AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Movie: ‘ಆರ್​ಆರ್​ಆರ್​’ ಆಸ್ಕರ್ ಗೆದ್ದ ಬಳಿಕ ಹೇಗಿತ್ತು ನೋಡಿ ಇಡೀ ತಂಡದ ಸಂಭ್ರಮ

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 13, 2023 | 12:15 PM

Share
‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

1 / 5
‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

2 / 5
‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

3 / 5
‘ನಾಟು ನಾಟು..’ ಹಾಡು ಅಕಾಡೆಮಿ ಅವಾರ್ಡ್ ಗೆದ್ದ ಬಳಿಕ ವೇದಿಕೆ ಮೇಲೆ ಕೀರವಾಣಿ ಹಾಗೂ ಚಂದ್ರಬೋಸ್ ಖುಷಿಪಟ್ಟರು.

‘ನಾಟು ನಾಟು..’ ಹಾಡು ಅಕಾಡೆಮಿ ಅವಾರ್ಡ್ ಗೆದ್ದ ಬಳಿಕ ವೇದಿಕೆ ಮೇಲೆ ಕೀರವಾಣಿ ಹಾಗೂ ಚಂದ್ರಬೋಸ್ ಖುಷಿಪಟ್ಟರು.

4 / 5
ಆಸ್ಕರ್ ಅವಾರ್ಡ್ ಆರಂಭಕ್ಕೂ ಮೊದಲು ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಮಿಂಚಿದರು. ಈ ಫೋಟೋ ಎಲ್ಲರ ಗಮನ ಸೆಳೆಯಿತು.

ಆಸ್ಕರ್ ಅವಾರ್ಡ್ ಆರಂಭಕ್ಕೂ ಮೊದಲು ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಮಿಂಚಿದರು. ಈ ಫೋಟೋ ಎಲ್ಲರ ಗಮನ ಸೆಳೆಯಿತು.

5 / 5
Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ