AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾವಾಹಿಯಲ್ಲಿ ದೆವ್ವ, ನಿಜ ಜೀವನದಲ್ಲಿ ಎಷ್ಟು ಕ್ಯೂಟ್ ನೋಡಿ ನೀತಾ ಅಶೋಕ್

ನೀತಾ ಅಶೋಕ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ವಿವಿಧ ರೀತಿಯ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ಅವರ ಹೊಸ ಫೋಟೋಗಳು ಅಭಿಮಾನಿಗಳಿಂದ ಮೆಚ್ಚುಗೆ ಪಡೆದಿವೆ. ತೆರೆಮೇಲೆ ಅವರು ದೆವ್ವ. ಆದರೆ, ನಿಜ ಜೀವನದಲ್ಲಿ ಅವರು ಸಖತ್ ಕ್ಯೂಟ್.

ರಾಜೇಶ್ ದುಗ್ಗುಮನೆ
|

Updated on: Jun 19, 2025 | 8:38 AM

Share
ನೀತಾ ಅಶೋಕ್ ಅವರು ಬಣ್ಣದ ಲೋಕದಲ್ಲಿ ಬ್ಯುಸಿ ಇದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದು, ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಈಗ ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

ನೀತಾ ಅಶೋಕ್ ಅವರು ಬಣ್ಣದ ಲೋಕದಲ್ಲಿ ಬ್ಯುಸಿ ಇದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದು, ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಈಗ ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

1 / 5
ನೀತಾ ಅಶೋಕ್ ಅವರು ‘ನಾನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ದೆವ್ವದ ಪಾತ್ರ ಮಾಡುತ್ತಿದ್ದಾರೆ! ಹೌದು, ಅವರ ಪಾತ್ರ ನಿಧನ ಹೊಂದಿದ್ದು, ಆತ್ಮದ ರೂಪದಲ್ಲಿ ಓಡಾಡುತ್ತಿದೆ. ಅವರು ಅಲ್ಲಿ ಬೇರೆಯದೇ ರೀತಿ ಕಾಣಿಸುತ್ತಾರೆ. ಆತ್ಮ ಎನ್ನುವ ಕಾರಣಕ್ಕೆ ವಿಶೇಷ ಎಫೆಕ್ಟ್​​ಗಳನ್ನು ಬಳಸಲಾಗುತ್ತದೆ.

ನೀತಾ ಅಶೋಕ್ ಅವರು ‘ನಾನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ದೆವ್ವದ ಪಾತ್ರ ಮಾಡುತ್ತಿದ್ದಾರೆ! ಹೌದು, ಅವರ ಪಾತ್ರ ನಿಧನ ಹೊಂದಿದ್ದು, ಆತ್ಮದ ರೂಪದಲ್ಲಿ ಓಡಾಡುತ್ತಿದೆ. ಅವರು ಅಲ್ಲಿ ಬೇರೆಯದೇ ರೀತಿ ಕಾಣಿಸುತ್ತಾರೆ. ಆತ್ಮ ಎನ್ನುವ ಕಾರಣಕ್ಕೆ ವಿಶೇಷ ಎಫೆಕ್ಟ್​​ಗಳನ್ನು ಬಳಸಲಾಗುತ್ತದೆ.

2 / 5
ನಿಜ ಜೀವನದಲ್ಲಿ ನೀತಾ ಅವರು ಸಖತ್ ಕ್ಯೂಟ್ ಆಗಿದ್ದಾರೆ. ಇತ್ತೀಚೆಗೆ ಅವರು ಹಂಚಿಕೊಂಡಿರೋ ಫೋಟೋಗಳೇ ಇದಕ್ಕೆ ಸಾಕ್ಷಿ. ನೀತಾ ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರ ಅಂದವನ್ನು ಹೊಗಳಿದ್ದಾರೆ.

ನಿಜ ಜೀವನದಲ್ಲಿ ನೀತಾ ಅವರು ಸಖತ್ ಕ್ಯೂಟ್ ಆಗಿದ್ದಾರೆ. ಇತ್ತೀಚೆಗೆ ಅವರು ಹಂಚಿಕೊಂಡಿರೋ ಫೋಟೋಗಳೇ ಇದಕ್ಕೆ ಸಾಕ್ಷಿ. ನೀತಾ ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರ ಅಂದವನ್ನು ಹೊಗಳಿದ್ದಾರೆ.

3 / 5
ಇತ್ತೀಚೆಗೆ ‘ನಾನಿನ್ನ ಬಿಡಲಾರೆ’ ಧಾರಾವಾಹಿ 100 ಸಂಚಿಕೆಗಳನ್ನು ಪೂರ್ಣಗೊಳಿಸಿದೆ. ಬಹುತೇಕ ಎಲ್ಲಾ ವಾರಗಳಲ್ಲೂ ಈ ಧಾರಾವಾಹಿ ಟಿಆರ್​ಪಿಯಲ್ಲಿ ಟಾಪ್​ ಐದರಲ್ಲಿ ಸ್ಥಾನ ಪಡೆದಿದೆ. ಕೆಲವೊಮ್ಮೆ ಈ ಧಾರಾವಾಹಿಗಿ ಮೊದಲ ಸ್ಥಾನ ಕೂಡ ಸಿಕ್ಕಿದೆ.

ಇತ್ತೀಚೆಗೆ ‘ನಾನಿನ್ನ ಬಿಡಲಾರೆ’ ಧಾರಾವಾಹಿ 100 ಸಂಚಿಕೆಗಳನ್ನು ಪೂರ್ಣಗೊಳಿಸಿದೆ. ಬಹುತೇಕ ಎಲ್ಲಾ ವಾರಗಳಲ್ಲೂ ಈ ಧಾರಾವಾಹಿ ಟಿಆರ್​ಪಿಯಲ್ಲಿ ಟಾಪ್​ ಐದರಲ್ಲಿ ಸ್ಥಾನ ಪಡೆದಿದೆ. ಕೆಲವೊಮ್ಮೆ ಈ ಧಾರಾವಾಹಿಗಿ ಮೊದಲ ಸ್ಥಾನ ಕೂಡ ಸಿಕ್ಕಿದೆ.

4 / 5
ನೀತಾ ಅಶೋಕ್ ಅವರು ಈ ಮೊದಲು ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ನಟಿಸಿದ್ದರು. ಅವರ ಪಾತ್ರ ತುಂಬಾನೇ ಮುಖ್ಯವಾಗಿತ್ತು. ಆ ಬಳಿಕ ಅವರು ಕಿರುತೆರೆಗೆ ಕಾಲಿಟ್ಟರು. ಈಗ ಕಿರುತೆರೆಯಲ್ಲೂ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.

ನೀತಾ ಅಶೋಕ್ ಅವರು ಈ ಮೊದಲು ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ನಟಿಸಿದ್ದರು. ಅವರ ಪಾತ್ರ ತುಂಬಾನೇ ಮುಖ್ಯವಾಗಿತ್ತು. ಆ ಬಳಿಕ ಅವರು ಕಿರುತೆರೆಗೆ ಕಾಲಿಟ್ಟರು. ಈಗ ಕಿರುತೆರೆಯಲ್ಲೂ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.

5 / 5
Follow Us
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್