 ನೇ ಮದ್ರಾಸ್ ಬೆಟಾಲಿಯನ್ ಆಗಿ ಭಾರತೀಯ ಸೇನೆಗೆ ಸೇರಿಸಲಾಯಿತು ಎಂದು ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
Related Photo Gallery
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಶಿವಮೊಗ್ಗ ಜಿಲ್ಲಾ ಪಂಚಾಯತ್ನಲ್ಲಿ ನೇಮಕಾತಿ; MBA /M.Com ಪದವೀಧರರು ಅರ್ಹರು
ಪ್ರಿಯಾಂಕಾ ಚೋಪ್ರಾಗೆ ಪತಿ ನಿಕ್ಕಿ ಕೊಟ್ಟ ಸರ್ಪ್ರೈಸ್ ಯಾರೂ ಕೊಡಲಾರರೇನೊ?
ನಂಬರ್ 1 ಕಿರೀಟ ಕಳೆದುಕೊಂಡ ಸ್ಮೃತಿ, ಇತಿಹಾಸ ಸೃಷ್ಟಿಸಿದ ದೀಪ್ತಿ ಶರ್ಮಾ
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್
ಧರ್ಮದ ಸಂರಕ್ಷಕರಾಗಲು ಆರ್ಎಸ್ಎಸ್ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ



