AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Movie: ‘ಆರ್​ಆರ್​ಆರ್​’ ಆಸ್ಕರ್ ಗೆದ್ದ ಬಳಿಕ ಹೇಗಿತ್ತು ನೋಡಿ ಇಡೀ ತಂಡದ ಸಂಭ್ರಮ

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 13, 2023 | 12:15 PM

Share
‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

1 / 5
‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

2 / 5
‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

3 / 5
‘ನಾಟು ನಾಟು..’ ಹಾಡು ಅಕಾಡೆಮಿ ಅವಾರ್ಡ್ ಗೆದ್ದ ಬಳಿಕ ವೇದಿಕೆ ಮೇಲೆ ಕೀರವಾಣಿ ಹಾಗೂ ಚಂದ್ರಬೋಸ್ ಖುಷಿಪಟ್ಟರು.

‘ನಾಟು ನಾಟು..’ ಹಾಡು ಅಕಾಡೆಮಿ ಅವಾರ್ಡ್ ಗೆದ್ದ ಬಳಿಕ ವೇದಿಕೆ ಮೇಲೆ ಕೀರವಾಣಿ ಹಾಗೂ ಚಂದ್ರಬೋಸ್ ಖುಷಿಪಟ್ಟರು.

4 / 5
ಆಸ್ಕರ್ ಅವಾರ್ಡ್ ಆರಂಭಕ್ಕೂ ಮೊದಲು ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಮಿಂಚಿದರು. ಈ ಫೋಟೋ ಎಲ್ಲರ ಗಮನ ಸೆಳೆಯಿತು.

ಆಸ್ಕರ್ ಅವಾರ್ಡ್ ಆರಂಭಕ್ಕೂ ಮೊದಲು ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಮಿಂಚಿದರು. ಈ ಫೋಟೋ ಎಲ್ಲರ ಗಮನ ಸೆಳೆಯಿತು.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ