RRR Movie: ‘ಆರ್​ಆರ್​ಆರ್​’ ಆಸ್ಕರ್ ಗೆದ್ದ ಬಳಿಕ ಹೇಗಿತ್ತು ನೋಡಿ ಇಡೀ ತಂಡದ ಸಂಭ್ರಮ

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

|

Updated on: Mar 13, 2023 | 12:15 PM

‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

1 / 5
‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

2 / 5
‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

3 / 5
‘ನಾಟು ನಾಟು..’ ಹಾಡು ಅಕಾಡೆಮಿ ಅವಾರ್ಡ್ ಗೆದ್ದ ಬಳಿಕ ವೇದಿಕೆ ಮೇಲೆ ಕೀರವಾಣಿ ಹಾಗೂ ಚಂದ್ರಬೋಸ್ ಖುಷಿಪಟ್ಟರು.

‘ನಾಟು ನಾಟು..’ ಹಾಡು ಅಕಾಡೆಮಿ ಅವಾರ್ಡ್ ಗೆದ್ದ ಬಳಿಕ ವೇದಿಕೆ ಮೇಲೆ ಕೀರವಾಣಿ ಹಾಗೂ ಚಂದ್ರಬೋಸ್ ಖುಷಿಪಟ್ಟರು.

4 / 5
ಆಸ್ಕರ್ ಅವಾರ್ಡ್ ಆರಂಭಕ್ಕೂ ಮೊದಲು ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಮಿಂಚಿದರು. ಈ ಫೋಟೋ ಎಲ್ಲರ ಗಮನ ಸೆಳೆಯಿತು.

ಆಸ್ಕರ್ ಅವಾರ್ಡ್ ಆರಂಭಕ್ಕೂ ಮೊದಲು ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಮಿಂಚಿದರು. ಈ ಫೋಟೋ ಎಲ್ಲರ ಗಮನ ಸೆಳೆಯಿತು.

5 / 5
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್