AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Movie: ‘ಆರ್​ಆರ್​ಆರ್​’ ಆಸ್ಕರ್ ಗೆದ್ದ ಬಳಿಕ ಹೇಗಿತ್ತು ನೋಡಿ ಇಡೀ ತಂಡದ ಸಂಭ್ರಮ

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 13, 2023 | 12:15 PM

Share
‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

1 / 5
‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

2 / 5
‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

3 / 5
‘ನಾಟು ನಾಟು..’ ಹಾಡು ಅಕಾಡೆಮಿ ಅವಾರ್ಡ್ ಗೆದ್ದ ಬಳಿಕ ವೇದಿಕೆ ಮೇಲೆ ಕೀರವಾಣಿ ಹಾಗೂ ಚಂದ್ರಬೋಸ್ ಖುಷಿಪಟ್ಟರು.

‘ನಾಟು ನಾಟು..’ ಹಾಡು ಅಕಾಡೆಮಿ ಅವಾರ್ಡ್ ಗೆದ್ದ ಬಳಿಕ ವೇದಿಕೆ ಮೇಲೆ ಕೀರವಾಣಿ ಹಾಗೂ ಚಂದ್ರಬೋಸ್ ಖುಷಿಪಟ್ಟರು.

4 / 5
ಆಸ್ಕರ್ ಅವಾರ್ಡ್ ಆರಂಭಕ್ಕೂ ಮೊದಲು ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಮಿಂಚಿದರು. ಈ ಫೋಟೋ ಎಲ್ಲರ ಗಮನ ಸೆಳೆಯಿತು.

ಆಸ್ಕರ್ ಅವಾರ್ಡ್ ಆರಂಭಕ್ಕೂ ಮೊದಲು ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಮಿಂಚಿದರು. ಈ ಫೋಟೋ ಎಲ್ಲರ ಗಮನ ಸೆಳೆಯಿತು.

5 / 5
Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು