AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Movie: ‘ಆರ್​ಆರ್​ಆರ್​’ ಆಸ್ಕರ್ ಗೆದ್ದ ಬಳಿಕ ಹೇಗಿತ್ತು ನೋಡಿ ಇಡೀ ತಂಡದ ಸಂಭ್ರಮ

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 13, 2023 | 12:15 PM

Share
‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

1 / 5
‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

2 / 5
‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

3 / 5
‘ನಾಟು ನಾಟು..’ ಹಾಡು ಅಕಾಡೆಮಿ ಅವಾರ್ಡ್ ಗೆದ್ದ ಬಳಿಕ ವೇದಿಕೆ ಮೇಲೆ ಕೀರವಾಣಿ ಹಾಗೂ ಚಂದ್ರಬೋಸ್ ಖುಷಿಪಟ್ಟರು.

‘ನಾಟು ನಾಟು..’ ಹಾಡು ಅಕಾಡೆಮಿ ಅವಾರ್ಡ್ ಗೆದ್ದ ಬಳಿಕ ವೇದಿಕೆ ಮೇಲೆ ಕೀರವಾಣಿ ಹಾಗೂ ಚಂದ್ರಬೋಸ್ ಖುಷಿಪಟ್ಟರು.

4 / 5
ಆಸ್ಕರ್ ಅವಾರ್ಡ್ ಆರಂಭಕ್ಕೂ ಮೊದಲು ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಮಿಂಚಿದರು. ಈ ಫೋಟೋ ಎಲ್ಲರ ಗಮನ ಸೆಳೆಯಿತು.

ಆಸ್ಕರ್ ಅವಾರ್ಡ್ ಆರಂಭಕ್ಕೂ ಮೊದಲು ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಮಿಂಚಿದರು. ಈ ಫೋಟೋ ಎಲ್ಲರ ಗಮನ ಸೆಳೆಯಿತು.

5 / 5
Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ