ಕುಟುಂಬ ಸಮೇತ ತೆರಳಿ ಚಂದ್ರಬಾಬು ನಾಯ್ಡುರನ್ನು ಸನ್ಮಾನಿಸಿದ ಪವನ್‌ ಕಲ್ಯಾಣ್‌

ಶ್ರೀ ನಾರಾ ಚಂದ್ರನಾಯ್ಡು ಅವರನ್ನು ಹೃದಯಪೂರ್ವಕವಾಗಿ ಅಭಿನಂದಿಸಿದ ಜನಸೇನಾ ಪಾರ್ಟಿಯ ಅಧ್ಯಕ್ಷರಾದ ಶ್ರೀ ಪವನ್‌ ಕಲ್ಯಾಣ್‌.

| Updated By: ಸಾಧು ಶ್ರೀನಾಥ್​

Updated on:Jun 05, 2024 | 1:47 PM


ಆಂಧ್ರ ಪ್ರದೇಶ ಚುನಾವಣೆಗಳಲ್ಲಿ ತಮ್ಮ ಮೈತ್ರಿಕೂಟದ ಪ್ರಚಂಡ ವಿಜಯದ ನಂತರ ನಟ, ಯುವ ರಾಜಕೀಯ ನೇತಾರ ಪವನ್ ಕಲ್ಯಾಣ್ ಅವರು ಪತ್ನಿ ಮತ್ತು ಮಗನ ಜೊತೆಗೆ ತೆರಳಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದರು.

ಆಂಧ್ರ ಪ್ರದೇಶ ಚುನಾವಣೆಗಳಲ್ಲಿ ತಮ್ಮ ಮೈತ್ರಿಕೂಟದ ಪ್ರಚಂಡ ವಿಜಯದ ನಂತರ ನಟ, ಯುವ ರಾಜಕೀಯ ನೇತಾರ ಪವನ್ ಕಲ್ಯಾಣ್ ಅವರು ಪತ್ನಿ ಮತ್ತು ಮಗನ ಜೊತೆಗೆ ತೆರಳಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದರು.

1 / 6
ಆಂಧ್ರಪ್ರದೇಶ ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿನ ನಂತರ ತೆಲುಗು ನಟ-ರಾಜಕಾರಣಿ ಪವನ್ ಕಲ್ಯಾಣ್ ಅವರು ಪತ್ನಿ ಅನ್ನಾ ಲೆಜ್ನೆವಾ ಮತ್ತು ಪುತ್ರ ಜೊತೆಗೂಡಿ ಚಂದ್ರಬಾಬು ನಾಯ್ಡು ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.

ಆಂಧ್ರಪ್ರದೇಶ ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿನ ನಂತರ ತೆಲುಗು ನಟ-ರಾಜಕಾರಣಿ ಪವನ್ ಕಲ್ಯಾಣ್ ಅವರು ಪತ್ನಿ ಅನ್ನಾ ಲೆಜ್ನೆವಾ ಮತ್ತು ಪುತ್ರ ಜೊತೆಗೂಡಿ ಚಂದ್ರಬಾಬು ನಾಯ್ಡು ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.

2 / 6
ಆಂಧ್ರಪ್ರದೇಶದ ಚುನಾವಣೆಯಲ್ಲಿ ಜನಸೇನಾ ಪಕ್ಷದ (ಜೆಎಸ್‌ಪಿ) ನಾಯಕ ಪವನ್ ಕಲ್ಯಾಣ್ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಆಂಧ್ರಪ್ರದೇಶದಾದ್ಯಂತ ಸಂಭ್ರಮಾಚರಣೆಗಳು ನಡೆದವು. ರಾಜಕೀಯ ಯಶಸ್ಸಿನ ನಡುವೆ ಅವರು ವೈಯಕ್ತಿಕವಾಗಿ ವಿಜಯದ ಕ್ಷಣವನ್ನು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಜೊತೆ  ಹಂಚಿಕೊಂಡರು.

ಆಂಧ್ರಪ್ರದೇಶದ ಚುನಾವಣೆಯಲ್ಲಿ ಜನಸೇನಾ ಪಕ್ಷದ (ಜೆಎಸ್‌ಪಿ) ನಾಯಕ ಪವನ್ ಕಲ್ಯಾಣ್ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಆಂಧ್ರಪ್ರದೇಶದಾದ್ಯಂತ ಸಂಭ್ರಮಾಚರಣೆಗಳು ನಡೆದವು. ರಾಜಕೀಯ ಯಶಸ್ಸಿನ ನಡುವೆ ಅವರು ವೈಯಕ್ತಿಕವಾಗಿ ವಿಜಯದ ಕ್ಷಣವನ್ನು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಜೊತೆ ಹಂಚಿಕೊಂಡರು.

3 / 6
ಎನ್‌ಡಿಎ ಮೈತ್ರಿಕೂಟದ ವಿಜಯದ ಹಿನ್ನೆಲೆಯಲ್ಲಿ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ ಮತ್ತು ಟಿಡಿಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶ್ರೀ ನಾರಾ ಚಂದ್ರಬಾಬು ನಾಯ್ಡು ಅವರನ್ನು ಅಭಿನಂದಿಸಿದರು.

ಎನ್‌ಡಿಎ ಮೈತ್ರಿಕೂಟದ ವಿಜಯದ ಹಿನ್ನೆಲೆಯಲ್ಲಿ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ ಮತ್ತು ಟಿಡಿಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶ್ರೀ ನಾರಾ ಚಂದ್ರಬಾಬು ನಾಯ್ಡು ಅವರನ್ನು ಅಭಿನಂದಿಸಿದರು.

4 / 6

ಪತ್ನಿ ಅನ್ನಾ ಲೆಜ್ನೆವಾ ಮತ್ತು ಪುತ್ರ ಶ್ರೀ ಅಕಿರಾ ನಂದನ್ ಜೊತೆಗೂಡಿ ಶ್ರೀ ನಾರಾ ಚಂದ್ರನಾಯ್ಡು ಅವರನ್ನು ಹೃದಯಪೂರ್ವಕವಾಗಿ ಅಭಿನಂದಿಸಿದ ಜನಸೇನಾ ಪಾರ್ಟಿಯ ಅಧ್ಯಕ್ಷರಾದ ಶ್ರೀ ಪವನ್‌ ಕಲ್ಯಾಣ್‌.

ಪತ್ನಿ ಅನ್ನಾ ಲೆಜ್ನೆವಾ ಮತ್ತು ಪುತ್ರ ಶ್ರೀ ಅಕಿರಾ ನಂದನ್ ಜೊತೆಗೂಡಿ ಶ್ರೀ ನಾರಾ ಚಂದ್ರನಾಯ್ಡು ಅವರನ್ನು ಹೃದಯಪೂರ್ವಕವಾಗಿ ಅಭಿನಂದಿಸಿದ ಜನಸೇನಾ ಪಾರ್ಟಿಯ ಅಧ್ಯಕ್ಷರಾದ ಶ್ರೀ ಪವನ್‌ ಕಲ್ಯಾಣ್‌.

5 / 6
 ಶ್ರೀ ನಾರಾ ಚಂದ್ರನಾಯ್ಡು ಅವರನ್ನು ಹೃದಯಪೂರ್ವಕವಾಗಿ ಅಭಿನಂದಿಸಿದ ಜನಸೇನಾ ಪಾರ್ಟಿಯ ಅಧ್ಯಕ್ಷರಾದ ಶ್ರೀ ಪವನ್‌ ಕಲ್ಯಾಣ್‌.

ಶ್ರೀ ನಾರಾ ಚಂದ್ರನಾಯ್ಡು ಅವರನ್ನು ಹೃದಯಪೂರ್ವಕವಾಗಿ ಅಭಿನಂದಿಸಿದ ಜನಸೇನಾ ಪಾರ್ಟಿಯ ಅಧ್ಯಕ್ಷರಾದ ಶ್ರೀ ಪವನ್‌ ಕಲ್ಯಾಣ್‌.

6 / 6

Published On - 12:03 pm, Wed, 5 June 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್