- TV9 Kannada Photo gallery Mysuru Palace King Yaduveer Krishnadatta Chamaraja Wodeyar visits Madras Regiment in Delhi
ದೆಹಲಿಯಲ್ಲಿರುವ ಮದ್ರಾಸ್ ರೆಜಿಮೆಂಟ್ಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ
ದೆಹಲಿಯಲ್ಲಿರುವ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್ಗೆ ಮೈಸೂರು ಅರಮನೆಯ ಅರಸ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು. ಈ ಬಗ್ಗೆ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಂಡು ಸಂತೋಷ ಹಂಚಿಕೊಂಡಿದ್ದಾರೆ.
Updated on: Nov 26, 2023 | 8:07 AM
Share

ದೆಹಲಿಯಲ್ಲಿರುವ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್ಗೆ ಮೈಸೂರು ಅರಮನೆಯ ಅರಸ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.
1 / 6

ಪತ್ನಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆ ಯದುವೀರ್ ಅವರು ಮದ್ರಾಸ್ ರೆಜಿಮೆಂಟ್ಗೆ ಭೇಟಿ ನೀಡಿದರು.
2 / 6

ಈ ಬಗ್ಗೆ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಂಡು ಸಂತೋಷ ಹಂಚಿಕೊಂಡಿದ್ದಾರೆ.
3 / 6

ನನ್ನ ಪತ್ನಿ ಶ್ರೀಮತಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆಗೆ ದೆಹಲಿಯ 18 ಮದ್ರಾಸ್ (ಮೈಸೂರು) ಬೆಟಾಲಿಯನ್ಗೆ ಭೇಟಿ ನೀಡಿದ್ದು ಒಂದು ಗೌರವ ಎಂದು ಒಡೆಯರ್ ಹೇಳಿದ್ದಾರೆ.
4 / 6

18 ಮದ್ರಾಸ್ (ಮೈಸೂರು) ಹಿಂದಿನ ಮೈಸೂರು ಸಾಮ್ರಾಜ್ಯದ 1 ನೇ ಕಾಲಾಳುಪಡೆ ಬೆಟಾಲಿಯನ್ ಆಗಿತ್ತು.
5 / 6

ರಾಜಪ್ರಭುತ್ವದ ರಾಜ್ಯಗಳ ವಿಲೀನದ ನಂತರ ಬೆಟಾಲಿಯನ್ ಅನ್ನು 18 ನೇ ಮದ್ರಾಸ್ ಬೆಟಾಲಿಯನ್ ಆಗಿ ಭಾರತೀಯ ಸೇನೆಗೆ ಸೇರಿಸಲಾಯಿತು ಎಂದು ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
6 / 6
Related Photo Gallery
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ
ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು




