AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Movie: ‘ಆರ್​ಆರ್​ಆರ್​’ ಆಸ್ಕರ್ ಗೆದ್ದ ಬಳಿಕ ಹೇಗಿತ್ತು ನೋಡಿ ಇಡೀ ತಂಡದ ಸಂಭ್ರಮ

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 13, 2023 | 12:15 PM

Share
‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

1 / 5
‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

2 / 5
‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

3 / 5
‘ನಾಟು ನಾಟು..’ ಹಾಡು ಅಕಾಡೆಮಿ ಅವಾರ್ಡ್ ಗೆದ್ದ ಬಳಿಕ ವೇದಿಕೆ ಮೇಲೆ ಕೀರವಾಣಿ ಹಾಗೂ ಚಂದ್ರಬೋಸ್ ಖುಷಿಪಟ್ಟರು.

‘ನಾಟು ನಾಟು..’ ಹಾಡು ಅಕಾಡೆಮಿ ಅವಾರ್ಡ್ ಗೆದ್ದ ಬಳಿಕ ವೇದಿಕೆ ಮೇಲೆ ಕೀರವಾಣಿ ಹಾಗೂ ಚಂದ್ರಬೋಸ್ ಖುಷಿಪಟ್ಟರು.

4 / 5
ಆಸ್ಕರ್ ಅವಾರ್ಡ್ ಆರಂಭಕ್ಕೂ ಮೊದಲು ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಮಿಂಚಿದರು. ಈ ಫೋಟೋ ಎಲ್ಲರ ಗಮನ ಸೆಳೆಯಿತು.

ಆಸ್ಕರ್ ಅವಾರ್ಡ್ ಆರಂಭಕ್ಕೂ ಮೊದಲು ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಮಿಂಚಿದರು. ಈ ಫೋಟೋ ಎಲ್ಲರ ಗಮನ ಸೆಳೆಯಿತು.

5 / 5
Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ